ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ಕಡ ಅಮೃತ ಗ್ರಾಮ ಪಂಚಾಯತ್ ವತಿಯಿಂದ ಶಾಸಕರಿಗೆ ಅಭಿನಂದನೆ

ಕೊಕ್ಕಡ: ಅಮೃತ ಗ್ರಾಮ ಪಂಚಾಯತ್ ಕೊಕ್ಕಡವು ಕಳೆದ 5 ವರ್ಷದಿಂದ ಪಾರದರ್ಶಕವಾಗಿ ಆಡಳಿತವನ್ನು ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಹಾಗೂ ಶಾಸಕರ ಆಡಳಿತ ಅವಧಿಯಲ್ಲಿ ಒಟ್ಟು 102 ಕೋಟಿ ರೂಪಾಯಿ ಗ್ರಾಮದ ಅಭಿವೃದಿಗೆ ಅನುದಾನ ಒದಗಿಸಿದಕ್ಕಾಗಿ ಕೃತಜ್ಞತಾ ಅಭಿನಂದನೆಯನ್ನು ಶಾಸಕರ ಗೃಹಕಚೇರಿಯಲ್ಲಿ ಸಲ್ಲಿಸಲಾಯಿತು.

ಈ ಸಂದರ್ಭ ಗ್ರಾಮದ ಮುಂದಿನ ಮೂಲಭೂತ ಸೌಕರ್ಯಗಳ ಅಭಿವೃದಿ ಬಗ್ಗೆ ಚರ್ಚಿಸಿದ್ದು ಶಾಸಕರು ಮಾರ್ಗದರ್ಶನ ನೀಡಿದರು.


ಈ ಸಂದರ್ಭ ಗ್ರಾಮಪಂಚಾಯತ್ ನಿಕಟಪೂರ್ವ ಅಧ್ಯಕ್ಷರುಗಳಾದ ಯೋಗೀಶ್ ಆಳಂಬಿಲ. ಶ್ರೀಮತಿ ಬೇಬಿ. ಉಪಾಧ್ಯಕ್ಷರುಗಳಾದ ಶ್ರೀಮತಿ ಪವಿತ್ರ. ಕೆ. ಪ್ರಭಾಕರ ಗೌಡ. ಸದಸ್ಯರುಗಳಾದ. ವಿಶ್ವನಾಥ್ ಕಕ್ಕುದೊಲಿ. ಜಗದೀಶ್ ಕೆಂಪಕೋಡಿ.. ಶ್ರೀಮತಿ ಲತಾ. ಮಾಜಿ ಸದಸ್ಯೆ ಲಕ್ಷ್ಮೀ ಅಡೈ, ಬಿಜೆಪಿ ಶಕ್ತಿ ಕೇಂದ್ರ ಅಧ್ಯಕ್ಷ ಪ್ರಶಾಂತ್ ಪೂವಾಜೆ. St ಮೋರ್ಚಾ ಮಂಡಲ ಕಾರ್ಯದರ್ಶಿ ವಿಠಲ್ ಕುರ್ಲೆ. ಬುತು ಅಧ್ಯಕ್ಷ ಕಿರಣ್ ಬಾಲ್ತಿಮಾರ್. ಕಾರ್ಯದರ್ಶಿ ರವಿಚಂದ್ರ ಪುಡಿಕೇತ್ತುರ್. ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಬಿಜೆಪಿ ಜಿಲ್ಲಾ ಪ್ರಕೋಷ್ಠಗಳ ಸಹಸoಚಾಲಕರಾಗಿ ಪ್ರಸನ್ನ ದರ್ಬೆ ಆಯ್ಕೆ

Suddi Udaya

ತೋಟತ್ತಾಡಿ: ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘದ ಯುವ ಬಿಲ್ಲವ ವೇದಿಕೆಯ ನೂತನ ಸಮಿತಿ ರಚನೆ

Suddi Udaya

ಬಾರ್ಯ: ಮೂರುಗೋಲಿ ಪಾಂಡುರಂಗ ಭಜನಾ ಮಂದಿರ ನೂತನ ಕಟ್ಟಡದ ಶಿಲಾನ್ಯಾಸ

Suddi Udaya

ನಾಗರ ಹಾವಿನ ಮೊಟ್ಟೆಗಳ ರಕ್ಷಣೆ-16 ಮರಿಗಳಿಗೆ ಜೀವದಾನ

Suddi Udaya

ಕೊಕ್ಕಡದಲ್ಲಿ ಎನ್ ಎಸ್ ಎಸ್ ಶಿಬಿರ ಸಮಾರೋಪ

Suddi Udaya

ಸೇವಾಭಾರತಿ ಬೆಳ್ತಂಗಡಿ ತಾಲೂಕು ಇದರ 20ನೇ ವರ್ಷದ ಸಂಭ್ರಮ ಹಾಗೂ ರಕ್ತದಾನ ಶಿಬಿರ, ಸಾಧನ ಸಲಕರಣೆಗಳ ವಿತರಣೆ, ಸಾಧಕರಿಗೆ ಗೌರವ ಸಮರ್ಪಣೆ ಮತ್ತು ನೂತನ ಟ್ರಸ್ಟಿಗಳ ಸೇರ್ಪಡೆ ಕಾರ್ಯಕ್ರಮ

Suddi Udaya
error: Content is protected !!