September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಚ್ಚಿನ ಚಿರತೆ ದಾಳಿಗೆ ನಾಯಿ ಬಲಿ

ಮಚ್ಚಿನ: ಮಚ್ಚಿನ ಗ್ರಾಮದ ಮುದಲಡ್ಕದಲ್ಲಿ ಚಿರತೆ ನಾಯಿಯನ್ನು ಬೇಟೆಯಾಡಿದ ಘಟನೆ ಫೆ.17 ರಂದು ತಡ ರಾತ್ರಿ ನಡೆದಿದೆ. ಮುದಲಡ್ಕ ಯಮುನ ಎಂಬುವರು ಸಾಕು ನಾಯಿಯ ಮೇಲೆ ತಡ ರಾತ್ರಿ ಚಿರತೆ ನಾಯಿ ಮೇಲೆ ದಾಳಿ ಮಾಡಿ ಅಲ್ಲಿಯೇ ಸಮೀಪದ ನಿವಾಸಿ ಮೋಹನರವರ ತೋಟದಲ್ಲಿ ನಾಯಿ ಅರ್ಧ ಭಾಗವನ್ನು ತಿಂದು ಹಾಕಿ ಹೋಗಿದೆ.

ಅಲ್ಲಲ್ಲಿ ಚಿರತೆಗಳು ಕಂಡು ಬರುತ್ತಿದ್ದು ಜನರು ಹಂತಕ ಪಡುವಂತಾಗಿದೆ. ಗ್ರಾಮ ಪಂಚಾಯಿತಿನ ನಿರ್ದೇಶನದಂತೆ ಅರಣ್ಯ ಇಲಾಖೆಯವರು ಹಲವು ಕಡೆಗಳಲ್ಲಿ ಚಿರತೆಯನ್ನು ಹಿಡಿಯಲು ಬೋನುಗಳನ್ನು ಇರಿಸಿದರು ಒಂದು ಕಡೆಯಿಂದ ಇನ್ನೊಂದು ಕಡೆಯಲ್ಲಿ ಕಂಡುಬರುತ್ತಿದೆ. ಅರಣ್ಯ ಇಲಾಖೆಯಿಂದ ನಿತ್ಯ ಪ್ರಯತ್ನಗಳು ನಡೆದರೂ ಚಿರತೆ ಹಾವಳಿ ತಪ್ಪುತ್ತಿಲ್ಲ. ಹಂತ್ರೆಳು, ಕಡಂಬು, ಕೊಲ್ಲಾಜೆ, ಪಾಲ್ ಎಂಬಲ್ಲಿ ನಿತ್ಯ ಚಿರತೆಯ ಹೆಜ್ಜೆ ಗುರುತುಗಳು ಕಂಡುಬರುತ್ತಿದೆ.
-ಹರ್ಷ ಬಳ್ಳಮಂಜ

Related posts

ಮಡಂತ್ಯಾರು: ಪಾರೆಂಕಿ ನಿವಾಸಿ ಸಾಂತಪ್ಪ ಗೌಡ ಹೃದಯಾಘಾತದಿಂದ ನಿಧನ

Suddi Udaya

ಮಾ.22-23: ಶ್ರೀ ಸತ್ಯಸಾರ ಮುಪ್ಪಣ್ಯ ದೈವಸ್ಥಾನದ ಜಾತ್ರಾ ಮಹೋತ್ಸವ ಮತ್ತು ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ

Suddi Udaya

ತಾಲೂಕು ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘದ ಪ್ರಧಾನ ಕಾರ್ಯದರ್ಶಿಯಾಗಿ ಸುಧೀರ್ ಕೆ ಎನ್ ಆಯ್ಕೆ

Suddi Udaya

ಮೇಲಂತಬೆಟ್ಟು ಗ್ರಾ. ಪಂ. ನಲ್ಲಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರಿಗೆ ಗೌರವಾರ್ಪಣೆ

Suddi Udaya

ಕಬ್ಬಡ್ಡಿ ಪಂದ್ಯಾಟ: ಸ.ಉ.ಹಿ.ಪ್ರಾ. ಶಾಲೆ ಬರೆಂಗಾಯ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷ ಎಲ್. ಶ್ರೀನಿವಾಸ ರವರಿಗೆ ಸನ್ಮಾನ

Suddi Udaya
error: Content is protected !!