September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಚ್ಚಿನ ಚಿರತೆ ದಾಳಿಗೆ ನಾಯಿ ಬಲಿ

ಮಚ್ಚಿನ: ಮಚ್ಚಿನ ಗ್ರಾಮದ ಮುದಲಡ್ಕದಲ್ಲಿ ಚಿರತೆ ನಾಯಿಯನ್ನು ಬೇಟೆಯಾಡಿದ ಘಟನೆ ಫೆ.17 ರಂದು ತಡ ರಾತ್ರಿ ನಡೆದಿದೆ. ಮುದಲಡ್ಕ ಯಮುನ ಎಂಬುವರು ಸಾಕು ನಾಯಿಯ ಮೇಲೆ ತಡ ರಾತ್ರಿ ಚಿರತೆ ನಾಯಿ ಮೇಲೆ ದಾಳಿ ಮಾಡಿ ಅಲ್ಲಿಯೇ ಸಮೀಪದ ನಿವಾಸಿ ಮೋಹನರವರ ತೋಟದಲ್ಲಿ ನಾಯಿ ಅರ್ಧ ಭಾಗವನ್ನು ತಿಂದು ಹಾಕಿ ಹೋಗಿದೆ.

ಅಲ್ಲಲ್ಲಿ ಚಿರತೆಗಳು ಕಂಡು ಬರುತ್ತಿದ್ದು ಜನರು ಹಂತಕ ಪಡುವಂತಾಗಿದೆ. ಗ್ರಾಮ ಪಂಚಾಯಿತಿನ ನಿರ್ದೇಶನದಂತೆ ಅರಣ್ಯ ಇಲಾಖೆಯವರು ಹಲವು ಕಡೆಗಳಲ್ಲಿ ಚಿರತೆಯನ್ನು ಹಿಡಿಯಲು ಬೋನುಗಳನ್ನು ಇರಿಸಿದರು ಒಂದು ಕಡೆಯಿಂದ ಇನ್ನೊಂದು ಕಡೆಯಲ್ಲಿ ಕಂಡುಬರುತ್ತಿದೆ. ಅರಣ್ಯ ಇಲಾಖೆಯಿಂದ ನಿತ್ಯ ಪ್ರಯತ್ನಗಳು ನಡೆದರೂ ಚಿರತೆ ಹಾವಳಿ ತಪ್ಪುತ್ತಿಲ್ಲ. ಹಂತ್ರೆಳು, ಕಡಂಬು, ಕೊಲ್ಲಾಜೆ, ಪಾಲ್ ಎಂಬಲ್ಲಿ ನಿತ್ಯ ಚಿರತೆಯ ಹೆಜ್ಜೆ ಗುರುತುಗಳು ಕಂಡುಬರುತ್ತಿದೆ.
-ಹರ್ಷ ಬಳ್ಳಮಂಜ

Related posts

ಮಾ.2: ಭಾರತ್ ಬ್ಯಾಂಕ್ ಮುಂಬೈ ಇದರ ಬೆಳ್ತಂಗಡಿ ಕಚೇರಿ ಆರಂಭ: ಕೇಂದ್ರ ಬ್ಯಾಂಕಿನ ಅಧ್ಯಕ್ಷ-ಉಪಾಧ್ಯಕ್ಷರಿಂದ ಅಧಿಕೃತ ಉದ್ಘಾಟನೆ

Suddi Udaya

ವಾಲಿಬಾಲ್ ಪಂದ್ಯಾಟ: ಧರ್ಮಸ್ಥಳದ ಸಿಂಚನಾ ಜೆ. ಶೆಟ್ಟಿ ಅತ್ಯುತ್ತಮ ಸೆಟ್ಟರ್ ಆಗಿ ಆಯ್ಕೆ

Suddi Udaya

ಬ್ಯೂಟಿಪಾರ್ಲರ್ ಎಸೋಸಿಯೇಶನ್ ವತಿಯಿಂದ ಮಹಿಳಾ ದಿನಾಚರಣೆ

Suddi Udaya

ತರಬೇತಿ ಮೇಲ್ವಿಚಾರಕರಿಂದ ಶ್ರಮ ವಿನಿಮಯ ಮಾಡುತ್ತಿರುವ ಮಾಯ ಕಾರ್ಯಕ್ಷೇತ್ರದ ಎಂಜಿರಿಗಿ ಸಂಘದ ಬೇಟಿ

Suddi Udaya

ಬೆಳ್ತಂಗಡಿ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಗರ್ಭಕಂಠ ಶಸ್ತ್ರಚಿಕಿತ್ಸೆ ಯಶಸ್ವಿ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಎ.ಟಿ.ಎಲ್ ಫೆಸ್ಟ್

Suddi Udaya
error: Content is protected !!