23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ಕಡ ಅಮೃತ ಗ್ರಾಮ ಪಂಚಾಯತ್ ವತಿಯಿಂದ ಶಾಸಕರಿಗೆ ಅಭಿನಂದನೆ

ಕೊಕ್ಕಡ: ಅಮೃತ ಗ್ರಾಮ ಪಂಚಾಯತ್ ಕೊಕ್ಕಡವು ಕಳೆದ 5 ವರ್ಷದಿಂದ ಪಾರದರ್ಶಕವಾಗಿ ಆಡಳಿತವನ್ನು ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಹಾಗೂ ಶಾಸಕರ ಆಡಳಿತ ಅವಧಿಯಲ್ಲಿ ಒಟ್ಟು 102 ಕೋಟಿ ರೂಪಾಯಿ ಗ್ರಾಮದ ಅಭಿವೃದಿಗೆ ಅನುದಾನ ಒದಗಿಸಿದಕ್ಕಾಗಿ ಕೃತಜ್ಞತಾ ಅಭಿನಂದನೆಯನ್ನು ಶಾಸಕರ ಗೃಹಕಚೇರಿಯಲ್ಲಿ ಸಲ್ಲಿಸಲಾಯಿತು.

ಈ ಸಂದರ್ಭ ಗ್ರಾಮದ ಮುಂದಿನ ಮೂಲಭೂತ ಸೌಕರ್ಯಗಳ ಅಭಿವೃದಿ ಬಗ್ಗೆ ಚರ್ಚಿಸಿದ್ದು ಶಾಸಕರು ಮಾರ್ಗದರ್ಶನ ನೀಡಿದರು.


ಈ ಸಂದರ್ಭ ಗ್ರಾಮಪಂಚಾಯತ್ ನಿಕಟಪೂರ್ವ ಅಧ್ಯಕ್ಷರುಗಳಾದ ಯೋಗೀಶ್ ಆಳಂಬಿಲ. ಶ್ರೀಮತಿ ಬೇಬಿ. ಉಪಾಧ್ಯಕ್ಷರುಗಳಾದ ಶ್ರೀಮತಿ ಪವಿತ್ರ. ಕೆ. ಪ್ರಭಾಕರ ಗೌಡ. ಸದಸ್ಯರುಗಳಾದ. ವಿಶ್ವನಾಥ್ ಕಕ್ಕುದೊಲಿ. ಜಗದೀಶ್ ಕೆಂಪಕೋಡಿ.. ಶ್ರೀಮತಿ ಲತಾ. ಮಾಜಿ ಸದಸ್ಯೆ ಲಕ್ಷ್ಮೀ ಅಡೈ, ಬಿಜೆಪಿ ಶಕ್ತಿ ಕೇಂದ್ರ ಅಧ್ಯಕ್ಷ ಪ್ರಶಾಂತ್ ಪೂವಾಜೆ. St ಮೋರ್ಚಾ ಮಂಡಲ ಕಾರ್ಯದರ್ಶಿ ವಿಠಲ್ ಕುರ್ಲೆ. ಬುತು ಅಧ್ಯಕ್ಷ ಕಿರಣ್ ಬಾಲ್ತಿಮಾರ್. ಕಾರ್ಯದರ್ಶಿ ರವಿಚಂದ್ರ ಪುಡಿಕೇತ್ತುರ್. ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಸುರ್ಯ ದೇವಸ್ಥಾನದ ವಠಾರದಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಹೊಸಂಗಡಿ : ಪರಿಸರ ಮಾಹಿತಿ ಗಿಡ ನಾಟಿ ಕಾರ್ಯಕ್ರಮ

Suddi Udaya

ಕಣಿಯೂರು ಗ್ರಾ.ಪಂ. ಮಾಜಿ ಉಪಾಧ್ಯಕ್ಷೆ ಸರಸ್ವತಿ ಹೃದಯಾಘಾತದಿಂದ ನಿಧನ

Suddi Udaya

ಜು.19: ಹಿಂದೂ ರಾಷ್ಟ್ರ ಜಾಗೃತಿ ಆಂದೋಲನ: ಹಿಂದೂಗಳ ಹತ್ಯೆಗೆ ಖಂಡನೆ, ಹಿಂದೂಗಳ ರಕ್ಷಣೆಗೆ ಆಗ್ರಹ

Suddi Udaya

ಕುತ್ಯಾರು ಸೋಮನಾಥೇಶ್ವರ ಕಾಮಧೇನು ನಿವಾಸಿ ಶಂಕರ ಹೆಗ್ಡೆ ನಿಧನ

Suddi Udaya

ಬೆಳ್ತಂಗಡಿ: ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya
error: Content is protected !!