July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವಾಲಿಬಾಲ್ ಪಂದ್ಯಾಟ: ಚಂದ್ರಶೇಖರ ಗೌಡ ಕೊಯ್ಯೂರು ದ್ವಿತೀಯ ಸ್ಥಾನ

ಬೆಳ್ತಂಗಡಿ : ಕೇರಳದ ತಿರುವನಂತಪುರದಲ್ಲಿ ನಡೆದ ಅಲ್ ಇಂಡಿಯಾ ಎಲೆಕ್ಟ್ರಿಸಿಟಿ ಸ್ಪೋರ್ಟ್ಸ್ ಕಂಟ್ರೋಲ್ ಬೋರ್ಡ್ ಆಯೋಜನೆಯಲ್ಲಿ ಪುರುಷರ ವಾಲಿಬಾಲ್ ಪಂದ್ಯಾಕೂಟದಲ್ಲಿ ಬಂದಾರು ಗ್ರಾಮದ ಪವರ್ ಮ್ಯಾನ್ ಆಗಿರುವ ಚಂದ್ರಶೇಖರ

ಗೌಡ ಮಾವಿನಕಟ್ಟೆ ಕೊಯ್ಯೂರು ಇವರು ಕರ್ನಾಟಕ ಕೆಪಿಟಿಸಿಯಲ್ ಕರ್ನಾಟಕ ತಂಡಕ್ಕೆ ಆಯ್ಕೆಯಾಗಿ ಪಂದ್ಯಾಟದಲ್ಲಿ ದ್ವಿತೀಯ ಸ್ಥಾನ ಪಡೆದುಕೊಂಡಿರುತ್ತಾರೆ. 47 ವರ್ಷಗಳ ನಂತರ ಕರ್ನಾಟಕ ತಂಡ ದ್ವೀತಿಯ ಸ್ಥಾನವನ್ನು ತಣ್ಣದಾಗಿಸಿಕೊಂಡಿದೆ.

Related posts

ಜ.21- 25: ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವ ಮತ್ತು ಮಹಾದ್ವಾರದ ಉದ್ಘಾಟನೆ

Suddi Udaya

ನಾವೂರು ಸರಕಾರಿ ಪ್ರೌಢ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ದ.ಕ. ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಗೆ ಆಡಳಿತಾಧಿಕಾರಿ ನೇಮಕ ಮಾಡಿ ಕರ್ನಾಟಕ ರಾಜ್ಯ ಸರಕಾರ ಆದೇಶ

Suddi Udaya

ಮಲವಂತಿಗೆ: ಉಮೇಶ್ ರವರಿಗೆ ಹಲ್ಲೆ, ಬೆದರಿಕೆ: ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಗ್ರಾಮ ಪಂಚಾಯತ್ ಆಸ್ತಿ ತೆರಿಗೆಯನ್ನು ಏಕಕಾಲಕ್ಕೆ ಪಾವತಿಸಿ: ಇಓ ಭವಾನಿಶಂಕರ್

Suddi Udaya

ಅಯೋಧ್ಯೆಯಲ್ಲಿ ಶ್ರೀರಾಮಲಲ್ಲಾನ ಪ್ರಾಣ ಪ್ರತಿಷ್ಠೆ: ಹುಣ್ಸೆಕಟ್ಟೆ ಶ್ರೀರಾಮ ಭಜನಾ ಮಂಡಳಿಯಿಂದ ನಗರ ಸಂಕೀರ್ತನೆ, ರಾಮತಾರಕ ಮಂತ್ರ

Suddi Udaya
error: Content is protected !!