30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕಾರಿಂಜ ಶ್ರೀ ವನಶಾಸ್ತಾರ ಮತ್ತು ವೀರಭದ್ರ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪ್ರಯುಕ್ತ ಉಗ್ರಾಣ , ಕಾರ್ಯಾಲಯ ಹಾಗೂ ಭಜನಾ ಕಾರ್ಯಕ್ರಮ ಉದ್ಘಾಟನೆ

ಉರುವಾಲು: ಕಾರಿಂಜ ಶ್ರೀ ವನಶಾಸ್ತಾರ ಮತ್ತು ವೀರಭದ್ರ ದೇವಸ್ಥಾನ ಬ್ರಹ್ಮ ಕಲಶೋತ್ಸವದ ಪ್ರಯುಕ್ತ ಉಗ್ರಾಣ ಮುಹೂರ್ತ ಕಾರ್ಯಕ್ರಮವನ್ನು ಕಣಿಯೂರು ರೈತ ಬಂಧು ಆಹಾರೋದ್ಯಮ ಮಾಲಕರು ಶಿವಶಂಕರ್ ನಾಯಕ್, ಕಾರ್ಯಾಲಯವನ್ನು ಜನಾರ್ದನ ಪೂಜಾರಿ ಕಡ್ತಿಲ, ಭಜನಾ ಕಾರ್ಯಕ್ರಮವನ್ನು ಕರಾಯ ಶ್ರೀ ಕೃಷ್ಣ ಭಜನಾ ಮಂಡಳಿ ಅಧ್ಯಕ್ಷ ಜಗದೀಶ ಶೆಟ್ಟಿ ಮೈರ ದೀಪ ಬೆಳಗಿಸಿ ಉದ್ಘಾಟಿಸಿದರು.

ನಂತರ ಆಹ್ವಾನಿತ‌ ತಂಡಗಳಿಂದ ಭಜನಾ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಯೋಗೀಶ್ ಪೂಜಾರಿ ಕಡ್ತಿಲ, ಕಾರ್ಯಾಧ್ಯಕ್ಷ ಸುನೀಲ್ ಅಣವು, ಜೀರ್ಣೋದ್ದಾರ ಸಮಿತಿಯ ಅಧ್ಯಕ್ಷ ದಾಸಪ್ಪ ಗೌಡ ಕೋಡಿಯಡ್ಕ, ವಿಜಯ ಕುಮಾರ್ ಕಲ್ಲಳಿಕೆ, ಡೀಕಮ್ಮ ಕೊರಗಪ್ಪ ಪೂಜಾರಿ ಕಾರಿಂಜ, ಪ್ರಸಾದ್ ಶೆಟ್ಟಿ ಕೆರ್ಪುಣಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಣಿಯೂರ ವಲಯ ಮೇಲ್ವಿಚಾರಕರಾದ ಶಿಲ್ಪಾ, ದೇವಸ್ಥಾನದ ಪದಾಧಿಕಾರಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ಸೌತಡ್ಕ: ‘ಜ್ಯೋತಿ’ ಜ್ಞಾನ ವಿಕಾಸ ಕೇಂದ್ರದ ಉದ್ಘಾಟನೆ ಕಾರ್ಯಕ್ರಮ

Suddi Udaya

ಮಡಂತ್ಯಾರು- ಪುಂಜಾಲಕಟ್ಟೆ ವರ್ತಕರ ಸಂಘದಿಂದ ಆರ್ಥಿಕ ನೆರವು

Suddi Udaya

ನಾವೂರು ಬಡೆಕ್ಕಾವು ಗುತ್ತುವಿನಲ್ಲಿ ಶ್ರೀ ದುರ್ಗಾದೇವಿ ದೇವಸ್ಥಾನದ ಶಿಲಾನ್ಯಾಸ ಕಾರ್ಯಕ್ರಮ ಹಾಗೂ ವಿದ್ಯಾರ್ಥಿ ವೇತನ ಮತ್ತು ಪುಸ್ತಕ ವಿತರಣೆ

Suddi Udaya

ಕುರಾಯ ಶ್ರೀ ಸದಾಶಿವ ದೇವಸ್ಥಾನದಲ್ಲಿ, ಜಾತ್ರೋತ್ಸವದ ಪ್ರಯುಕ್ತ ಶ್ರಮದಾನ

Suddi Udaya

ಬೈಲಂಗಡಿ ಅರಮನೆಯ ನೇರೊಳ್ದಡಿ ಕಲ್ಲುರ್ಟಿ ಪಂಜುರ್ಲಿ ದೈವಗಳ ವಾರ್ಷಿಕ ನೇಮೋತ್ಸವ

Suddi Udaya

ಕುತ್ಲೂರು: ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯಿಂದ ವಾತ್ಸಲ್ಯ ಮನೆ ಹಸ್ತಾಂತರ

Suddi Udaya
error: Content is protected !!