23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ಕಡ ಅಮೃತ ಗ್ರಾಮ ಪಂಚಾಯತ್ ವತಿಯಿಂದ ಶಾಸಕರಿಗೆ ಅಭಿನಂದನೆ

ಕೊಕ್ಕಡ: ಅಮೃತ ಗ್ರಾಮ ಪಂಚಾಯತ್ ಕೊಕ್ಕಡವು ಕಳೆದ 5 ವರ್ಷದಿಂದ ಪಾರದರ್ಶಕವಾಗಿ ಆಡಳಿತವನ್ನು ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಹಾಗೂ ಶಾಸಕರ ಆಡಳಿತ ಅವಧಿಯಲ್ಲಿ ಒಟ್ಟು 102 ಕೋಟಿ ರೂಪಾಯಿ ಗ್ರಾಮದ ಅಭಿವೃದಿಗೆ ಅನುದಾನ ಒದಗಿಸಿದಕ್ಕಾಗಿ ಕೃತಜ್ಞತಾ ಅಭಿನಂದನೆಯನ್ನು ಶಾಸಕರ ಗೃಹಕಚೇರಿಯಲ್ಲಿ ಸಲ್ಲಿಸಲಾಯಿತು.

ಈ ಸಂದರ್ಭ ಗ್ರಾಮದ ಮುಂದಿನ ಮೂಲಭೂತ ಸೌಕರ್ಯಗಳ ಅಭಿವೃದಿ ಬಗ್ಗೆ ಚರ್ಚಿಸಿದ್ದು ಶಾಸಕರು ಮಾರ್ಗದರ್ಶನ ನೀಡಿದರು.


ಈ ಸಂದರ್ಭ ಗ್ರಾಮಪಂಚಾಯತ್ ನಿಕಟಪೂರ್ವ ಅಧ್ಯಕ್ಷರುಗಳಾದ ಯೋಗೀಶ್ ಆಳಂಬಿಲ. ಶ್ರೀಮತಿ ಬೇಬಿ. ಉಪಾಧ್ಯಕ್ಷರುಗಳಾದ ಶ್ರೀಮತಿ ಪವಿತ್ರ. ಕೆ. ಪ್ರಭಾಕರ ಗೌಡ. ಸದಸ್ಯರುಗಳಾದ. ವಿಶ್ವನಾಥ್ ಕಕ್ಕುದೊಲಿ. ಜಗದೀಶ್ ಕೆಂಪಕೋಡಿ.. ಶ್ರೀಮತಿ ಲತಾ. ಮಾಜಿ ಸದಸ್ಯೆ ಲಕ್ಷ್ಮೀ ಅಡೈ, ಬಿಜೆಪಿ ಶಕ್ತಿ ಕೇಂದ್ರ ಅಧ್ಯಕ್ಷ ಪ್ರಶಾಂತ್ ಪೂವಾಜೆ. St ಮೋರ್ಚಾ ಮಂಡಲ ಕಾರ್ಯದರ್ಶಿ ವಿಠಲ್ ಕುರ್ಲೆ. ಬುತು ಅಧ್ಯಕ್ಷ ಕಿರಣ್ ಬಾಲ್ತಿಮಾರ್. ಕಾರ್ಯದರ್ಶಿ ರವಿಚಂದ್ರ ಪುಡಿಕೇತ್ತುರ್. ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಎ 8-17: ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ: ಕ್ಷೇತ್ರಕ್ಕೆ ಶ್ರೀಧಾಮ ಮಾಣಿಲ ಶ್ರೀ ಮೋಹನದಾಸ ಸ್ವಾಮೀಜಿ ಭೇಟಿ

Suddi Udaya

ಪುದುವೆಟ್ಟು ಶ್ರೀ ಧ.ಮಂ. ಅ.ಹಿ. ಪ್ರಾ. ಶಾಲೆಯ ವಾರ್ಷಿಕ ಪ್ರತಿಭಾ ದಿನಾಚರಣೆ

Suddi Udaya

ಜಿಲ್ಲಾ ಮಟ್ಟದ ಸಾಂಸ್ಕೃತಿಕ ಸ್ಪರ್ಧೆ: ವಾಣಿ ಕಾಲೇಜಿನ ವಿದ್ಯಾರ್ಥಿಗಳು ಮೈಸೂರು ವಿಭಾಗೀಯ ಮಟ್ಟಕ್ಕೆ ಆಯ್ಕೆ

Suddi Udaya

ಪಟ್ರಮೆ ಶಕ್ತಿಕೇಂದ್ರದ ಬಿಜೆಪಿ ಕಾರ್ಯಕರ್ತರಿಂದ ಮತ ಪ್ರಚಾರ

Suddi Udaya

ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಬೆಳ್ತಂಗಡಿ ತಾಲೂಕು, 27ನೇ ವರ್ಷದ ಸಾಮೂಹಿಕ ಗೌರಿ ಪೂಜೆ ಮತ್ತು ಶ್ರೀ ಗಣೇಶೋತ್ಸವ: ಧಾರ್ಮಿಕ ಸಭೆ

Suddi Udaya

ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆ: ಅಂಡಿಂಜೆ ಸ.ಉ.ಪ್ರಾ. ಶಾಲೆಯ ವಿದ್ಯಾರ್ಥಿ ಪ್ರಜ್ಞಾ ಪ್ರಥಮ

Suddi Udaya
error: Content is protected !!