July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಮಾನತುಗೊಂಡಿದ್ದ ಶಿಕ್ಷಕ ಕಿರಣ್ ಕುಮಾರ್ ಕೊರಂಜ ಶಾಲೆಗೆ ವಗಾ೯ವಣೆ

ಬೆಳ್ತಂಗಡಿ: ಟಿಪ್ಪರ್ ಹಾಗೂ ಪಿಕಪ್ ವಾಹನದಲ್ಲಿ ಶಾಲಾ ಮಕ್ಕಳನ್ನು ಪ್ರವಾಸಕ್ಕೆ ಕರೆದುಕೊಂಡು ಹೋಗಿ ಫೆ.12 ರಂದು ಅಮಾನತು ಆಗಿದ್ದ ಬಳೆಂಜ ಶಾಲೆಯ ಶಿಕ್ಷಕ ಕಿರಣ್ ಕುಮಾರ್ ಕೆ.ಎಸ್ ಅವರನ್ನು ಫೆ.18ರಂದು ಕಳಿಯ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೊರಂಜಕ್ಕೆ ಶಿಕ್ಷಕನಾಗಿ ನೇಮಕ ಮಾಡಿ ಡಿಡಿಪಿಐ ಆದೇಶ ಹೊರಡಿಸಿದ್ದಾರೆ.

Related posts

ಎಕ್ಸೆಲ್ ಕಾಲೇಜಿನಲ್ಲಿ ವಾಣಿಜ್ಯ ವಿಭಾಗದ ವತಿಯಿಂದ ಹೂಡಿಕೆದಾರರ ಜಾಗೃತಿ ಕಾರ್ಯಕ್ರಮ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಅರಣ್ಯ ಸಚಿವ ಈಶ್ವರ ಬಿ. ಖಂಡ್ರೆ ಕುಟುಂಬ ಸಮೇತರಾಗಿ ಭೇಟಿ

Suddi Udaya

ಆ.14: ಕಳೆಂಜ ವಿ.ಹಿಂ.ಪ. ಬಜರಂಗದಳ ಗ್ರಾಮ ಸಮಿತಿಯಿಂದ ಅಖಂಡ ಭಾರತ ಸಂಕಲ್ಪ ದಿನ ಪಂಜಿನ ಮೆರವಣಿಗೆ ಮತ್ತು ಧ್ವಜಾರೋಹಣ

Suddi Udaya

ಶ್ರೀ ಧ. ಮಂ. ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ರಾಷ್ಟ್ರೀಯ ಯುವ ದಿನಾಚರಣೆ

Suddi Udaya

ಕನ್ಯಾಡಿ ದೇವರಗುಡ್ಡೆ ಗುರುದೇವ ಮಠಕ್ಕೆ ಕೇಂದ್ರ ಸಚಿವ ವಿ. ಸೋಮಣ್ಣ ಭೇಟಿ:

Suddi Udaya

ಉಜಿರೆಯಲ್ಲಿ ಸುಬ್ರಹ್ಮಣ್ಯ ಶ್ರೀಗಳಿಂದ ತಪ್ತಮುದ್ರಾಧಾರಣೆ

Suddi Udaya
error: Content is protected !!