25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ಕಡ ಅಮೃತ ಗ್ರಾಮ ಪಂಚಾಯತ್ ವತಿಯಿಂದ ಶಾಸಕರಿಗೆ ಅಭಿನಂದನೆ

ಕೊಕ್ಕಡ: ಅಮೃತ ಗ್ರಾಮ ಪಂಚಾಯತ್ ಕೊಕ್ಕಡವು ಕಳೆದ 5 ವರ್ಷದಿಂದ ಪಾರದರ್ಶಕವಾಗಿ ಆಡಳಿತವನ್ನು ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಹಾಗೂ ಶಾಸಕರ ಆಡಳಿತ ಅವಧಿಯಲ್ಲಿ ಒಟ್ಟು 102 ಕೋಟಿ ರೂಪಾಯಿ ಗ್ರಾಮದ ಅಭಿವೃದಿಗೆ ಅನುದಾನ ಒದಗಿಸಿದಕ್ಕಾಗಿ ಕೃತಜ್ಞತಾ ಅಭಿನಂದನೆಯನ್ನು ಶಾಸಕರ ಗೃಹಕಚೇರಿಯಲ್ಲಿ ಸಲ್ಲಿಸಲಾಯಿತು.

ಈ ಸಂದರ್ಭ ಗ್ರಾಮದ ಮುಂದಿನ ಮೂಲಭೂತ ಸೌಕರ್ಯಗಳ ಅಭಿವೃದಿ ಬಗ್ಗೆ ಚರ್ಚಿಸಿದ್ದು ಶಾಸಕರು ಮಾರ್ಗದರ್ಶನ ನೀಡಿದರು.


ಈ ಸಂದರ್ಭ ಗ್ರಾಮಪಂಚಾಯತ್ ನಿಕಟಪೂರ್ವ ಅಧ್ಯಕ್ಷರುಗಳಾದ ಯೋಗೀಶ್ ಆಳಂಬಿಲ. ಶ್ರೀಮತಿ ಬೇಬಿ. ಉಪಾಧ್ಯಕ್ಷರುಗಳಾದ ಶ್ರೀಮತಿ ಪವಿತ್ರ. ಕೆ. ಪ್ರಭಾಕರ ಗೌಡ. ಸದಸ್ಯರುಗಳಾದ. ವಿಶ್ವನಾಥ್ ಕಕ್ಕುದೊಲಿ. ಜಗದೀಶ್ ಕೆಂಪಕೋಡಿ.. ಶ್ರೀಮತಿ ಲತಾ. ಮಾಜಿ ಸದಸ್ಯೆ ಲಕ್ಷ್ಮೀ ಅಡೈ, ಬಿಜೆಪಿ ಶಕ್ತಿ ಕೇಂದ್ರ ಅಧ್ಯಕ್ಷ ಪ್ರಶಾಂತ್ ಪೂವಾಜೆ. St ಮೋರ್ಚಾ ಮಂಡಲ ಕಾರ್ಯದರ್ಶಿ ವಿಠಲ್ ಕುರ್ಲೆ. ಬುತು ಅಧ್ಯಕ್ಷ ಕಿರಣ್ ಬಾಲ್ತಿಮಾರ್. ಕಾರ್ಯದರ್ಶಿ ರವಿಚಂದ್ರ ಪುಡಿಕೇತ್ತುರ್. ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ವೇಣೂರು ದೇವಾಡಿಗರ ಸೇವಾ ವೇದಿಕೆಯಿಂದ ಪ್ರತಿಭಾ ಪುರಸ್ಕಾರ ಹಾಗೂ ಖಾಯಂ ವಿದ್ಯಾರ್ಥಿ ವೇತನ ವಿತರಣಾ ಸಮಾರಂಭ

Suddi Udaya

ವಾಣಿ ಶಿಕ್ಷಣ ಸಂಸ್ಥೆಯಲ್ಲಿ 78ನೇ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಗುರುವಾಯನಕೆರೆ ಬಳಿ ಡಿವೈಡರ್‌ಗೆ ಬೈಕ್ ಡಿಕ್ಕಿ: ಯುವಕ ಸ್ಥಳದಲ್ಲಿ ಸಾವು

Suddi Udaya

ಅಕ್ರಮ ಮದ್ಯ ಮಾರಾಟ: ವೇಣೂರು ಪೊಲೀಸರಿಂದ ದಾಳಿ

Suddi Udaya

ವ್ಯಾಪಾರ ಮತ್ತು ವಾಣಿಜ್ಯ ಕ್ಷೇತ್ರದಲ್ಲಿ ಮಾಡಿದ ಗಣನೀಯ ಸೇವೆಯನ್ನು ಪರಿಗಣಿಸಿ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಕೆ.ಎನ್ ಜನಾರ್ಧನರವರಿಗೆ ” ಕನ್ನಡ ರಾಜ್ಯೋತ್ಸವ ಪ್ರಶಸ್ತಿ”

Suddi Udaya

ಮಳೆ ಹಿನ್ನೆಲೆ: ನಾಳೆ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

Suddi Udaya
error: Content is protected !!