ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವಾಲಿಬಾಲ್ ಪಂದ್ಯಾಟ: ಚಂದ್ರಶೇಖರ ಗೌಡ ಕೊಯ್ಯೂರು ದ್ವಿತೀಯ ಸ್ಥಾನ

ಬೆಳ್ತಂಗಡಿ : ಕೇರಳದ ತಿರುವನಂತಪುರದಲ್ಲಿ ನಡೆದ ಅಲ್ ಇಂಡಿಯಾ ಎಲೆಕ್ಟ್ರಿಸಿಟಿ ಸ್ಪೋರ್ಟ್ಸ್ ಕಂಟ್ರೋಲ್ ಬೋರ್ಡ್ ಆಯೋಜನೆಯಲ್ಲಿ ಪುರುಷರ ವಾಲಿಬಾಲ್ ಪಂದ್ಯಾಕೂಟದಲ್ಲಿ ಬಂದಾರು ಗ್ರಾಮದ ಪವರ್ ಮ್ಯಾನ್ ಆಗಿರುವ ಚಂದ್ರಶೇಖರ

ಗೌಡ ಮಾವಿನಕಟ್ಟೆ ಕೊಯ್ಯೂರು ಇವರು ಕರ್ನಾಟಕ ಕೆಪಿಟಿಸಿಯಲ್ ಕರ್ನಾಟಕ ತಂಡಕ್ಕೆ ಆಯ್ಕೆಯಾಗಿ ಪಂದ್ಯಾಟದಲ್ಲಿ ದ್ವಿತೀಯ ಸ್ಥಾನ ಪಡೆದುಕೊಂಡಿರುತ್ತಾರೆ. 47 ವರ್ಷಗಳ ನಂತರ ಕರ್ನಾಟಕ ತಂಡ ದ್ವೀತಿಯ ಸ್ಥಾನವನ್ನು ತಣ್ಣದಾಗಿಸಿಕೊಂಡಿದೆ.

Related posts

ಪರೀಕ ಶ್ರೀ ಧ.ಮಂ. ಯೋಗ ಪ್ರಕೃತಿ ಚಿಕಿತ್ಸಾ ಆಸ್ಪತ್ರೆ ಸೌಖ್ಯವನದಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬಿ ಸೀತಾರಾಮ ತೋಳ್ಪಾಡಿತ್ತಾರವರಿಗೆ ಅಭಿನಂದನಾ ಸಮಾರಂಭ

Suddi Udaya

ಉಜಿರೆ: ಕೊಳ್ತಿಗೆ ಯಕ್ಷಯಾನ 60 ಗ್ರಂಥ ಲೋಕಾರ್ಪಣೆ-ಸನ್ಮಾನ-ತಾಳಮದ್ದಳೆ

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯದ ಪಾಲನಾ ಸಮಿತಿಯಿಂದ ನೂತನವಾಗಿ ಆಯ್ಕೆಗೊಂಡ ಧರ್ಮಾಧ್ಯಕ್ಷರಿಗೆ ಸ್ವಾಗತ

Suddi Udaya

ಶ್ರೀ ಕ್ಷೇತ್ರ ಕರಾಯ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ರಥ ಸಮರ್ಪಣೆ: ಹಲೇಜಿ-ತನ್ನೋಜಿ  ಶ್ರೀ ಕ್ಷೇತ್ರದಲ್ಲಿ  ಶೋಭಾಯಾತ್ರೆಗೆ ಚಾಲನೆ

Suddi Udaya

ಸಂತ ತೆರೇಸಾ ಶಿಕ್ಷಣ ಸಂಸ್ಥೆಗಳಲ್ಲಿ ಅಗ್ನಿಶಾಮಕ ದಳ ಹಾಗೂ ವರ್ತಕರ ಸಂಘದ ಸಂಯುಕ್ತ ಆಶ್ರಯದಲ್ಲಿ ಪ್ರಕೃತಿ ವಿಕೋಪಗಳ ಬಗ್ಗೆ ಜಾಗೃತಿ ಮೂಡಿಸುವ ಪ್ರಾತ್ಯಕ್ಷಿಕೆ

Suddi Udaya

ಕರಂಬಾರು:ವಿಪರೀತ ಮಳೆಯಿಂದ ಅಣೆಕಟ್ಟಿನಲ್ಲಿ ಮರಗಳ ರಾಶಿ, ಪಕ್ಕದ ತೋಟಕ್ಕೆ ಹರಿದ ನೀರು, ಕೃಷಿಗೆ ಹಾನಿ

Suddi Udaya
error: Content is protected !!