25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ಕಡ ಅಮೃತ ಗ್ರಾಮ ಪಂಚಾಯತ್ ವತಿಯಿಂದ ಶಾಸಕರಿಗೆ ಅಭಿನಂದನೆ

ಕೊಕ್ಕಡ: ಅಮೃತ ಗ್ರಾಮ ಪಂಚಾಯತ್ ಕೊಕ್ಕಡವು ಕಳೆದ 5 ವರ್ಷದಿಂದ ಪಾರದರ್ಶಕವಾಗಿ ಆಡಳಿತವನ್ನು ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಹಾಗೂ ಶಾಸಕರ ಆಡಳಿತ ಅವಧಿಯಲ್ಲಿ ಒಟ್ಟು 102 ಕೋಟಿ ರೂಪಾಯಿ ಗ್ರಾಮದ ಅಭಿವೃದಿಗೆ ಅನುದಾನ ಒದಗಿಸಿದಕ್ಕಾಗಿ ಕೃತಜ್ಞತಾ ಅಭಿನಂದನೆಯನ್ನು ಶಾಸಕರ ಗೃಹಕಚೇರಿಯಲ್ಲಿ ಸಲ್ಲಿಸಲಾಯಿತು.

ಈ ಸಂದರ್ಭ ಗ್ರಾಮದ ಮುಂದಿನ ಮೂಲಭೂತ ಸೌಕರ್ಯಗಳ ಅಭಿವೃದಿ ಬಗ್ಗೆ ಚರ್ಚಿಸಿದ್ದು ಶಾಸಕರು ಮಾರ್ಗದರ್ಶನ ನೀಡಿದರು.


ಈ ಸಂದರ್ಭ ಗ್ರಾಮಪಂಚಾಯತ್ ನಿಕಟಪೂರ್ವ ಅಧ್ಯಕ್ಷರುಗಳಾದ ಯೋಗೀಶ್ ಆಳಂಬಿಲ. ಶ್ರೀಮತಿ ಬೇಬಿ. ಉಪಾಧ್ಯಕ್ಷರುಗಳಾದ ಶ್ರೀಮತಿ ಪವಿತ್ರ. ಕೆ. ಪ್ರಭಾಕರ ಗೌಡ. ಸದಸ್ಯರುಗಳಾದ. ವಿಶ್ವನಾಥ್ ಕಕ್ಕುದೊಲಿ. ಜಗದೀಶ್ ಕೆಂಪಕೋಡಿ.. ಶ್ರೀಮತಿ ಲತಾ. ಮಾಜಿ ಸದಸ್ಯೆ ಲಕ್ಷ್ಮೀ ಅಡೈ, ಬಿಜೆಪಿ ಶಕ್ತಿ ಕೇಂದ್ರ ಅಧ್ಯಕ್ಷ ಪ್ರಶಾಂತ್ ಪೂವಾಜೆ. St ಮೋರ್ಚಾ ಮಂಡಲ ಕಾರ್ಯದರ್ಶಿ ವಿಠಲ್ ಕುರ್ಲೆ. ಬುತು ಅಧ್ಯಕ್ಷ ಕಿರಣ್ ಬಾಲ್ತಿಮಾರ್. ಕಾರ್ಯದರ್ಶಿ ರವಿಚಂದ್ರ ಪುಡಿಕೇತ್ತುರ್. ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಶಿಬಾಜೆ ಸುರಕ್ಷಿತಾರಣ್ಯದ ಪಡಂತಾಜೆ ರಸ್ತೆ ಬದಿ 6 ತಿಂಗಳ ಪ್ರಾಯದ ಚಿರತೆ ಮರಿಯ ಶವ ಪತ್ತೆ

Suddi Udaya

ಪಿಲ್ಯ ಗುಡ್ ಫ್ಯೂಚರ್ ಚೈಲ್ಡ್ ಆಂ.ಮಾ. ಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಧರ್ಮಸ್ಥಳದಲ್ಲಿ ನೈತಿಕ ಮೌಲ್ಯಾಧಾರಿತ ಪುಸ್ತಕಗಳ ಲೋಕಾರ್ಪಣೆ, ರಾಜ್ಯಮಟ್ಟದ ಅಂಚೆ-ಕುಂಚ ಸ್ಪರ್ಧಾ ವಿಜೇತರಿಗೆ ಪುರಸ್ಕಾರ

Suddi Udaya

ದ.ಕ.ಜಿ.ಪಂ.ಹಿ. ಪ್ರಾ. ಕೊಡಿಯಾಲಬೈಲು ಶಾಲೆಯಲ್ಲಿ ಸಾಮಾಜಿಕ ಪರಿಶೋಧನಾ ಶಾಲಾ ಪೋಷಕರ ಸಭೆ

Suddi Udaya

ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆಯ ನಿರ್ದೇಶಕ ಡಾ. ಐ. ಶಶಿಕಾಂತ್ ಜೈನ್ ರವರಿಗೆ ಅಂತಾರಾಷ್ಟ್ರೀಯ “ಏಷಿಯಾ ಪೆಸಿಫಿಕ್ ಐಕಾನ್ ಅವಾರ್ಡ್ಸ್”

Suddi Udaya

ಉಜಿರೆ: ಶ್ರೀ ಧ.ಮಂ. ಪ.ಪೂ. ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya
error: Content is protected !!