July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ನಿವೃತ್ತ ಸೇನಾಧಿಕಾರಿ ಕುಮಾರ ಸ್ವಾಮಿ ಮತ್ತು ಕ್ಯಾಂಪ್ಕೊ ಕಂಪೆನಿಯ ಹಿರಿಯ ಮೇನೇಜರ್‌‌, ‌ನಿವೃತ್ತ ಸುಭೇದಾರ್‌ ರಂಗನಾಥ್ ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಸುರ್ಯ ಶ್ರೀ ಸದಾಶಿವರುದ್ರ ದೇವಾಲಯಕ್ಕೆ ಭೇಟಿ

ಉಜಿರೆ: ನಿವೃತ್ತ ಸೇನಾಧಿಕಾರಿ ಬ್ರಿಗೇಡಿಯರ್ (ನಿವೃತ್ತ) ಕುಮಾರ ಸ್ವಾಮಿ ಮತ್ತು ಸಕುಟುಂಬಿಕರಾಗಿ ಕ್ಯಾಂಪ್ಕೊ ಕಂಪೆನಿಯ ಹಿರಿಯ ಮೇನೇಜರ್‌‌ (ಪುತ್ತೂರು) ‌ನಿವೃತ್ತ ಸುಭೇದಾರ್‌ ರಂಗನಾಥ್ ಶ್ರೀ ಕ್ಷೇತ್ರ ಧರ್ಮಸ್ಥಳ, ಮತ್ತು ಬ್ರಹ್ಮ ಕಲಶಕ್ಕೆ ತಯಾರಾಗುತ್ತಿರುವ ಉಜಿರೆಯ‌ ಶ್ರೀ ‌ಜನಾರ್ದನಸ್ವಾಮಿ ದೇವಾಲಯ, ಸುರ್ಯ ಶ್ರೀ ಸದಾಶಿವರುದ್ರ ದೇವಾಲಯ ಮತ್ತು ಗ್ರಾಮಾಂತರ ಪ್ರದೇಶದಲ್ಲಿ ನಿವೃತ್ತ ಸೈನಿಕರು ಮತ್ತು ಅವಲಂಬಿತರಿಗೆ ಅತ್ಯಾಧುನಿಕ ತಂತ್ರಜ್ಞಾನ ದೊಂದಿಗೆ ಸುಸಜ್ಜಿನ ನುರಿತ ತಜ್ನ‌ ವೈದ್ಯಕೀಯ ‌ಸೇವೆ ನೀಡುತ್ತಿರುವ ಬೆನಕ ಹೆಲ್ತ್ ಸೆಂಟರ್ ಉಜಿರೆ ಗೆ ಬೇಟಿ ನೀಡಿದರು.

ಈ ಸಂದರ್ಭದಲ್ಲಿ ಏಕೆಎಮ್ಎಸ್ಎಸ್ (ರಿ) ದ ಕ ಜಿಲ್ಲೆಯ ಗೌರವಾಧ್ಯಕ್ಷರು ‌ಲಯನ್‌ ಡಾ, ಗೋಪಾಲಕೃಷ್ಣ ಕಾಂಚೋಡು, ಏಕೆಎಮ್ಎಸ್ಎಸ್ ಬೆಳ್ತಂಗಡಿ ‌ಘಟಕದ ಅಧ್ಯಕ್ಷ ಎನ್ ಪಿ ತಂಗಚ್ಚನ್, ಉಪಾಧ್ಯಕ್ಷ ರವಿಪ್ರಸಾದ್, ನಿರ್ದೇಶಕ ಹರೀಶ್ ‌ರೈ‌ , ಮೋಹನ್ ಶೆಟ್ಟಿ ಮುದ್ದಿಗೆ , ಸದಸ್ಯ ಅರುಣ ಶೆಟ್ಟಿ ಮುಂತಾದವರು ಜೊತೆಗಿದ್ದರು.

Related posts

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಮೂಡಿಗೆರೆ ಶಾಸಕಿ ನಯನ ಮೋಟಮ್ಮ ಹಾಗೂ ಧಾರ್ಮಿಕ ಪರಿಷತ್ ರಾಜ್ಯ ಸದಸ್ಯೆ ಶ್ರೀಮತಿ ಮಲ್ಲಿಕಾ ಪ್ರಶಾಂತ್ ಪಕ್ಕಳ ಭೇಟಿ

Suddi Udaya

ಕುವೆಟ್ಟು ಗ್ರಾಮದ ಆಲಂದಿಲ ಮನೆಯ ಜನಾರ್ದನ ಸಾಲ್ಯಾನ್ ನಿಧನ

Suddi Udaya

ನಾಡಿನ ಪುಣ್ಯಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವ 13ನೇ ವರ್ಷದ ಪಾದಯಾತ್ರೆಯ ಪೂರ್ವಭಾವಿ ಸಭೆ

Suddi Udaya

ವಿಪರೀತ ಮಳೆಯಿಂದಾಗಿ ತುಂಬಿ ಹರಿಯುತ್ತಿರುವ ಕೊಲ್ಲಿಯ ನೇತ್ರಾವತಿ ನದಿ

Suddi Udaya

ಧರ್ಮಸ್ಥಳದ ಅಸ್ತಿತ್ವಕ್ಕೆ ಕೊಡಲಿಯೇಟು ನೀಡಲು ಮುಂದಾದವರ ಬಗ್ಗೆ ಮಾತನಾಡಿದ ಬಿ.ಎಲ್ ಸಂತೋಷ್ ವಿರುದ್ದ ನಗರ ನಕ್ಸಲರಿಂದ ಅವಹೇಳನ ಮಾತು ಸಮಾಜದ ತೇಜೋವಧೆ ಮಾಡುವ ಶಕ್ತಿಗಳನ್ನು ರಾಜ್ಯ ಸರ್ಕಾರ ಮಟ್ಟ ಹಾಕಬೇಕು ಪತ್ರಿಕಾಗೋಷ್ಠಿಯಲ್ಲಿ ಶಾಸಕ ಹರೀಶ್ ಪೂಂಜ ಆಗ್ರಹ

Suddi Udaya

ಕಳಿಯ ಗ್ರಾಮ ಪಂಚಾಯತ್ ನ ಮಾಸಿಕ ಸಾಮಾನ್ಯ ಸಭೆ

Suddi Udaya
error: Content is protected !!