September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಚ್ಚಿನ ಚಿರತೆ ದಾಳಿಗೆ ನಾಯಿ ಬಲಿ

ಮಚ್ಚಿನ: ಮಚ್ಚಿನ ಗ್ರಾಮದ ಮುದಲಡ್ಕದಲ್ಲಿ ಚಿರತೆ ನಾಯಿಯನ್ನು ಬೇಟೆಯಾಡಿದ ಘಟನೆ ಫೆ.17 ರಂದು ತಡ ರಾತ್ರಿ ನಡೆದಿದೆ. ಮುದಲಡ್ಕ ಯಮುನ ಎಂಬುವರು ಸಾಕು ನಾಯಿಯ ಮೇಲೆ ತಡ ರಾತ್ರಿ ಚಿರತೆ ನಾಯಿ ಮೇಲೆ ದಾಳಿ ಮಾಡಿ ಅಲ್ಲಿಯೇ ಸಮೀಪದ ನಿವಾಸಿ ಮೋಹನರವರ ತೋಟದಲ್ಲಿ ನಾಯಿ ಅರ್ಧ ಭಾಗವನ್ನು ತಿಂದು ಹಾಕಿ ಹೋಗಿದೆ.

ಅಲ್ಲಲ್ಲಿ ಚಿರತೆಗಳು ಕಂಡು ಬರುತ್ತಿದ್ದು ಜನರು ಹಂತಕ ಪಡುವಂತಾಗಿದೆ. ಗ್ರಾಮ ಪಂಚಾಯಿತಿನ ನಿರ್ದೇಶನದಂತೆ ಅರಣ್ಯ ಇಲಾಖೆಯವರು ಹಲವು ಕಡೆಗಳಲ್ಲಿ ಚಿರತೆಯನ್ನು ಹಿಡಿಯಲು ಬೋನುಗಳನ್ನು ಇರಿಸಿದರು ಒಂದು ಕಡೆಯಿಂದ ಇನ್ನೊಂದು ಕಡೆಯಲ್ಲಿ ಕಂಡುಬರುತ್ತಿದೆ. ಅರಣ್ಯ ಇಲಾಖೆಯಿಂದ ನಿತ್ಯ ಪ್ರಯತ್ನಗಳು ನಡೆದರೂ ಚಿರತೆ ಹಾವಳಿ ತಪ್ಪುತ್ತಿಲ್ಲ. ಹಂತ್ರೆಳು, ಕಡಂಬು, ಕೊಲ್ಲಾಜೆ, ಪಾಲ್ ಎಂಬಲ್ಲಿ ನಿತ್ಯ ಚಿರತೆಯ ಹೆಜ್ಜೆ ಗುರುತುಗಳು ಕಂಡುಬರುತ್ತಿದೆ.
-ಹರ್ಷ ಬಳ್ಳಮಂಜ

Related posts

ಪಡಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

Suddi Udaya

ಪಟ್ರಮೆ: ಬರಮೇಲು ನಿವಾಸಿ ಪುಟ್ಟಣ್ಣ ಗೌಡ ನಿಧನ

Suddi Udaya

ದಂತ ವೈದ್ಯಕೀಯದಲ್ಲಿ ಅತ್ಯುತ್ತಮ ಸಾಧನೆ ತೋರಿದ ಬೆಳ್ತಂಗಡಿಯ ಹಮ್ನಾ ಜಝೀಲಾ

Suddi Udaya

ವೇಣೂರು: ಮಹಾಮಸ್ತಕಾಭಿಷೇಕ ಮಹೋತ್ಸವದ ನೋಡೆಲ್ ಅಧಿಕಾರಿಯಾಗಿ ಮಾಣಿಕ್ಯ ಹಾಗೂ ಸಮನ್ವಯ ಅಧಿಕಾರಿಯಾಗಿ ಕೆ. ಜಯಕೀರ್ತಿ ಜೈನ್ ನೇಮಕ

Suddi Udaya

ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ 80 ನೇ ಸ್ವಾತಂತ್ರ್ಯ ಸಂಭ್ರಮಾಚರಣೆ

Suddi Udaya

ಜು. 15: ಶಾಸಕ ಹರೀಶ್ ಪೂಂಜರ ನೇತೃತ್ವದಲ್ಲಿ ಚಾರ್ಮಾಡಿ ಹಾಗೂ ಮಿತ್ತಬಾಗಿಲು ಗ್ರಾ.ಪಂ.ನಲ್ಲಿ ಜನಸ್ಪಂದನ ಕಾರ್ಯಕ್ರಮ

Suddi Udaya
error: Content is protected !!