23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಚ್ಚಿನ ಚಿರತೆ ದಾಳಿಗೆ ನಾಯಿ ಬಲಿ

ಮಚ್ಚಿನ: ಮಚ್ಚಿನ ಗ್ರಾಮದ ಮುದಲಡ್ಕದಲ್ಲಿ ಚಿರತೆ ನಾಯಿಯನ್ನು ಬೇಟೆಯಾಡಿದ ಘಟನೆ ಫೆ.17 ರಂದು ತಡ ರಾತ್ರಿ ನಡೆದಿದೆ. ಮುದಲಡ್ಕ ಯಮುನ ಎಂಬುವರು ಸಾಕು ನಾಯಿಯ ಮೇಲೆ ತಡ ರಾತ್ರಿ ಚಿರತೆ ನಾಯಿ ಮೇಲೆ ದಾಳಿ ಮಾಡಿ ಅಲ್ಲಿಯೇ ಸಮೀಪದ ನಿವಾಸಿ ಮೋಹನರವರ ತೋಟದಲ್ಲಿ ನಾಯಿ ಅರ್ಧ ಭಾಗವನ್ನು ತಿಂದು ಹಾಕಿ ಹೋಗಿದೆ.

ಅಲ್ಲಲ್ಲಿ ಚಿರತೆಗಳು ಕಂಡು ಬರುತ್ತಿದ್ದು ಜನರು ಹಂತಕ ಪಡುವಂತಾಗಿದೆ. ಗ್ರಾಮ ಪಂಚಾಯಿತಿನ ನಿರ್ದೇಶನದಂತೆ ಅರಣ್ಯ ಇಲಾಖೆಯವರು ಹಲವು ಕಡೆಗಳಲ್ಲಿ ಚಿರತೆಯನ್ನು ಹಿಡಿಯಲು ಬೋನುಗಳನ್ನು ಇರಿಸಿದರು ಒಂದು ಕಡೆಯಿಂದ ಇನ್ನೊಂದು ಕಡೆಯಲ್ಲಿ ಕಂಡುಬರುತ್ತಿದೆ. ಅರಣ್ಯ ಇಲಾಖೆಯಿಂದ ನಿತ್ಯ ಪ್ರಯತ್ನಗಳು ನಡೆದರೂ ಚಿರತೆ ಹಾವಳಿ ತಪ್ಪುತ್ತಿಲ್ಲ. ಹಂತ್ರೆಳು, ಕಡಂಬು, ಕೊಲ್ಲಾಜೆ, ಪಾಲ್ ಎಂಬಲ್ಲಿ ನಿತ್ಯ ಚಿರತೆಯ ಹೆಜ್ಜೆ ಗುರುತುಗಳು ಕಂಡುಬರುತ್ತಿದೆ.
-ಹರ್ಷ ಬಳ್ಳಮಂಜ

Related posts

ಧರ್ಮಸ್ಥಳ ಬುರುಡೆ ಪ್ರಕರಣ: ಚಿನ್ನಯ್ಯನಿಗೆ ಜೀವ ಬೆದರಿಕೆ ಹಿನ್ನೆಲೆ ರಕ್ಷಣೆ ನೀಡುವಂತೆ ನ್ಯಾಯಾಲಯಕ್ಕೆ ಅರ್ಜಿ

Suddi Udaya

ಮುಂಡೂರು ಪಾವನನಡೆ ಪ್ರತಿಷ್ಠಾನ ಪಾಪಿನಡೆ ಗುತ್ತುವಿನಲ್ಲಿ ಜುಮ್ರಾ ಜುಮಾದಿ ದೈವಗಳ ಪುನರ್‌ಪ್ರತಿಷ್ಠಾಪನೆ

Suddi Udaya

ಯುವವಾಹಿನಿ ಕೆಂದ್ರ ಸಮಿತಿಯ ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ ಕ್ಷೇತ್ರದ ಸಾಧಕ ಹರೀಶ್ ಕೆ ಪೂಜಾರಿ ಬೈಲಬರಿ ಬಳಂಜ

Suddi Udaya

ಉಜಿರೆ: ಶಾಲಾ ವಿದ್ಯಾರ್ಥಿ ಪರಿಷತ್ತಿನ ನಾಯಕತ್ವದ ಆಯ್ಕೆಗಾಗಿ ಚುನಾವಣೆ: ಶಾಲಾ ನಾಯಕನಾಗಿ ಸಾತ್ವಿಕ್ ರಾವ್ ಮತ್ತು ಉಪ ನಾಯಕನಾಗಿ ಪ್ರಾಂಜಲ್ ಆಯ್ಕೆ

Suddi Udaya

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನಲ್ಲಿ ಜಿಲ್ಲಾಮಟ್ಟದ ಬಾಲಕ – ಬಾಲಕಿಯರ ಕಬಡ್ಡಿ ಪಂದ್ಯಾಟ

Suddi Udaya

ಎ.30: ಉಪ್ಪಾರಪಳಿಕೆಯಲ್ಲಿ ಶ್ರೀಕೃಷ್ಣ ಭಜನಾ ಮಂದಿರದ ಪ್ರಾರಂಭೋತ್ಸವ

Suddi Udaya
error: Content is protected !!