23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಧರ್ಮಸ್ಥಳ: ಪಾಂಗಳ ಎಂಬಲ್ಲಿ ರಸ್ತೆ ಅಪಘಾತ ಪ್ರಕರಣ: ಚಿಕಿತ್ಸೆ ಫಲಕಾರಿಯಾಗದೆ ಕೊಲಂಗಾಜೆ ಕರಿಯಪ್ಪ ಗೌಡ ಮೃತ್ಯು

ಬೆಳ್ತಂಗಡಿ; ಧರ್ಮಸ್ಥಳ ಪಾಂಗಳ ತಿರುವಿನಲ್ಲಿ ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.

ಮೃತ ವ್ಯಕ್ತಿ ಧರ್ಮಸ್ಥಳ ಗ್ರಾಮದ‌ ಪಾಂಗಳ ನಿವಾಸಿ ನಾಟಿವೈಧ್ಯರಾಗಿರುವ ಕರಿಯಪ್ಪ ಗೌಡ ಎಂಬವರಾಗಿದ್ದಾರೆ.
ಬೈಕ್ ಸವಾರ ಉಜಿರೆಯಿಂದ ಧರ್ಮಸ್ಥಳ ಕಡೆಗೆ ಬರುತ್ತಿದ್ದು ಪಾಂಗಳ ತಿರುವಿನಲ್ಲಿ ಬೈಕ್ ಅನ್ನು ರಸ್ತೆಯ ಬಲಬದಿಗೆ ತೆಗೆದುಕೊಳ್ಳುವ ವೇಳೆ ವೇಗವಾಗಿ ಬಂದ ಬಸ್ ಬೈಕಿಗೆ ಡಿಕ್ಕಿಹೊಡೆದು ಅದನ್ನು ಎಳೆಯುತ್ತಾ ರಸ್ತೆಯ ಪೂರ್ಣ ಬಲಬದಿಗೆ ಮುಂದೆ ಬಂದಿದೆ ಇದೇ ವೇಳೆ ಧರ್ಮಸ್ಥಳ ದಿಂದ ಉಜಿರೆ ಕಡೆಗೆ ಬರುತ್ತಿದ್ದ ಕಾರಿಗೆ ಬಸ್ ಡಿಕ್ಕಿಹೊಡೆದಿದೆ. ಕಾರು ಹಾಗೂ ಬಸ್ ನಡುವೆ ಸಿಲುಕಿದ ಬೈಕ್ ನುಜ್ಜು ಗುಜ್ಜಾಗಿದ್ದು ಬೈಕ್ ಪ್ರಯಾಣಿಕ ಗಂಭೀರವಾಗಿ ಗಾಯಗೊಂಡಿದ್ದರು ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿದರೂ ಚಿಕಿತ್ಸೆಗೆ ಸ್ಪಂದಿಸದೆ ಅವರು ಫೆ.19 ರಂದು ಬೆಳಗ್ಗೆ ಮೃತಪಟ್ಟಿದ್ದಾರೆ.

Related posts

ಉಜಿರೆ : ಶ್ರೀ ಧ.ಮಂ. ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ ಡಾ. ಬಿ .ಆರ್. ಅಂಬೇಡ್ಕರ್ ಜಯಂತಿ ಆಚರಣೆ

Suddi Udaya

ಬೆಳ್ತಂಗಡಿ ತಾಲೂಕಿನ ಮುಖ್ಯ ಪುಸ್ತಕ ಬರಹಗಾರರಿಗೆ ಪುಸ್ತಕ ನಿರ್ವಹಣೆ ಮತ್ತು ಜವಾಬ್ದಾರಿಗಳ ಕುರಿತು ತರಬೇತಿ

Suddi Udaya

ಬದನಾಜೆ ಶಾಲಾ ಅಮೃತ ಮಹೋತ್ಸವ: ಹಿರಿಯ ವಿದ್ಯಾರ್ಥಿಗಳ ಸಮ್ಮಿಲನ

Suddi Udaya

ಕನ್ಯಾಡಿ-1: ನಿವೃತ್ತ ಶಿಕ್ಷಕ ದಿ| ವೆಂಕಪ್ಪ ಗೌಡ ರವರಿಗೆ ನುಡಿನಮನ ಕಾರ್ಯಕ್ರಮ

Suddi Udaya

ಸೌಜನ್ಯರವರ ಅತ್ಯಾಚಾರ ಪ್ರಕರಣ ಮರು ತನಿಖೆಗೆ ಆಗ್ರಹಿಸಿ: ಒಕ್ಕಲಿಗರ ಹೋರಾಟ ಸಮಿತಿಯಿಂದ ಮಂಗಳೂರಿನಲ್ಲಿ ಧರಣಿ

Suddi Udaya

ಬೆಳ್ತಂಗಡಿ : ಆಡಳಿತ ಸೌಧದಲ್ಲಿ ಸರ್ವಜ್ಞ ಜಯಂತಿ ಆಚರಣೆ

Suddi Udaya
error: Content is protected !!