25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಇಂದು (ಫೆ.20) : ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ ವತಿಯಿಂದ ಬೆಳ್ತಂಗಡಿ ಮಾರಿಗುಡಿ ಮೈದಾನದಲ್ಲಿ ‘ಜೋಡು ಜೀಟಿಗೆ ನಾಟಕ

ಬೆಳ್ತಂಗಡಿ: ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ ವತಿಯಿಂದ ಕುತ್ಯಾರು ಸೋಮನಾಥೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವದ ಪ್ರಯುಕ್ತ ಫೆ.19ರಂದು ತಾಂತ್ರಿಕ ಅಡಚಣೆಯಿಂದ ಮುಂದೂಡಲಾಗಿದ್ದ ತುಳು ಜನಪದ ನಾಟಕ

‘ಜೋಡು ಜೀಟಿಗೆ ಸತ್ಯೋದು ಸಾದಿಗ್‌ಧರ್ಮೊದ ಬೊಲ್ಪು ಫೆ.20ರಂದು ಬೆಳ್ತಂಗಡಿ ಮಾರಿಗುಡಿ ಮೈದಾನದಲ್ಲಿ ಸಂಜೆ 7ಕ್ಕೆ ಪ್ರದರ್ಶನವಾಗಲಿದೆ ಎಂದು ಪ್ರಕಟಣೆ ತಿಳಿಸಿದೆ.

Related posts

ಸೆ.14: ಗುರುವಂದನ ಕಾರ್ಯಕ್ರಮಕ್ಕೆ ಬಹರೈನ್ ಹಾಗೂ ದುಬೈಗೆ ಶ್ರೀರಾಮ ಕ್ಷೇತ್ರದ ಸದ್ಗುರು ಶ್ರೀ ಬ್ರಹ್ಮಾನಂದ ಶ್ರೀಗಳ ಯಾತ್ರೆ

Suddi Udaya

ಕಾವಳಮುಡೂರು ಧೂಮಳಿಕೆ ನಿರ್ಮಾಣ ಹಂತದ ಮನೆಯಲ್ಲಿ, ಜಾನುವಾರು ವಧೆ ಪೊಲೀಸ್ ದಾಳಿ ಆರೋಪಿಗಳು ಪರಾರಿ

Suddi Udaya

ಜಿಲ್ಲಾ ಮಟ್ಟದ ಪ್ರಬಂಧ ಸ್ಪರ್ಧೆ: ಧರ್ಮಸ್ಥಳ ಶ್ರೀ ಮಂ.ಅ.ಪ್ರೌ. ಶಾಲೆಯ ಶಿಕ್ಷಕ ಯುವರಾಜ್ ರವರು ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಪೆರ್ಮುಡ: ಸ.ಹಿ.ಪ್ರಾ.ಶಾಲೆಯಲ್ಲಿ ಉಚಿತ ಬರವಣಿಗೆ ಪುಸ್ತಕ ವಿತರಣೆ

Suddi Udaya

ಮಡಂತ್ಯಾರು : ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಸೋಮಂತಡ್ಕದಲ್ಲಿ ರಾಮನಾಮ ಸಂಕೀರ್ತನೆ ಕಾರ್ಯಕ್ರಮ: ಕರಸೇವಕ ಸುರೇಶ್ ಭಟ್ ಕೊಲ್ಯ ರವರಿಗೆ ಗೌರವಾರ್ಪಣೆ

Suddi Udaya
error: Content is protected !!