25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಧರ್ಮಸ್ಥಳ: ಪಾಂಗಳ ಎಂಬಲ್ಲಿ ರಸ್ತೆ ಅಪಘಾತ ಪ್ರಕರಣ: ಚಿಕಿತ್ಸೆ ಫಲಕಾರಿಯಾಗದೆ ಕೊಲಂಗಾಜೆ ಕರಿಯಪ್ಪ ಗೌಡ ಮೃತ್ಯು

ಬೆಳ್ತಂಗಡಿ; ಧರ್ಮಸ್ಥಳ ಪಾಂಗಳ ತಿರುವಿನಲ್ಲಿ ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.

ಮೃತ ವ್ಯಕ್ತಿ ಧರ್ಮಸ್ಥಳ ಗ್ರಾಮದ‌ ಪಾಂಗಳ ನಿವಾಸಿ ನಾಟಿವೈಧ್ಯರಾಗಿರುವ ಕರಿಯಪ್ಪ ಗೌಡ ಎಂಬವರಾಗಿದ್ದಾರೆ.
ಬೈಕ್ ಸವಾರ ಉಜಿರೆಯಿಂದ ಧರ್ಮಸ್ಥಳ ಕಡೆಗೆ ಬರುತ್ತಿದ್ದು ಪಾಂಗಳ ತಿರುವಿನಲ್ಲಿ ಬೈಕ್ ಅನ್ನು ರಸ್ತೆಯ ಬಲಬದಿಗೆ ತೆಗೆದುಕೊಳ್ಳುವ ವೇಳೆ ವೇಗವಾಗಿ ಬಂದ ಬಸ್ ಬೈಕಿಗೆ ಡಿಕ್ಕಿಹೊಡೆದು ಅದನ್ನು ಎಳೆಯುತ್ತಾ ರಸ್ತೆಯ ಪೂರ್ಣ ಬಲಬದಿಗೆ ಮುಂದೆ ಬಂದಿದೆ ಇದೇ ವೇಳೆ ಧರ್ಮಸ್ಥಳ ದಿಂದ ಉಜಿರೆ ಕಡೆಗೆ ಬರುತ್ತಿದ್ದ ಕಾರಿಗೆ ಬಸ್ ಡಿಕ್ಕಿಹೊಡೆದಿದೆ. ಕಾರು ಹಾಗೂ ಬಸ್ ನಡುವೆ ಸಿಲುಕಿದ ಬೈಕ್ ನುಜ್ಜು ಗುಜ್ಜಾಗಿದ್ದು ಬೈಕ್ ಪ್ರಯಾಣಿಕ ಗಂಭೀರವಾಗಿ ಗಾಯಗೊಂಡಿದ್ದರು ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿದರೂ ಚಿಕಿತ್ಸೆಗೆ ಸ್ಪಂದಿಸದೆ ಅವರು ಫೆ.19 ರಂದು ಬೆಳಗ್ಗೆ ಮೃತಪಟ್ಟಿದ್ದಾರೆ.

Related posts

ದಂತ ವೈದ್ಯಕೀಯದಲ್ಲಿ ಅತ್ಯುತ್ತಮ ಸಾಧನೆ ತೋರಿದ ಬೆಳ್ತಂಗಡಿಯ ಹಮ್ನಾ ಜಝೀಲಾ

Suddi Udaya

ಸರ್ವೋದಯ ಕರ್ನಾಟಕ ಪಕ್ಷದ ಅಭ್ಯರ್ಥಿ ಆದಿತ್ಯ ನಾರಾಯಣ ಕೊಳ್ಳಾಜೆಯವರಿಂದ ಮತದಾನ

Suddi Udaya

ಕನ್ಯಾಡಿ ಬ್ರಹ್ಮಾನಂದ ಶ್ರೀಗಳ ಚಾತುರ್ಮಾಸ್ಯ ವೃತಾಚರಣೆ : ಬೆಳ್ತಂಗಡಿ ಶ್ರೀ ಗು.ಸ್ವಾ.ಸೇ. ಸಂಘ, ಬಿಲ್ಲವ ಮಹಿಳಾ ವೇದಿಕೆ, ಯುವ ಬಿಲ್ಲವ ವೇದಿಕೆಯ ಪದಾಧಿಕಾರಿಗಳ ಭೇಟಿ

Suddi Udaya

ಉಜಿರೆ- ಬೆಳ್ತಂಗಡಿ ಟಿಬಿ ಕ್ರಾಸ್ ನಲ್ಲಿ ಮಹಾಗಣಪತಿ ಗ್ರಾನೈಟ್ಸ್ & ಟೈಲ್ಸ್ ಶುಭಾರಂಭ

Suddi Udaya

ಸೌತಡ್ಕ ಪಾರ್ಕಿಂಗ್ ಸ್ಥಳದಲ್ಲಿ ನೆಟ್ಟ ಗಿಡಗಳ ಬೇಲಿ ತೆರವು: ಸಂರಕ್ಷಿಸಲಾಗಿದ್ದ ಗಿಡಗಳನ್ನು ಸಾಕು ಪ್ರಾಣಿಗಳು ತಿಂದು ನಾಶ

Suddi Udaya

ಪಾರೆಂಕಿ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ವತಿಯಿಂದ ಶಾಲಾ ಮಕ್ಕಳಿಗೆ ಪುಸ್ತಕ ವಿತರಣೆ ಹಾಗೂ ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಗೌರವಾರ್ಪಣೆ

Suddi Udaya
error: Content is protected !!