22.6 C
ಪುತ್ತೂರು, ಬೆಳ್ತಂಗಡಿ
July 23, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಕ್ರಮ ಕೋಳಿ ಅಂಕ- ಧರ್ಮಸ್ಥಳ ಪೊಲೀಸರ ದಾಳಿ: ಏಳು ಆರೋಪಿಗಳ ಬಂಧನ

ಬೆಳ್ತಂಗಡಿ : ಚಾರ್ಮಾಡಿ ಗ್ರಾಮದ ಪುರುಷರಗುಡ್ಡೆ ಎಂಬಲ್ಲಿ ಅಕ್ರಮವಾಗಿ ಕೋಳಿ ಅಂಕ ನಡೆಸುತ್ತಿದ್ದ ಬಗ್ಗೆ ಖಚಿತ ಮಾಹಿತಿ ದೊರೆತ ಮೇರೆಗೆ ಫೆ.19 ರಂದು ಸಂಜೆ 3:30 ಸುಮಾರಿಗೆ ಧರ್ಮಸ್ಥಳ ಪೊಲೀಸರು ದಾಳಿ ವೇಳೆ ಆರು ಕೋಳಿ, ಮೂರು ಸಾವಿರ ಹಣ ಹಾಗೂ ಏಳು ಮಂದಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಅಕ್ರಮ ಕೋಳಿ ಅಂಕದಲ್ಲಿದ್ದ ನಾವೂರು ನಿವಾಸಿ ಹರಿಶ್ಚಂದ್ರ ,ತೋಟತ್ತಾಡಿ ನಿವಾಸಿ ರಮೇಶ್, ಚಾರ್ಮಾಡಿ ನಿವಾಸಿ ಸುಧಾಕರ, ಚಾರ್ಮಾಡಿ ನಿವಾಸಿ ಅಶೋಕ್, ಬೆಳ್ತಂಗಡಿಯ ಪುಷ್ಪರಾಜ್, ನಾವೂರು ನಿವಾಸಿ ಶ್ರೀಧರ್, ಚಿಬಿದ್ರೆ ನಿವಾಸಿ ಚೆನ್ನಪ್ಪ ಬಂಧಿತ ಆರೋಪಿಗಳು.

ಬೆಳ್ತಂಗಡಿ ಉಪ ವಿಭಾಗದ ಡಿವೈಎಸ್ಪಿ ರೋಹಿನಿ.ಸಿ.ಕೆ ಮತ್ತು ಬೆಳ್ತಂಗಡಿ ವೃತ್ತ ನಿರೀಕ್ಷಕ ರವಿ.ಬಿ.ಎಸ್ ಮಾರ್ಗದರ್ಶನದಲ್ಲಿ ಧರ್ಮಸ್ಥಳ ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಸಮರ್ಥ್ ಆರ್ ಗಾಣಿಗೇರ ನೇತೃತ್ವದ ಸಿಬ್ಬಂದಿ ಎ.ಎಸ್.ಐ ಬಾಲಕೃಷ್ಣ,ಮಲ್ತೇಶ್, ಚರಣ್ ರಾಜ್ ,ಶೇಷಣ್ಣ,ಮಧು ಕಾರ್ಯಾಚರಣೆಯಲ್ಲಿ ಭಾಗವಹಿಸಿದರು.

Related posts

2023-24ನೇ ಸಾಲಿನಲ್ಲಿ ಶೇ.60ಕ್ಕಿಂತ ಹೆಚ್ಚು ಅಂಕ ಗಳಿಸಿದ ಪ.ಜಾತಿ/ಪ.ಪಂಗಡದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ

Suddi Udaya

1008 ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿಜೀ ಮಹಾರಾಜರವರಿಗೆ ಬೆಹರೀನ್ ಬಿಲ್ಲವಾಸ್ ಮತ್ತು ಬೆಹರೀನ್ ಕನ್ನಡ ಸಂಘದಿಂದ ಸಾವಿರಾರು ಜನರ ಸಮ್ಮುಖದಲ್ಲಿ, ವಿಜೃಂಭಣೆಯ “ಗುರು ವಂದನೆ” ಕಾರ್ಯಕ್ರಮ

Suddi Udaya

ಮಡಂತ್ಯಾರು: ಬಿದ್ದ ಪರ್ಸ್ ಹಿಂದುರುಗಿಸಿ ಕೊಟ್ಟು ಮಾನವೀಯತೆ ಮೆರೆದ ಆಟೋ ಚಾಲಕ ಇರ್ಷಾದ್

Suddi Udaya

ಬೊಲೇರೋ ವಾಹನ ಡಿಕ್ಕಿ ಹೊಡೆದು ಬಾಲಕಿ ಅನರ್ಘ್ಯಾ ಸಾವನ್ನಪ್ಪಿದ ಪ್ರಕರಣ : ಆರೋಪಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಆಗ್ರಹಿಸಿ ಬೆಳ್ತಂಗಡಿ ಚಿತ್ಪಾವನ ಸಂಘಟನೆ ವತಿಯಿಂದ ಪೊಲೀಸರಿಗೆ ಹಾಗೂ ತಹಶೀಲ್ದಾರರಿಗೆ ಮನವಿ

Suddi Udaya

ಧರ್ಮಸ್ಥಳದ ಯುವಕರು ನಟಿಸಿರುವ “ತೀರ್ಪು” ಚಿತ್ರದ ಮುಹೂರ್ತ

Suddi Udaya

ಬೆಳ್ತಂಗಡಿ ರಕ್ಷಿತ್ ಶಿವಾರಾಂ ರವರ ಸಹೋದರಿ ನಟ ವಿಜಯರಾಘವೇಂದ್ರರವರ ಪತ್ನಿ ಸ್ಪಂದನಾ ವಿಜಯರಾಘವೇಂದ್ರ ಹೃದಯಾಘಾತದಿಂದ ನಿಧನ

Suddi Udaya
error: Content is protected !!