ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಮಾನತುಗೊಂಡಿದ್ದ ಶಿಕ್ಷಕ ಕಿರಣ್ ಕುಮಾರ್ ಕೊರಂಜ ಶಾಲೆಗೆ ವಗಾ೯ವಣೆ

ಬೆಳ್ತಂಗಡಿ: ಟಿಪ್ಪರ್ ಹಾಗೂ ಪಿಕಪ್ ವಾಹನದಲ್ಲಿ ಶಾಲಾ ಮಕ್ಕಳನ್ನು ಪ್ರವಾಸಕ್ಕೆ ಕರೆದುಕೊಂಡು ಹೋಗಿ ಫೆ.12 ರಂದು ಅಮಾನತು ಆಗಿದ್ದ ಬಳೆಂಜ ಶಾಲೆಯ ಶಿಕ್ಷಕ ಕಿರಣ್ ಕುಮಾರ್ ಕೆ.ಎಸ್ ಅವರನ್ನು ಫೆ.18ರಂದು ಕಳಿಯ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೊರಂಜಕ್ಕೆ ಶಿಕ್ಷಕನಾಗಿ ನೇಮಕ ಮಾಡಿ ಡಿಡಿಪಿಐ ಆದೇಶ ಹೊರಡಿಸಿದ್ದಾರೆ.

Related posts

ಸೌತಡ್ಕದ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಮೂಡಪ್ಪ ಸೇವೆ ನಡೆಯುತ್ತಿದ್ದ ಸಂದರ್ಭದಲ್ಲಿ ನಾಗರ ಹಾವು ಪ್ರತ್ಯಕ್ಷ

Suddi Udaya

ಜಮಲಾಬಾದ್ ಇದ್ಗದಲ್ಲಿ ಸಂಭ್ರಮದ ಈದ್ ಆಚರಣೆ

Suddi Udaya

ಆರಂಬೋಡಿ ಹಿಂದೂ ಜಾಗರಣಾ ವೇದಿಕೆಯ ಶ್ರೀ ಕೃಷ್ಣ ಜನ್ಮಾಷ್ಟಮಿಯ ಉತ್ಸವದ ನೂತನ ಅಧ್ಯಕ್ಷರಾಗಿ ಪ್ರಣೀತ್ ಹಿಂಗಾಣಿ ಆಯ್ಕೆ

Suddi Udaya

ಬೆಳ್ತಂಗಡಿ ಮಂಡಲ ಮಹಿಳಾ ಮೋರ್ಚಾದ ವತಿಯಿಂದ ಮಡoತ್ಯಾರು ನಗರದಲ್ಲಿ ಅಂಗಡಿ ಮುoಗಟ್ಟುಗಳಿಗೆ ಭೇಟಿ ನೀಡಿ ಮತಯಾಚನೆ

Suddi Udaya

ಶಿರ್ಲಾಲು ಶ್ರೀ ಬ್ರಹ್ಮ ಬೈದರ್ಕಳ ಗರಡಿಯ ಜಾತ್ರಾ ಸಮಿತಿ ರಚನೆ

Suddi Udaya

ಸಚಿವ ಹೆಚ್.ಡಿ ಕುಮಾರಸ್ವಾಮಿಯನ್ನು ಭೇಟಿ ಮಾಡಿದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ: ಅಭಿವೃದ್ಧಿಗೆ ಇರುವ ಸಾಧ್ಯತೆ ಮತ್ತು ಅವಕಾಶಗಳ ಕುರಿತು ಮಾತುಕತೆ

Suddi Udaya
error: Content is protected !!