23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ಕಡ ಅಮೃತ ಗ್ರಾಮ ಪಂಚಾಯತ್ ವತಿಯಿಂದ ಶಾಸಕರಿಗೆ ಅಭಿನಂದನೆ

ಕೊಕ್ಕಡ: ಅಮೃತ ಗ್ರಾಮ ಪಂಚಾಯತ್ ಕೊಕ್ಕಡವು ಕಳೆದ 5 ವರ್ಷದಿಂದ ಪಾರದರ್ಶಕವಾಗಿ ಆಡಳಿತವನ್ನು ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಹಾಗೂ ಶಾಸಕರ ಆಡಳಿತ ಅವಧಿಯಲ್ಲಿ ಒಟ್ಟು 102 ಕೋಟಿ ರೂಪಾಯಿ ಗ್ರಾಮದ ಅಭಿವೃದಿಗೆ ಅನುದಾನ ಒದಗಿಸಿದಕ್ಕಾಗಿ ಕೃತಜ್ಞತಾ ಅಭಿನಂದನೆಯನ್ನು ಶಾಸಕರ ಗೃಹಕಚೇರಿಯಲ್ಲಿ ಸಲ್ಲಿಸಲಾಯಿತು.

ಈ ಸಂದರ್ಭ ಗ್ರಾಮದ ಮುಂದಿನ ಮೂಲಭೂತ ಸೌಕರ್ಯಗಳ ಅಭಿವೃದಿ ಬಗ್ಗೆ ಚರ್ಚಿಸಿದ್ದು ಶಾಸಕರು ಮಾರ್ಗದರ್ಶನ ನೀಡಿದರು.


ಈ ಸಂದರ್ಭ ಗ್ರಾಮಪಂಚಾಯತ್ ನಿಕಟಪೂರ್ವ ಅಧ್ಯಕ್ಷರುಗಳಾದ ಯೋಗೀಶ್ ಆಳಂಬಿಲ. ಶ್ರೀಮತಿ ಬೇಬಿ. ಉಪಾಧ್ಯಕ್ಷರುಗಳಾದ ಶ್ರೀಮತಿ ಪವಿತ್ರ. ಕೆ. ಪ್ರಭಾಕರ ಗೌಡ. ಸದಸ್ಯರುಗಳಾದ. ವಿಶ್ವನಾಥ್ ಕಕ್ಕುದೊಲಿ. ಜಗದೀಶ್ ಕೆಂಪಕೋಡಿ.. ಶ್ರೀಮತಿ ಲತಾ. ಮಾಜಿ ಸದಸ್ಯೆ ಲಕ್ಷ್ಮೀ ಅಡೈ, ಬಿಜೆಪಿ ಶಕ್ತಿ ಕೇಂದ್ರ ಅಧ್ಯಕ್ಷ ಪ್ರಶಾಂತ್ ಪೂವಾಜೆ. St ಮೋರ್ಚಾ ಮಂಡಲ ಕಾರ್ಯದರ್ಶಿ ವಿಠಲ್ ಕುರ್ಲೆ. ಬುತು ಅಧ್ಯಕ್ಷ ಕಿರಣ್ ಬಾಲ್ತಿಮಾರ್. ಕಾರ್ಯದರ್ಶಿ ರವಿಚಂದ್ರ ಪುಡಿಕೇತ್ತುರ್. ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ರಾಜ್ಯಮಟ್ಟಕ್ಕೆ ಆಯ್ಕೆಯಾದ ಕುತ್ಲೂರು ಗ್ರಾಮಕ್ಕೆ ದ.ಕ ಜಿಲ್ಲಾ ಪ್ರವಾಸೋದ್ಯಮ ಇಲಾಖೆಯಿಂದ ಅಭಿನ೦ದನಾ ಪತ್ರ

Suddi Udaya

ಶ್ರೀ ಕ್ಷೇತ್ರ ತೆಕ್ಕಾರು ಬ್ರಹ್ಮಕಲಶ: ತಾಲೂಕು ಮಟ್ಟದ ಬೃಹತ್ ಹಸಿರು ಹೊರೆ ಕಾಣಿಕೆ ಸಮರ್ಪಣೆ -‌ಮೆರವಣಿಗೆ

Suddi Udaya

ಗುರಿಪಳ್ಳ ಜಯನಗರದಲ್ಲಿ ಬ್ರಹ್ಮಶ್ರೀ ಬಿಲ್ಲವ ಮಹಿಳಾ ಸ್ವ ಸಹಾಯ ಸಂಘ ಉದ್ಘಾಟನೆ

Suddi Udaya

ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ: ಮುಂಡೂರು ಶಾಲೆಯ ಮುಖ್ಯ ಶಿಕ್ಷಕ ಕಲ್ಲೇಶಪ್ಪ ಕೆ.ಬಿ. ಆಯ್ಕೆ

Suddi Udaya

ಉಜಿರೆ ಭಾರತ್ ಆಟೋ ಕಾರ್‍ಸ್ ಮಾರುತಿ ಸುಝುಕಿ ಶೋರೂಮ್ ನಲ್ಲಿ ಡಾಜ್ಲಿಂಗ್ ನ್ಯೂ ಡಿಝೈರ್ ಕಾರು ಮಾರುಕಟ್ಟೆಗೆ

Suddi Udaya

ಹ‌ರ್ ಘರ್ ತಿರಂಗಾ ಅಭಿಯಾನ ಪ್ರಯುಕ್ತ ಶಾಸಕ ಹರೀಶ್ ಪೂಂಜರ ಮನೆಯಲ್ಲಿ ರಾಷ್ಟ್ರ ಧ್ವಜಾರೋಹಣ

Suddi Udaya
error: Content is protected !!