23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಚ್ಚಿನ ಚಿರತೆ ದಾಳಿಗೆ ನಾಯಿ ಬಲಿ

ಮಚ್ಚಿನ: ಮಚ್ಚಿನ ಗ್ರಾಮದ ಮುದಲಡ್ಕದಲ್ಲಿ ಚಿರತೆ ನಾಯಿಯನ್ನು ಬೇಟೆಯಾಡಿದ ಘಟನೆ ಫೆ.17 ರಂದು ತಡ ರಾತ್ರಿ ನಡೆದಿದೆ. ಮುದಲಡ್ಕ ಯಮುನ ಎಂಬುವರು ಸಾಕು ನಾಯಿಯ ಮೇಲೆ ತಡ ರಾತ್ರಿ ಚಿರತೆ ನಾಯಿ ಮೇಲೆ ದಾಳಿ ಮಾಡಿ ಅಲ್ಲಿಯೇ ಸಮೀಪದ ನಿವಾಸಿ ಮೋಹನರವರ ತೋಟದಲ್ಲಿ ನಾಯಿ ಅರ್ಧ ಭಾಗವನ್ನು ತಿಂದು ಹಾಕಿ ಹೋಗಿದೆ.

ಅಲ್ಲಲ್ಲಿ ಚಿರತೆಗಳು ಕಂಡು ಬರುತ್ತಿದ್ದು ಜನರು ಹಂತಕ ಪಡುವಂತಾಗಿದೆ. ಗ್ರಾಮ ಪಂಚಾಯಿತಿನ ನಿರ್ದೇಶನದಂತೆ ಅರಣ್ಯ ಇಲಾಖೆಯವರು ಹಲವು ಕಡೆಗಳಲ್ಲಿ ಚಿರತೆಯನ್ನು ಹಿಡಿಯಲು ಬೋನುಗಳನ್ನು ಇರಿಸಿದರು ಒಂದು ಕಡೆಯಿಂದ ಇನ್ನೊಂದು ಕಡೆಯಲ್ಲಿ ಕಂಡುಬರುತ್ತಿದೆ. ಅರಣ್ಯ ಇಲಾಖೆಯಿಂದ ನಿತ್ಯ ಪ್ರಯತ್ನಗಳು ನಡೆದರೂ ಚಿರತೆ ಹಾವಳಿ ತಪ್ಪುತ್ತಿಲ್ಲ. ಹಂತ್ರೆಳು, ಕಡಂಬು, ಕೊಲ್ಲಾಜೆ, ಪಾಲ್ ಎಂಬಲ್ಲಿ ನಿತ್ಯ ಚಿರತೆಯ ಹೆಜ್ಜೆ ಗುರುತುಗಳು ಕಂಡುಬರುತ್ತಿದೆ.
-ಹರ್ಷ ಬಳ್ಳಮಂಜ

Related posts

ಶಿಶಿಲ: ಚಿಕನ್ ಸೆಂಟರ್ ಶುಭಾರಂಭ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಸಮಿತಿಯಿಂದ ಪುದುವೆಟ್ಟು ಗ್ರಾಮದ ಬೂತ್ ಪ್ರಗತಿ ಸಭೆ

Suddi Udaya

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನ ನೂತನ ವ್ಯವಸ್ಥಾಪನ ಸಮಿತಿ ಪರಿಷ್ಕರಿಸಿ ಆದೇಶ: ಈ ಹಿಂದಿನ ಆದೇಶದಲ್ಲಿದ್ದ ಇಬ್ಬರನ್ನು ಕೈ ಬಿಟ್ಟು ಮತ್ತಿಬ್ಬರ ಸೇರ್ಪಡೆ

Suddi Udaya

ಉಜಿರೆಯಿಂದ ಸೋಮಂತಡ್ಕ ಪ್ರಯಾಣ ಸಂದರ್ಭ ಕಳೆದು ಹೋದ ರೂ.2. 80 ಲಕ್ಷ ಹಣವಿದ್ದ ಬ್ಯಾಗ್: ಕೊರಗಜ್ಜನ ಮೊರೆ ಹೋದ ಬ್ಯಾಗ್ ಕಳೆದು ಕೊಂಡ‌ ಲತೇಶ್ ಉಜಿರೆ

Suddi Udaya

ಗೇರುಕಟ್ಟೆ ನಿವೃತ್ತ ಯೋಧ ವಿಕ್ರಮಗೆ ಅದ್ದೂರಿ ಸ್ವಾಗತ

Suddi Udaya
error: Content is protected !!