July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ನಿವೃತ್ತ ಸೇನಾಧಿಕಾರಿ ಕುಮಾರ ಸ್ವಾಮಿ ಮತ್ತು ಕ್ಯಾಂಪ್ಕೊ ಕಂಪೆನಿಯ ಹಿರಿಯ ಮೇನೇಜರ್‌‌, ‌ನಿವೃತ್ತ ಸುಭೇದಾರ್‌ ರಂಗನಾಥ್ ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಸುರ್ಯ ಶ್ರೀ ಸದಾಶಿವರುದ್ರ ದೇವಾಲಯಕ್ಕೆ ಭೇಟಿ

ಉಜಿರೆ: ನಿವೃತ್ತ ಸೇನಾಧಿಕಾರಿ ಬ್ರಿಗೇಡಿಯರ್ (ನಿವೃತ್ತ) ಕುಮಾರ ಸ್ವಾಮಿ ಮತ್ತು ಸಕುಟುಂಬಿಕರಾಗಿ ಕ್ಯಾಂಪ್ಕೊ ಕಂಪೆನಿಯ ಹಿರಿಯ ಮೇನೇಜರ್‌‌ (ಪುತ್ತೂರು) ‌ನಿವೃತ್ತ ಸುಭೇದಾರ್‌ ರಂಗನಾಥ್ ಶ್ರೀ ಕ್ಷೇತ್ರ ಧರ್ಮಸ್ಥಳ, ಮತ್ತು ಬ್ರಹ್ಮ ಕಲಶಕ್ಕೆ ತಯಾರಾಗುತ್ತಿರುವ ಉಜಿರೆಯ‌ ಶ್ರೀ ‌ಜನಾರ್ದನಸ್ವಾಮಿ ದೇವಾಲಯ, ಸುರ್ಯ ಶ್ರೀ ಸದಾಶಿವರುದ್ರ ದೇವಾಲಯ ಮತ್ತು ಗ್ರಾಮಾಂತರ ಪ್ರದೇಶದಲ್ಲಿ ನಿವೃತ್ತ ಸೈನಿಕರು ಮತ್ತು ಅವಲಂಬಿತರಿಗೆ ಅತ್ಯಾಧುನಿಕ ತಂತ್ರಜ್ಞಾನ ದೊಂದಿಗೆ ಸುಸಜ್ಜಿನ ನುರಿತ ತಜ್ನ‌ ವೈದ್ಯಕೀಯ ‌ಸೇವೆ ನೀಡುತ್ತಿರುವ ಬೆನಕ ಹೆಲ್ತ್ ಸೆಂಟರ್ ಉಜಿರೆ ಗೆ ಬೇಟಿ ನೀಡಿದರು.

ಈ ಸಂದರ್ಭದಲ್ಲಿ ಏಕೆಎಮ್ಎಸ್ಎಸ್ (ರಿ) ದ ಕ ಜಿಲ್ಲೆಯ ಗೌರವಾಧ್ಯಕ್ಷರು ‌ಲಯನ್‌ ಡಾ, ಗೋಪಾಲಕೃಷ್ಣ ಕಾಂಚೋಡು, ಏಕೆಎಮ್ಎಸ್ಎಸ್ ಬೆಳ್ತಂಗಡಿ ‌ಘಟಕದ ಅಧ್ಯಕ್ಷ ಎನ್ ಪಿ ತಂಗಚ್ಚನ್, ಉಪಾಧ್ಯಕ್ಷ ರವಿಪ್ರಸಾದ್, ನಿರ್ದೇಶಕ ಹರೀಶ್ ‌ರೈ‌ , ಮೋಹನ್ ಶೆಟ್ಟಿ ಮುದ್ದಿಗೆ , ಸದಸ್ಯ ಅರುಣ ಶೆಟ್ಟಿ ಮುಂತಾದವರು ಜೊತೆಗಿದ್ದರು.

Related posts

ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಏಳನೇ ಸ್ಥಾನ ಮತ್ತು ತಾಲೂಕಿಗೆ ದ್ವಿತೀಯ ಸ್ಥಾನ ಪಡೆದ ಪ್ರತೀಕ್ ವಿ ಎಸ್ ರಿಗೆ ಸನ್ಮಾನ

Suddi Udaya

ಗೀತೆ ಜತೆ ಸಾಹಿತ್ಯ ಸಾಂಗತ್ಯ: ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕರ್ನಾಟಕ ಬೆಳ್ತಂಗಡಿ ತಾಲೂಕು ಸಮಿತಿಯ ನೇತೃತ್ವದಲ್ಲಿ ಉಪನ್ಯಾಸ ಮಾಲಿಕೆಯ ನಾಲ್ಕನೆಯ ಅಧ್ಯಾಯ

Suddi Udaya

ಬಂಗಾಡಿ ಪರಿಸರದಲ್ಲಿ ನೆಟ್‌ವರ್ಕ್ ಸಮಸ್ಯೆ: ಬ್ಯಾಂಕ್ ವ್ಯವಹಾರಕ್ಕಾಗಿ ಗ್ರಾಹಕರ ಪರದಾಟ

Suddi Udaya

ಬೆಳ್ತಂಗಡಿ: ನಾಲ್ಕು ಮಂದಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರು ಎಸ್.ಐ.ಟಿ ವಿಚಾರಣೆಗೆ ಹಾಜರು

Suddi Udaya

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದಲ್ಲಿ ‘ದೆಸಿಲ್ದರತಿ’ ಶಿಶಿಲೇಶ್ವರ ದೇವರ ಭಕ್ತಿಗೀತೆಯ ಚಿತ್ರೀಕರಣ

Suddi Udaya

ಮಾತೃಶ್ರೀಡಾ. ಹೇಮಾವತಿ ಬಿ ಹೆಗ್ಗಡೆಯವರಿಗೆ ಸಾಧನಾ ರಾಜ್ಯಪ್ರಶಸ್ತಿ ಪ್ರದಾನ

Suddi Udaya
error: Content is protected !!