22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಚ್ಚಿನ ಚಿರತೆ ದಾಳಿಗೆ ನಾಯಿ ಬಲಿ

ಮಚ್ಚಿನ: ಮಚ್ಚಿನ ಗ್ರಾಮದ ಮುದಲಡ್ಕದಲ್ಲಿ ಚಿರತೆ ನಾಯಿಯನ್ನು ಬೇಟೆಯಾಡಿದ ಘಟನೆ ಫೆ.17 ರಂದು ತಡ ರಾತ್ರಿ ನಡೆದಿದೆ. ಮುದಲಡ್ಕ ಯಮುನ ಎಂಬುವರು ಸಾಕು ನಾಯಿಯ ಮೇಲೆ ತಡ ರಾತ್ರಿ ಚಿರತೆ ನಾಯಿ ಮೇಲೆ ದಾಳಿ ಮಾಡಿ ಅಲ್ಲಿಯೇ ಸಮೀಪದ ನಿವಾಸಿ ಮೋಹನರವರ ತೋಟದಲ್ಲಿ ನಾಯಿ ಅರ್ಧ ಭಾಗವನ್ನು ತಿಂದು ಹಾಕಿ ಹೋಗಿದೆ.

ಅಲ್ಲಲ್ಲಿ ಚಿರತೆಗಳು ಕಂಡು ಬರುತ್ತಿದ್ದು ಜನರು ಹಂತಕ ಪಡುವಂತಾಗಿದೆ. ಗ್ರಾಮ ಪಂಚಾಯಿತಿನ ನಿರ್ದೇಶನದಂತೆ ಅರಣ್ಯ ಇಲಾಖೆಯವರು ಹಲವು ಕಡೆಗಳಲ್ಲಿ ಚಿರತೆಯನ್ನು ಹಿಡಿಯಲು ಬೋನುಗಳನ್ನು ಇರಿಸಿದರು ಒಂದು ಕಡೆಯಿಂದ ಇನ್ನೊಂದು ಕಡೆಯಲ್ಲಿ ಕಂಡುಬರುತ್ತಿದೆ. ಅರಣ್ಯ ಇಲಾಖೆಯಿಂದ ನಿತ್ಯ ಪ್ರಯತ್ನಗಳು ನಡೆದರೂ ಚಿರತೆ ಹಾವಳಿ ತಪ್ಪುತ್ತಿಲ್ಲ. ಹಂತ್ರೆಳು, ಕಡಂಬು, ಕೊಲ್ಲಾಜೆ, ಪಾಲ್ ಎಂಬಲ್ಲಿ ನಿತ್ಯ ಚಿರತೆಯ ಹೆಜ್ಜೆ ಗುರುತುಗಳು ಕಂಡುಬರುತ್ತಿದೆ.
-ಹರ್ಷ ಬಳ್ಳಮಂಜ

Related posts

ಮಡಂತ್ಯಾರು : ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಭಾಷಣ ಸ್ಪರ್ಧೆ

Suddi Udaya

ಕಡಿರುದ್ಯಾವಾರ ಗ್ರಾಮ ಸಭೆ: ದಾರಿದೀಪ ವಿಸ್ತರಣೆಯ ಬಗ್ಗೆ ಗ್ರಾಮಸ್ಥರಿಂದ ಪರ-ವಿರೋಧ ಚರ್ಚೆ

Suddi Udaya

ಎಸ್.ಡಿ.ಎಮ್.ಪದವಿ ಪೂರ್ವ ಕಾಲೇಜಿನಲ್ಲಿ ಹಸಿರು ಹೊನ್ನು ಕಾರ್ಯಕ್ರಮ

Suddi Udaya

ಬಟ್ಲಡ್ಕ ಜುಮಾ ಮಸೀದಿಯಲ್ಲಿ ದಿ| ಶೈಖುನಾ ಮರ್ಹೂಮ್ ಕೂರಾ ತಂಙಲ್ ಅವರ ಹೆಸರಿನಲ್ಲಿ ಅನುಸ್ಮರಣೆ ಕಾರ್ಯಕ್ರಮ

Suddi Udaya

ಭಾರತೀಯ ಜನತಾ ಪಾರ್ಟಿಯ ಜಿಲ್ಲಾ ಕಾರ್ಯದರ್ಶಿಗಳಾಗಿ ಸೀತಾರಾಮ್ ಬೆಳಾಲು ಹಾಗೂ ವಸಂತಿ ಮಚ್ಚಿನ ಆಯ್ಕೆ

Suddi Udaya

ಲಾಯಿಲ : ಕಂಪ್ಯೂಟರ್ ತರಬೇತಿಯ ಪ್ರಮಾಣ ಪತ್ರ ವಿತರಣೆ

Suddi Udaya
error: Content is protected !!