ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ನಿವೃತ್ತ ಸೇನಾಧಿಕಾರಿ ಕುಮಾರ ಸ್ವಾಮಿ ಮತ್ತು ಕ್ಯಾಂಪ್ಕೊ ಕಂಪೆನಿಯ ಹಿರಿಯ ಮೇನೇಜರ್‌‌, ‌ನಿವೃತ್ತ ಸುಭೇದಾರ್‌ ರಂಗನಾಥ್ ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಸುರ್ಯ ಶ್ರೀ ಸದಾಶಿವರುದ್ರ ದೇವಾಲಯಕ್ಕೆ ಭೇಟಿ

ಉಜಿರೆ: ನಿವೃತ್ತ ಸೇನಾಧಿಕಾರಿ ಬ್ರಿಗೇಡಿಯರ್ (ನಿವೃತ್ತ) ಕುಮಾರ ಸ್ವಾಮಿ ಮತ್ತು ಸಕುಟುಂಬಿಕರಾಗಿ ಕ್ಯಾಂಪ್ಕೊ ಕಂಪೆನಿಯ ಹಿರಿಯ ಮೇನೇಜರ್‌‌ (ಪುತ್ತೂರು) ‌ನಿವೃತ್ತ ಸುಭೇದಾರ್‌ ರಂಗನಾಥ್ ಶ್ರೀ ಕ್ಷೇತ್ರ ಧರ್ಮಸ್ಥಳ, ಮತ್ತು ಬ್ರಹ್ಮ ಕಲಶಕ್ಕೆ ತಯಾರಾಗುತ್ತಿರುವ ಉಜಿರೆಯ‌ ಶ್ರೀ ‌ಜನಾರ್ದನಸ್ವಾಮಿ ದೇವಾಲಯ, ಸುರ್ಯ ಶ್ರೀ ಸದಾಶಿವರುದ್ರ ದೇವಾಲಯ ಮತ್ತು ಗ್ರಾಮಾಂತರ ಪ್ರದೇಶದಲ್ಲಿ ನಿವೃತ್ತ ಸೈನಿಕರು ಮತ್ತು ಅವಲಂಬಿತರಿಗೆ ಅತ್ಯಾಧುನಿಕ ತಂತ್ರಜ್ಞಾನ ದೊಂದಿಗೆ ಸುಸಜ್ಜಿನ ನುರಿತ ತಜ್ನ‌ ವೈದ್ಯಕೀಯ ‌ಸೇವೆ ನೀಡುತ್ತಿರುವ ಬೆನಕ ಹೆಲ್ತ್ ಸೆಂಟರ್ ಉಜಿರೆ ಗೆ ಬೇಟಿ ನೀಡಿದರು.

ಈ ಸಂದರ್ಭದಲ್ಲಿ ಏಕೆಎಮ್ಎಸ್ಎಸ್ (ರಿ) ದ ಕ ಜಿಲ್ಲೆಯ ಗೌರವಾಧ್ಯಕ್ಷರು ‌ಲಯನ್‌ ಡಾ, ಗೋಪಾಲಕೃಷ್ಣ ಕಾಂಚೋಡು, ಏಕೆಎಮ್ಎಸ್ಎಸ್ ಬೆಳ್ತಂಗಡಿ ‌ಘಟಕದ ಅಧ್ಯಕ್ಷ ಎನ್ ಪಿ ತಂಗಚ್ಚನ್, ಉಪಾಧ್ಯಕ್ಷ ರವಿಪ್ರಸಾದ್, ನಿರ್ದೇಶಕ ಹರೀಶ್ ‌ರೈ‌ , ಮೋಹನ್ ಶೆಟ್ಟಿ ಮುದ್ದಿಗೆ , ಸದಸ್ಯ ಅರುಣ ಶೆಟ್ಟಿ ಮುಂತಾದವರು ಜೊತೆಗಿದ್ದರು.

Related posts

ಅರಸಿನಮಕ್ಕಿ ಪರಿಸರದಲ್ಲಿ ತೋಟಗಳಿಗೆ ಕಾಡಾನೆ ದಾಳಿ: ಕೃಷಿ ಸೋತ್ತುಗಳ ನಾಶ.

Suddi Udaya

ಅನಾರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಕೊಪ್ಪರಿಗೆ ತುಂಬಿಸುವ ಕಾರ್ಯಕ್ರಮ

Suddi Udaya

ರಾಜ್ಯ ಧಾರ್ಮಿಕ ಪರಿಷತ್ ಅಧ್ಯಕ್ಷರಾದ ಶ್ರೀಮತಿ ಮಲ್ಲಿಕಾ ಪಕ್ಕಳ ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನಕ್ಕೆ ಭೇಟಿ

Suddi Udaya

ಬೆಳ್ತಂಗಡಿ ತಾಲೂಕು ಕಚೇರಿಯಲ್ಲಿ ಸಿಬ್ಬಂದಿ ಕೊರತೆ: ಕಂದಾಯ ಸಚಿವರಿಗೆ ರಕ್ಷಿತ್ ಶಿವರಾಂ ಮನವಿ

Suddi Udaya

ಎಕ್ಸೆಲ್ ವಿದ್ಯಾರ್ಥಿನಿ ವರ್ಣಿಕ ಎಚ್. ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆಗೆ ಆಯ್ಕೆ

Suddi Udaya

ಬಂದಾರು ಗ್ರಾಮ ಪಂಚಾಯತ್ ನ ನೂತನ ಅಧ್ಯಕ್ಷ ಹಾಗೂ ಉಪಾಧ್ಯಕ್ಷರಿಗೆ ಅಧಿಕಾರ ಹಸ್ತಾಂತರ

Suddi Udaya
error: Content is protected !!