23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಫೆ.21: ಗೆಳೆಯರ ಬಳಗ ನೇರೋಳ್ದ್ ಪಲ್ಕೆ ಮುರ ವತಿಯಿಂದ 13ನೇ ವರ್ಷದ ಸಾಮೂಹಿಕ ಶ್ರೀ ಶನೀಶ್ವರ ಪೂಜೆ

ಕನ್ಯಾಡಿ 1 ಗೆಳೆಯರ ಬಳಗ ನೇರೋಳ್ದ್ ಪಲ್ಕೆ ಮುರ ವತಿಯಿಂದ ವೇದಮೂರ್ತಿ ಶ್ರೀ ಅನಂತರಾಮ ಉಪಾಧ್ಯಾಯ ಇಂದಬೆಟ್ಟು ಇವರ ವೈದಿಕ ಮುಂದಾಳತ್ವದಲ್ಲಿ 13ನೇ ವರ್ಷದ ಸಾಮೂಹಿಕ ಶ್ರೀ ಶನೀಶ್ವರ ಪೂಜೆ ಫೆ.21ರಂದು ಸಂಜೆ 6ಕ್ಕೆ ನಡೆಯಲಿದೆ ಎಂದು ಸಮಿತಿ ಅಧ್ಯಕ್ಷ ನವೀನ್ ಶೆಟ್ಟಿ ನೇರೋಳ್ದ್ ಪಲ್ಕೆ ತಿಳಿಸಿದ್ದಾರೆ.

ಕಾರ್ಯಕ್ರಮಗಳು : ಸಂಜೆ ಗಂಟೆ 5-30ಕ್ಕೆ : ಶ್ರೀ ಶನೀಶ್ವರ ಪೂಜೆ ಪ್ರಾರಂಭ ರಾತ್ರಿ ಗಂಟೆ 7-00ಕ್ಕೆ ಮಹಾಪೂಜೆ , ರಾತ್ರಿ ಕುಣಿತ ಭಜನಾ ಕಾರ್ಯಕ್ರಮ, ಮೂಡಬಿದ್ರೆ ಶ್ರೀ ಜಗದ್ಗುರು ರಾಘವೇಂದ್ರ ಪೀಠ, ಕರಿಂಜೆ ಮಠದ ಪರಮಪೂಜ್ಯ ಶ್ರೀ ಮುಕ್ತಾನಂದ ಶ್ರೀ ಗಳವರು ದೀಪ ಪ್ರಜ್ವಲನೆಗೊಳಿಸಲಿದ್ದಾರೆ.

ರಾತ್ರಿ ಗಂಟೆ 8-00ಕ್ಕೆ ಆಹ್ವಾನಿತ ತಂಡಗಳಿಂದ ಕುಣಿತ ಭಜನೆ, ರಾತ್ರಿ ಗಂಟೆ 8-30ಕ್ಕೆ ಪ್ರಸಾದ ವಿತರಣೆ, ಸಾರ್ವಜನಿಕ ಅನ್ನಸಂತರ್ಪಣೆ. ರಾತ್ರಿ ಗಂಟೆ 9-00ಕ್ಕೆ ಮಂದಾರ ಕಲಾವಿದರು ಉಜಿರೆ ಇವರಿಂದ “ಮಾಯಾದ ತುಡರ್” ಎಂಬ ತುಳು ಭಕ್ತಿ ಪ್ರಧಾನ ಹಾಸ್ಯಮಯ ನಾಟಕ ನಡೆಯಲಿದೆ.

Related posts

ಕೊಯ್ಯೂರು ಕಾಂತಜೆ ಸಮೀಪ ತಡೆ ಗೋಡೆಗೆ ಕೆ.ಎಸ್.ಆರ್.ಟಿ.ಸಿ.ಬಸ್ ಡಿಕ್ಕಿ, ತಪ್ಪಿದ ದೊಡ್ಡ ಅನಾಹುತ

Suddi Udaya

ಕೊಯ್ಯೂರು ಶಾಲೆಯ ಹಿರಿಯ ಸಹಶಿಕ್ಷಕಿ ನಿವೃತ್ತ ಶ್ರೀಮತಿ ರೆಜಿನಾ ಡಿಸಿಲ್ವ ರವರಿಗೆ ಬೀಳ್ಕೊಡುಗೆ ಸಮಾರಂಭ ಮತ್ತು ಗುರುವಂದನಾ ಕಾರ್ಯಕ್ರಮ

Suddi Udaya

ಅಂಡಿಂಜೆ ಗ್ರಾ.ಪಂ. ನಲ್ಲಿ ಮಹಿಳಾ ದಿನಾಚರಣೆ ಕಾರ್ಯಕ್ರಮ ಮತ್ತು ಮಹಿಳಾ ಗ್ರಾಮಸಭೆ

Suddi Udaya

ಕಳೆಂಜ ‘ನಂದಗೋಕುಲ’ ಗೋಶಾಲೆಯಲ್ಲಿ ನಡೆಯಲಿರುವ ‘ದೀಪೋತ್ಸವ’ ಕಾರ್ಯಕ್ರಮಕ್ಕೆ ಶ್ರೀಕ್ಷೇತ್ರ ಧರ್ಮಸ್ಥಳದಿಂದ ದೇಣಿಗೆ

Suddi Udaya

ಪುತ್ತೂರು ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಗೆ ಇಂಜಿನಿಯರಿಂಗ್ ಪರೀಕ್ಷೆಯಲ್ಲಿ 7 ರ‍್ಯಾಂಕ್‌ಗಳ ದಾಖಲೆ

Suddi Udaya

ಧರ್ಮಸ್ಥಳ: ನಾರ್ಯ ನಿವಾಸಿ ನಾಟಿ ವೈದ್ಯ ಹೊನ್ನಪ್ಪ ಗೌಡ ನಿಧನ

Suddi Udaya
error: Content is protected !!