22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಜನಾರ್ದನ ದೇವಸ್ಥಾನದ ಬ್ರಹ್ಮಕಲಶೋತ್ಸವ ; ಕಿರಿಯಾಡಿ ಭಜನಾ ಮಂಡಳಿ ಸದಸ್ಯರಿಂದ ಶ್ರಮದಾನ

ಉಜಿರೆ: ಬಹು ನಿರೀಕ್ಷಿತ ಉಜಿರೆಯ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಮಾ.3 ರಿಂದ ನಡೆಯಲಿರುವ ಬ್ರಹ್ಮಕಲಶೋತ್ಸವದ ಅಂಗವಾಗಿ ಕಿರಿಯಾಡಿ ಶ್ರೀ ಉಮಾಮಹೇಶ್ವರ ಭಜನಾ ಮಂಡಳಿ ಸದಸ್ಯರು ಶ್ರಮದಾನ ನಡೆಸಿದರು.

ಶ್ರಮದಾನದಲ್ಲಿ ರವಿಚಂದ್ರ ಚಕ್ಕಿತ್ತಾಯ ಆ‌ರ್.ಎಂ, ರಾಘವೇಂದ್ರ ಕಾರಂತ, ಧರ್ಣಪ್ಪ ಗೌಡ, ಭಗೀರಥ, ಗಿರೀಶ, ಸತೀಶ್ ಗೌಡ, ಚಂದ್ರಕಾಂತ ಗೌಡ, ಶೈಲಿಶ್ , ಸೀತಾರಾಮ ಗೌಡ ಕೂಡಿಗೆ, ಕೃಷ್ಣಪ್ರಸಾದ್ ಮೂಡಯಿಬೆಟ್ಟು, ನಿತಿನ್ ಪೋಳ, ವಿಶ್ವನಾಥ ಗೌಡ ಪೋಳ, ಚಂದ್ರಶೇಖರ ನಿನ್ನಿಕಲ್ಲು, ಮೋಹನ್ ನಾಯರ್, ಅಪ್ಪು ನಾಯ‌ರ್, ಕೃಷ್ಣಪ್ಪ ನಾಯ್ಕ, ಗೌತಮ್, ಈಶ್ವರ ಗೌಡ ಪೆರಾಲ್ಡಪಲ್ಕೆ, ನಾರಾಯಣ ಪೂಜಾರಿ, ಭೀಮಗುಡ್ಡೆ, ಕೂಸಪ್ಪ ಗೌಡ ಕಕ್ಕರಬೆಟ್ಟು, ಶ್ರೀಧರ ಬಂಗೇರ ಕಕ್ಕರಬೆಟ್ಟು, ಶ್ರೀಧರ ಶೆಟ್ಟಿ, ಸತೀಶ್ ಗೌಡ ಕುಮೇರು, ಕೃಷ್ಣಪ್ಪ ಗೌಡ ಬರೆಮೇಲು, ಶ್ರೀಧರ ಪೂಜಾರಿ ಕಕ್ಕರಬೆಟ್ಟು, ಪರಮೇಶ್ವರ ನಾಯರ್, ಯನ್ವಿತ್, ನಾಯ್ಕ, ನಾರಾಯಣ ನಾಯ್ಕ, ರಮೇಶ ಕಿರಿಯಾಡಿ, ರಾಘವ ದಾಸ್, ಬೇಬಿ ಪೂಜಾರಿ ಕಿರಿಯಾಡಿ, ತಾರನಾಥ, ವಿಠಲ ನಾಯ್ಕ, ಶೀನಪ್ಪ ಗೌಡ ಅಲೆಕ್ಕಿ, ಶಿವಪ್ಪ ಓಡಲ, ಅಶೋಕ್ ಮುಂಡತ್ತೋಡಿ, ಅಭಿಲಾಷ್‌ ಮುಂಡತ್ತೋಡಿ, ಸುಜಿತ್ ಪಂಚಳಿಕೆ, ಸಾತ್ವಿಕ್, ಗಿರೀಶ, ಪ್ರವೀಣ ಕೊಡಂಗೆ, ಕೃಷ್ಣ ನಾಯ್ಕ, ಕುಶಾಲಪ್ಪ ನಾಯ್ಕ ದೊಂಪದಪಲ್ಕೆ, ಲಕ್ಷ್ಮೀ ನಾರಾಯಣ ಭಟ್ ಓಡಲ, ರವೀಂದ್ರ ಕಾರಂತಧನ್ ರಾಜ್ ಶೆಟ್ಟಿ ದೊಂಪದಪಲ್ಕೆ ಶ್ರೀಧರ ಪೂಜಾರಿ ಅರಳಿ, ಅಭಿಷೇಕ್ ಕೂಡಿಗೆ, ನಾಗರಾಜ್ ಕಾಮತ್ ಓಡಲ, ಅರುಣ್ ಕುಮಾರ್ ಬನಸಿರಿ ಪೆರ್ಲ, ಸತೀಶ್ ನಿನ್ನಿಕಲ್ಲು ಮೊದಲಾದವರು ಭಾಗವಹಿಸಿದ್ದರು.

Related posts

ರೂರಲ್ ಐಟಿ ಕ್ವಿಜ್ ಸ್ಪರ್ಧೆ: ಎಸ್‌ಡಿಎಂ ಆಂ.ಮಾ. ಶಾಲಾ ವಿದ್ಯಾರ್ಥಿಗಳು ವಿಭಾಗೀಯ ಮಟ್ಟಕ್ಕೆ ಆಯ್ಕೆ

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ವಾರ್ಷಿಕ ಮಹಾಸಭೆ: ಬೆಳ್ತಂಗಡಿ ವಲಯದ ನೂತನ ಪದಾಧಿಕಾರಿಗಳ ಅಧಿಕಾರ ಹಸ್ತಾಂತರ

Suddi Udaya

ಬೆಳ್ತಂಗಡಿ ತಹಶೀಲ್ದಾರ ಯಾಗಿ ಸುರೇಶ್ ಕುಮಾರ್ ಟಿ ಎಸ್ ನೇಮಕ

Suddi Udaya

ಅಯೋಧ್ಯೆ ಪ್ರಭು ಶ್ರೀರಾಮಲಲ್ಲಾನ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮದಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ಡಾ|| ಹೆಗ್ಗಡೆ ಭಾಗಿ

Suddi Udaya

ರಾಷ್ಟ್ರೀಯ ಜೂನಿಯರ್ ತ್ರೋಬಾಲ್ ಚಾಂಪಿಯನ್ ಶಿಪ್ : ವಾಣಿ ಕಾಲೇಜಿನ ಸಾಹಿತ್ಯ ಕುಶಾಲ್ ಮತ್ತು ಸೃಜನ್ ಗೆ ಪ್ರಥಮ ಬಹುಮಾನ

Suddi Udaya

ಎಸ್‌ಎಸ್‌ಎಲ್‌ಸಿ ಫಲಿತಾಂಶ: ಶ್ರೀ ಧ ಮo ಆಂಗ್ಲ ಮಾಧ್ಯಮ (ರಾಜ್ಯ ಪಠ್ಯಕ್ರಮ) ಪ್ರೌಢಶಾಲೆಗೆ ಶೇ.100 ಫಲಿತಾಂಶ

Suddi Udaya
error: Content is protected !!