23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಜನಾರ್ದನ ದೇವಸ್ಥಾನದ ಬ್ರಹ್ಮಕಲಶೋತ್ಸವ ; ಕಿರಿಯಾಡಿ ಭಜನಾ ಮಂಡಳಿ ಸದಸ್ಯರಿಂದ ಶ್ರಮದಾನ

ಉಜಿರೆ: ಬಹು ನಿರೀಕ್ಷಿತ ಉಜಿರೆಯ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಮಾ.3 ರಿಂದ ನಡೆಯಲಿರುವ ಬ್ರಹ್ಮಕಲಶೋತ್ಸವದ ಅಂಗವಾಗಿ ಕಿರಿಯಾಡಿ ಶ್ರೀ ಉಮಾಮಹೇಶ್ವರ ಭಜನಾ ಮಂಡಳಿ ಸದಸ್ಯರು ಶ್ರಮದಾನ ನಡೆಸಿದರು.

ಶ್ರಮದಾನದಲ್ಲಿ ರವಿಚಂದ್ರ ಚಕ್ಕಿತ್ತಾಯ ಆ‌ರ್.ಎಂ, ರಾಘವೇಂದ್ರ ಕಾರಂತ, ಧರ್ಣಪ್ಪ ಗೌಡ, ಭಗೀರಥ, ಗಿರೀಶ, ಸತೀಶ್ ಗೌಡ, ಚಂದ್ರಕಾಂತ ಗೌಡ, ಶೈಲಿಶ್ , ಸೀತಾರಾಮ ಗೌಡ ಕೂಡಿಗೆ, ಕೃಷ್ಣಪ್ರಸಾದ್ ಮೂಡಯಿಬೆಟ್ಟು, ನಿತಿನ್ ಪೋಳ, ವಿಶ್ವನಾಥ ಗೌಡ ಪೋಳ, ಚಂದ್ರಶೇಖರ ನಿನ್ನಿಕಲ್ಲು, ಮೋಹನ್ ನಾಯರ್, ಅಪ್ಪು ನಾಯ‌ರ್, ಕೃಷ್ಣಪ್ಪ ನಾಯ್ಕ, ಗೌತಮ್, ಈಶ್ವರ ಗೌಡ ಪೆರಾಲ್ಡಪಲ್ಕೆ, ನಾರಾಯಣ ಪೂಜಾರಿ, ಭೀಮಗುಡ್ಡೆ, ಕೂಸಪ್ಪ ಗೌಡ ಕಕ್ಕರಬೆಟ್ಟು, ಶ್ರೀಧರ ಬಂಗೇರ ಕಕ್ಕರಬೆಟ್ಟು, ಶ್ರೀಧರ ಶೆಟ್ಟಿ, ಸತೀಶ್ ಗೌಡ ಕುಮೇರು, ಕೃಷ್ಣಪ್ಪ ಗೌಡ ಬರೆಮೇಲು, ಶ್ರೀಧರ ಪೂಜಾರಿ ಕಕ್ಕರಬೆಟ್ಟು, ಪರಮೇಶ್ವರ ನಾಯರ್, ಯನ್ವಿತ್, ನಾಯ್ಕ, ನಾರಾಯಣ ನಾಯ್ಕ, ರಮೇಶ ಕಿರಿಯಾಡಿ, ರಾಘವ ದಾಸ್, ಬೇಬಿ ಪೂಜಾರಿ ಕಿರಿಯಾಡಿ, ತಾರನಾಥ, ವಿಠಲ ನಾಯ್ಕ, ಶೀನಪ್ಪ ಗೌಡ ಅಲೆಕ್ಕಿ, ಶಿವಪ್ಪ ಓಡಲ, ಅಶೋಕ್ ಮುಂಡತ್ತೋಡಿ, ಅಭಿಲಾಷ್‌ ಮುಂಡತ್ತೋಡಿ, ಸುಜಿತ್ ಪಂಚಳಿಕೆ, ಸಾತ್ವಿಕ್, ಗಿರೀಶ, ಪ್ರವೀಣ ಕೊಡಂಗೆ, ಕೃಷ್ಣ ನಾಯ್ಕ, ಕುಶಾಲಪ್ಪ ನಾಯ್ಕ ದೊಂಪದಪಲ್ಕೆ, ಲಕ್ಷ್ಮೀ ನಾರಾಯಣ ಭಟ್ ಓಡಲ, ರವೀಂದ್ರ ಕಾರಂತಧನ್ ರಾಜ್ ಶೆಟ್ಟಿ ದೊಂಪದಪಲ್ಕೆ ಶ್ರೀಧರ ಪೂಜಾರಿ ಅರಳಿ, ಅಭಿಷೇಕ್ ಕೂಡಿಗೆ, ನಾಗರಾಜ್ ಕಾಮತ್ ಓಡಲ, ಅರುಣ್ ಕುಮಾರ್ ಬನಸಿರಿ ಪೆರ್ಲ, ಸತೀಶ್ ನಿನ್ನಿಕಲ್ಲು ಮೊದಲಾದವರು ಭಾಗವಹಿಸಿದ್ದರು.

Related posts

ಬಳಂಜ ಬಿವಿಎಲ್ ವಾಲಿವಾಲ್ ಪಂದ್ಯಾವಳಿ, ಕೋಟ್ಯಾನ್ ರಾಕರ್ಸ್ ಚಾಂಪಿಯನ್, ಇಕೋಪ್ರೇಶ್ ರನ್ನರ್

Suddi Udaya

ನೆರಿಯ ಅರ್ಬಿಬೊಟ್ಟುನಲ್ಲಿ ಕುಸಿಯುವ ಹಂತದಲ್ಲಿರುವ ಕಿರುಸೇತುವೆ

Suddi Udaya

ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಗೆ ಮೂಲ್ಕಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಅಧ್ಯಕ್ಷ ಡಾ.ರಾಜಶೇಖರ ಕೋಟ್ಯಾನ್ ರವರ ನೇತೃತ್ವದಲ್ಲಿ ಮುದರಂಗಡಿಯಲ್ಲಿ ಸನ್ಮಾನ

Suddi Udaya

ಬೆಳ್ತಂಗಡಿ: ಗಾಳಿ ಮಳೆಯಿಂದ ಹಾನಿಯಾದ ಪ್ರದೇಶಗಳಿಗೆ ಕೆಪಿಸಿಸಿ ಪ್ರ. ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ

Suddi Udaya

ಉಜಿರೆಯ ವ್ಯಾಯಾಮ್ ಮಲ್ಟಿ ಜಿಮ್ ನಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ಧರ್ಮಸ್ಥಳ: ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ ಹೆತ್ತವರಿಗೆ ಮಾಹಿತಿ ಕಾರ್ಯಾಗಾರ

Suddi Udaya
error: Content is protected !!