July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ನಿವೃತ್ತ ಸೇನಾಧಿಕಾರಿ ಕುಮಾರ ಸ್ವಾಮಿ ಮತ್ತು ಕ್ಯಾಂಪ್ಕೊ ಕಂಪೆನಿಯ ಹಿರಿಯ ಮೇನೇಜರ್‌‌, ‌ನಿವೃತ್ತ ಸುಭೇದಾರ್‌ ರಂಗನಾಥ್ ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಸುರ್ಯ ಶ್ರೀ ಸದಾಶಿವರುದ್ರ ದೇವಾಲಯಕ್ಕೆ ಭೇಟಿ

ಉಜಿರೆ: ನಿವೃತ್ತ ಸೇನಾಧಿಕಾರಿ ಬ್ರಿಗೇಡಿಯರ್ (ನಿವೃತ್ತ) ಕುಮಾರ ಸ್ವಾಮಿ ಮತ್ತು ಸಕುಟುಂಬಿಕರಾಗಿ ಕ್ಯಾಂಪ್ಕೊ ಕಂಪೆನಿಯ ಹಿರಿಯ ಮೇನೇಜರ್‌‌ (ಪುತ್ತೂರು) ‌ನಿವೃತ್ತ ಸುಭೇದಾರ್‌ ರಂಗನಾಥ್ ಶ್ರೀ ಕ್ಷೇತ್ರ ಧರ್ಮಸ್ಥಳ, ಮತ್ತು ಬ್ರಹ್ಮ ಕಲಶಕ್ಕೆ ತಯಾರಾಗುತ್ತಿರುವ ಉಜಿರೆಯ‌ ಶ್ರೀ ‌ಜನಾರ್ದನಸ್ವಾಮಿ ದೇವಾಲಯ, ಸುರ್ಯ ಶ್ರೀ ಸದಾಶಿವರುದ್ರ ದೇವಾಲಯ ಮತ್ತು ಗ್ರಾಮಾಂತರ ಪ್ರದೇಶದಲ್ಲಿ ನಿವೃತ್ತ ಸೈನಿಕರು ಮತ್ತು ಅವಲಂಬಿತರಿಗೆ ಅತ್ಯಾಧುನಿಕ ತಂತ್ರಜ್ಞಾನ ದೊಂದಿಗೆ ಸುಸಜ್ಜಿನ ನುರಿತ ತಜ್ನ‌ ವೈದ್ಯಕೀಯ ‌ಸೇವೆ ನೀಡುತ್ತಿರುವ ಬೆನಕ ಹೆಲ್ತ್ ಸೆಂಟರ್ ಉಜಿರೆ ಗೆ ಬೇಟಿ ನೀಡಿದರು.

ಈ ಸಂದರ್ಭದಲ್ಲಿ ಏಕೆಎಮ್ಎಸ್ಎಸ್ (ರಿ) ದ ಕ ಜಿಲ್ಲೆಯ ಗೌರವಾಧ್ಯಕ್ಷರು ‌ಲಯನ್‌ ಡಾ, ಗೋಪಾಲಕೃಷ್ಣ ಕಾಂಚೋಡು, ಏಕೆಎಮ್ಎಸ್ಎಸ್ ಬೆಳ್ತಂಗಡಿ ‌ಘಟಕದ ಅಧ್ಯಕ್ಷ ಎನ್ ಪಿ ತಂಗಚ್ಚನ್, ಉಪಾಧ್ಯಕ್ಷ ರವಿಪ್ರಸಾದ್, ನಿರ್ದೇಶಕ ಹರೀಶ್ ‌ರೈ‌ , ಮೋಹನ್ ಶೆಟ್ಟಿ ಮುದ್ದಿಗೆ , ಸದಸ್ಯ ಅರುಣ ಶೆಟ್ಟಿ ಮುಂತಾದವರು ಜೊತೆಗಿದ್ದರು.

Related posts

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ವಾರ್ಷಿಕೋತ್ಸವದ ಪ್ರಯುಕ್ತ ಆಟೋಟ ಸ್ಪರ್ಧೆ

Suddi Udaya

ದಿಡುಪೆ – ಸಂಸೆ ಅರಣ್ಯ ರಸ್ತೆಯೊಳಗೆ ವಿಡಿಯೋ ಮಾಡಿದ ಪ್ರಕರಣ: ಬೆಳ್ತಂಗಡಿ ವನ್ಯಜೀವಿ ಇಲಾಖೆಯಿಂದ ಮೂವರಿಗೆ ದಂಡ

Suddi Udaya

ದ.ಕ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ಮರುನಾಮಕರಣಗೊಳಿಸಲು ಸದನದಲ್ಲಿ ಶಾಸಕ ಹರೀಶ್ ಪೂಂಜ ಒತ್ತಾಯ

Suddi Udaya

ರೆಖ್ಯ: ಕೊಲಾರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಮಳೆಗಾಲದಲ್ಲಿ ಕುಸಿದು ಬಿದ್ದ ಗುಡ್ಡದ ಮಣ್ಣು ತೆರವು

Suddi Udaya

ಶ್ರೀ ಕ್ಷೇತ್ರ ಧ.ಗ್ರಾ.ಯೋ. ಕಣಿಯೂರು ವಲಯದ ಮೈರೋಳ್ತಡ್ಕ ಒಕ್ಕೂಟದ ವತಿಯಿಂದ ಕುರಾಯ ಶ್ರೀ ಸದಾಶಿವ ದೇವರ ಸನ್ನಿಧಿಯಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ಭಾರಿ ಗಾಳಿ ಮಳೆಗೆ ಕಳೆಂಜದ ಗಣೇಶ್ ರವರ ಮನೆಯ ಸಿಮೆಂಟ್ ಶೀಟು ಹಾನಿ

Suddi Udaya
error: Content is protected !!