23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಾ.3: ಚಂದ್ರಗ್ರಹಣ ಪ್ರಯುಕ್ತ ಧರ್ಮಸ್ಥಳದಲ್ಲಿ ದೇವರ ದರ್ಶನ ಸಮಯದಲ್ಲಿ ವ್ಯತ್ಯಯ

ಧರ್ಮಸ್ಥಳ: ಮಾರ್ಚ್ ಮೂರರಂದು ಮಂಗಳವಾರ ಅಪರಾಹ್ನ ಗಂಟೆ 3.19 ರಿಂದ ಸಂಜೆ ಗಂಟೆ 6.48ರ ವರೆಗೆ ಚಂದ್ರಗ್ರಹಣ ಇರುವುದರಿಂದ ಮಂಗಳವಾರ ಮಧ್ಯಾಹ್ನ ಒಂದೂವರೆ ಗಂಟೆ ವರೆಗೆ ಮಾತ್ರ ಧರ್ಮಸ್ಥಳದಲ್ಲಿ ದೇವರ ದರ್ಶನಕ್ಕೆ ಅವಕಾಶವಿದೆ ಎಂದು ದೇವಸ್ಥಾನದ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಾತ್ರಿ ಗಂಟೆ 7.30ರ ನಂತರ ಚಂದ್ರಗ್ರಹಣ ಮುಕ್ತಾಯವಾದ ಬಳಿಕ ದೇವಸ್ಥಾನದ ಶುದ್ಧೀಕರಣ ಹಾಗೂ ಇತರ ಧಾರ್ಮಿಕ ವಿಧಿ-ವಿಧಾನಗಳು ಮುಗಿದ ನಂತರ ದೇವರ ದರ್ಶನಕ್ಕೆ ಅವಕಾಶವಿದೆ.
ದೂರದ ಊರುಗಳಿಂದ ಬರುವ ಭಕ್ತರು ದೇವರ ದರ್ಶನದ ಸಮಯ ವ್ಯತ್ಯಯವನ್ನು ಗಮನಿಸಿ ಸಹಕರಿಸುವಂತೆ ಕೋರಲಾಗಿದೆ.
ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ: ಮೊಬೈಲ್ 9945725511

Related posts

ಎಸ್ ಎಸ್ ಎಲ್ ಸಿ ಸಾಧಕ, ರಾಜ್ಯಕ್ಕೆ ದ್ವೀತಿಯ ಸ್ಥಾನಿ ಚಿನ್ಮಯ್ ಗೆ ಮುಳಿಯ ಜ್ಯುವೆಲ್ಲರ್ಸ್ ನಿಂದ ಸನ್ಮಾನ

Suddi Udaya

ಮಡಂತ್ಯಾರು: ಪ್ರಶಿಕ್ಷಣ ವರ್ಗ – ಹಿಂದೂ ಸಂಗಮ ಕಾರ್ಯಕ್ರಮ ಆಮಂತ್ರಣ ಪತ್ರ ಬಿಡುಗಡೆ

Suddi Udaya

ಕ್ಲಸ್ಟರ್ ಮಟ್ಟದ ಅಥ್ಲೆಟಿಕ್ಸ್ ನಲ್ಲಿ ಎಸ್ ಡಿ ಎಂ ಬೆಳ್ತಂಗಡಿಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಭಾರತೀಯ ಜೀವವಿಮಾ ನಿಗಮದ ಪ್ರತಿನಿಧಿಗಳ ವಿವಿಧೋದ್ದೇಶ ಸಹಕಾರ ಸಂಘದ ಚುನಾವಣೆ: ಧರ್ಮಸ್ಥಳದ ಎಂ. ಜಯರಾಮ ಭಂಡಾರಿ ರವರಿಂದ ನಾಮಪತ್ರ ಸಲ್ಲಿಕೆ

Suddi Udaya

ಜೆಸಿಐ ಕೊಕ್ಕಡ ಕಪಿಲಾ ಘಟಕದ ವತಿಯಿಂದ ಮಹಾತ್ಮ ಗಾಂಧಿ ಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿಯ ಜಯಂತಿ ಆಚರಣೆ

Suddi Udaya

ಕರಿಮಣೇಲು ಶ್ರೀ ಕ್ಷೇತ್ರ ದೇಲಂಪುರಿ ಶ್ರೀ ಮಹಾದೇವ ಮಹಾಗಣಪತಿ ದೇವಸ್ಥಾನ: ನವೀಕರಣಗೊಂಡ ಸಭಾಭವನ ಹಾಗೂ ಹೊಸದಾಗಿ ನಿರ್ಮಿಸಿದ ಪಾಕ ಶಾಲೆ, ಭೋಜನ ಶಾಲೆಯ ಲೋಕಾರ್ಪಣೆ

Suddi Udaya
error: Content is protected !!