25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ಕಡ ಅಮೃತ ಗ್ರಾಮ ಪಂಚಾಯತ್ ವತಿಯಿಂದ ಶಾಸಕರಿಗೆ ಅಭಿನಂದನೆ

ಕೊಕ್ಕಡ: ಅಮೃತ ಗ್ರಾಮ ಪಂಚಾಯತ್ ಕೊಕ್ಕಡವು ಕಳೆದ 5 ವರ್ಷದಿಂದ ಪಾರದರ್ಶಕವಾಗಿ ಆಡಳಿತವನ್ನು ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಹಾಗೂ ಶಾಸಕರ ಆಡಳಿತ ಅವಧಿಯಲ್ಲಿ ಒಟ್ಟು 102 ಕೋಟಿ ರೂಪಾಯಿ ಗ್ರಾಮದ ಅಭಿವೃದಿಗೆ ಅನುದಾನ ಒದಗಿಸಿದಕ್ಕಾಗಿ ಕೃತಜ್ಞತಾ ಅಭಿನಂದನೆಯನ್ನು ಶಾಸಕರ ಗೃಹಕಚೇರಿಯಲ್ಲಿ ಸಲ್ಲಿಸಲಾಯಿತು.

ಈ ಸಂದರ್ಭ ಗ್ರಾಮದ ಮುಂದಿನ ಮೂಲಭೂತ ಸೌಕರ್ಯಗಳ ಅಭಿವೃದಿ ಬಗ್ಗೆ ಚರ್ಚಿಸಿದ್ದು ಶಾಸಕರು ಮಾರ್ಗದರ್ಶನ ನೀಡಿದರು.


ಈ ಸಂದರ್ಭ ಗ್ರಾಮಪಂಚಾಯತ್ ನಿಕಟಪೂರ್ವ ಅಧ್ಯಕ್ಷರುಗಳಾದ ಯೋಗೀಶ್ ಆಳಂಬಿಲ. ಶ್ರೀಮತಿ ಬೇಬಿ. ಉಪಾಧ್ಯಕ್ಷರುಗಳಾದ ಶ್ರೀಮತಿ ಪವಿತ್ರ. ಕೆ. ಪ್ರಭಾಕರ ಗೌಡ. ಸದಸ್ಯರುಗಳಾದ. ವಿಶ್ವನಾಥ್ ಕಕ್ಕುದೊಲಿ. ಜಗದೀಶ್ ಕೆಂಪಕೋಡಿ.. ಶ್ರೀಮತಿ ಲತಾ. ಮಾಜಿ ಸದಸ್ಯೆ ಲಕ್ಷ್ಮೀ ಅಡೈ, ಬಿಜೆಪಿ ಶಕ್ತಿ ಕೇಂದ್ರ ಅಧ್ಯಕ್ಷ ಪ್ರಶಾಂತ್ ಪೂವಾಜೆ. St ಮೋರ್ಚಾ ಮಂಡಲ ಕಾರ್ಯದರ್ಶಿ ವಿಠಲ್ ಕುರ್ಲೆ. ಬುತು ಅಧ್ಯಕ್ಷ ಕಿರಣ್ ಬಾಲ್ತಿಮಾರ್. ಕಾರ್ಯದರ್ಶಿ ರವಿಚಂದ್ರ ಪುಡಿಕೇತ್ತುರ್. ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಪೂಂಜಾ ಶ್ರೀ ಪಂಚದುರ್ಗಪರಮೇಶ್ವರಿ ದೇವಸ್ಥಾನಕ್ಕೆ ಕಾಂಗ್ರೇಸ್ ಅಭ್ಯರ್ಥಿ ಪದ್ಮರಾಜ್ ಭೇಟಿ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಕರಾಟೆ ತರಬೇತಿ

Suddi Udaya

ಅಯೋಧ್ಯೆ ಶ್ರೀರಾಮನ ಜನ್ಮಭೂಮಿಯಿಂದ ಪವಿತ್ರ ಮಂತ್ರಾಕ್ಷತೆ ಬೆಳ್ತಂಗಡಿಗೆ ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಮಂತ್ರಾಕ್ಷತೆಗೆ ಭವ್ಯ ಸ್ವಾಗತ

Suddi Udaya

ನಿಡಿಗಲ್ ನಲ್ಲಿ ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ: ಮಹಿಳೆ ಜಾರಿ ಬಿದ್ದಾಗ ತಲೆ ಭಾಗ ಸೀಳಿ ಹಾಕಿ ,ಕೈಗೆ ಗಂಭೀರ ಗಾಯಗೊಳಿಸಿದ ನಾಯಿ

Suddi Udaya

ರವಿ ಕಕ್ಕೆಪದವು ರವರಿಗೆ ತೆರೆಮರೆಯ ನಾಯಕ ಪುರಸ್ಕಾರ

Suddi Udaya

ಚುನಾವಣಾ ಕಾರ್ಯಕ್ಕೆ 18 ವರ್ಷದೊಳಗಿನ ಮಕ್ಕಳ ಬಳಕೆ ನಿಷೇಧ

Suddi Udaya
error: Content is protected !!