25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ಕಡ ಅಮೃತ ಗ್ರಾಮ ಪಂಚಾಯತ್ ವತಿಯಿಂದ ಶಾಸಕರಿಗೆ ಅಭಿನಂದನೆ

ಕೊಕ್ಕಡ: ಅಮೃತ ಗ್ರಾಮ ಪಂಚಾಯತ್ ಕೊಕ್ಕಡವು ಕಳೆದ 5 ವರ್ಷದಿಂದ ಪಾರದರ್ಶಕವಾಗಿ ಆಡಳಿತವನ್ನು ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಹಾಗೂ ಶಾಸಕರ ಆಡಳಿತ ಅವಧಿಯಲ್ಲಿ ಒಟ್ಟು 102 ಕೋಟಿ ರೂಪಾಯಿ ಗ್ರಾಮದ ಅಭಿವೃದಿಗೆ ಅನುದಾನ ಒದಗಿಸಿದಕ್ಕಾಗಿ ಕೃತಜ್ಞತಾ ಅಭಿನಂದನೆಯನ್ನು ಶಾಸಕರ ಗೃಹಕಚೇರಿಯಲ್ಲಿ ಸಲ್ಲಿಸಲಾಯಿತು.

ಈ ಸಂದರ್ಭ ಗ್ರಾಮದ ಮುಂದಿನ ಮೂಲಭೂತ ಸೌಕರ್ಯಗಳ ಅಭಿವೃದಿ ಬಗ್ಗೆ ಚರ್ಚಿಸಿದ್ದು ಶಾಸಕರು ಮಾರ್ಗದರ್ಶನ ನೀಡಿದರು.


ಈ ಸಂದರ್ಭ ಗ್ರಾಮಪಂಚಾಯತ್ ನಿಕಟಪೂರ್ವ ಅಧ್ಯಕ್ಷರುಗಳಾದ ಯೋಗೀಶ್ ಆಳಂಬಿಲ. ಶ್ರೀಮತಿ ಬೇಬಿ. ಉಪಾಧ್ಯಕ್ಷರುಗಳಾದ ಶ್ರೀಮತಿ ಪವಿತ್ರ. ಕೆ. ಪ್ರಭಾಕರ ಗೌಡ. ಸದಸ್ಯರುಗಳಾದ. ವಿಶ್ವನಾಥ್ ಕಕ್ಕುದೊಲಿ. ಜಗದೀಶ್ ಕೆಂಪಕೋಡಿ.. ಶ್ರೀಮತಿ ಲತಾ. ಮಾಜಿ ಸದಸ್ಯೆ ಲಕ್ಷ್ಮೀ ಅಡೈ, ಬಿಜೆಪಿ ಶಕ್ತಿ ಕೇಂದ್ರ ಅಧ್ಯಕ್ಷ ಪ್ರಶಾಂತ್ ಪೂವಾಜೆ. St ಮೋರ್ಚಾ ಮಂಡಲ ಕಾರ್ಯದರ್ಶಿ ವಿಠಲ್ ಕುರ್ಲೆ. ಬುತು ಅಧ್ಯಕ್ಷ ಕಿರಣ್ ಬಾಲ್ತಿಮಾರ್. ಕಾರ್ಯದರ್ಶಿ ರವಿಚಂದ್ರ ಪುಡಿಕೇತ್ತುರ್. ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ನಡ ಗ್ರಾ.ಪಂ. ಕಾರ್ಯದರ್ಶಿ ಕಿರಣ್‌ರಿಂದ ಮಾದರಿ ಕಾರ್ಯ: ಹಾರೆ ಹಿಡಿದು ಕೊಳವೆ ಬಾವಿಯ ಗುಂಡಿ ಮುಚ್ಚಿದ ಸರಕಾರಿ ನೌಕರ

Suddi Udaya

ಬಳಂಜ: ಬಿಲ್ಲವ ಸಂಘದಲ್ಲಿ ಮರಿಯಾಲಡೊಂಜಿ ಐತಾರ ವಿಶೇಷ ಕಾರ್ಯಕ್ರಮ: ಆಟಿಯ ವಿವಿಧ ತಿಂಡಿ ತಿನಸುಗಳ ಪ್ರದರ್ಶನ,ವಿವಿಧ ಮನೋರಂಜನಾ ಕಾರ್ಯಕ್ರಮ

Suddi Udaya

ನಾವೂರು: ಸುಳ್ಯೋಡಿ ಸ.ಕಿ.ಪ್ರಾ. ಶಾಲಾ ವಾರ್ಷಿಕೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸ್ಕೌಟ್ ಗೈಡ್ ಸಂಸ್ಥಾಪಕರ ದಿನ ಹಾಗೂ ದ್ವಜ ದಿನಾಚರಣೆ

Suddi Udaya

ಜೆಸಿಐ ಭಾರತದ ವಲಯ 15ರ ರಾಷ್ಟ್ರೀಯ ಕಾರ್ಯಕ್ರಮ ವಿಭಾಗದ ವಲಯ ನಿರ್ದೇಶಕರಾಗಿ ಜೇಸಿ ಹೆಚ್.ಜಿ.ಎಫ್ ಅಶೋಕ್ ಗುಂಡಿಯಲ್ಕೆ ಆಯ್ಕೆ

Suddi Udaya

ಕಕ್ಕಿಂಜೆ: ಸಿದ್ದಿಕ್ ಯು.ಪಿ. ಮಾಲಕತ್ವದ ವಾಯುಮಾಲಿನ್ಯ ತಪಾಸಣಾ ಕೇಂದ್ರ ಉದ್ಘಾಟನೆ

Suddi Udaya
error: Content is protected !!