September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಜನಾರ್ದನ ದೇವಸ್ಥಾನದ ಬ್ರಹ್ಮಕಲಶೋತ್ಸವ ; ಕಿರಿಯಾಡಿ ಭಜನಾ ಮಂಡಳಿ ಸದಸ್ಯರಿಂದ ಶ್ರಮದಾನ

ಉಜಿರೆ: ಬಹು ನಿರೀಕ್ಷಿತ ಉಜಿರೆಯ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಮಾ.3 ರಿಂದ ನಡೆಯಲಿರುವ ಬ್ರಹ್ಮಕಲಶೋತ್ಸವದ ಅಂಗವಾಗಿ ಕಿರಿಯಾಡಿ ಶ್ರೀ ಉಮಾಮಹೇಶ್ವರ ಭಜನಾ ಮಂಡಳಿ ಸದಸ್ಯರು ಶ್ರಮದಾನ ನಡೆಸಿದರು.

ಶ್ರಮದಾನದಲ್ಲಿ ರವಿಚಂದ್ರ ಚಕ್ಕಿತ್ತಾಯ ಆ‌ರ್.ಎಂ, ರಾಘವೇಂದ್ರ ಕಾರಂತ, ಧರ್ಣಪ್ಪ ಗೌಡ, ಭಗೀರಥ, ಗಿರೀಶ, ಸತೀಶ್ ಗೌಡ, ಚಂದ್ರಕಾಂತ ಗೌಡ, ಶೈಲಿಶ್ , ಸೀತಾರಾಮ ಗೌಡ ಕೂಡಿಗೆ, ಕೃಷ್ಣಪ್ರಸಾದ್ ಮೂಡಯಿಬೆಟ್ಟು, ನಿತಿನ್ ಪೋಳ, ವಿಶ್ವನಾಥ ಗೌಡ ಪೋಳ, ಚಂದ್ರಶೇಖರ ನಿನ್ನಿಕಲ್ಲು, ಮೋಹನ್ ನಾಯರ್, ಅಪ್ಪು ನಾಯ‌ರ್, ಕೃಷ್ಣಪ್ಪ ನಾಯ್ಕ, ಗೌತಮ್, ಈಶ್ವರ ಗೌಡ ಪೆರಾಲ್ಡಪಲ್ಕೆ, ನಾರಾಯಣ ಪೂಜಾರಿ, ಭೀಮಗುಡ್ಡೆ, ಕೂಸಪ್ಪ ಗೌಡ ಕಕ್ಕರಬೆಟ್ಟು, ಶ್ರೀಧರ ಬಂಗೇರ ಕಕ್ಕರಬೆಟ್ಟು, ಶ್ರೀಧರ ಶೆಟ್ಟಿ, ಸತೀಶ್ ಗೌಡ ಕುಮೇರು, ಕೃಷ್ಣಪ್ಪ ಗೌಡ ಬರೆಮೇಲು, ಶ್ರೀಧರ ಪೂಜಾರಿ ಕಕ್ಕರಬೆಟ್ಟು, ಪರಮೇಶ್ವರ ನಾಯರ್, ಯನ್ವಿತ್, ನಾಯ್ಕ, ನಾರಾಯಣ ನಾಯ್ಕ, ರಮೇಶ ಕಿರಿಯಾಡಿ, ರಾಘವ ದಾಸ್, ಬೇಬಿ ಪೂಜಾರಿ ಕಿರಿಯಾಡಿ, ತಾರನಾಥ, ವಿಠಲ ನಾಯ್ಕ, ಶೀನಪ್ಪ ಗೌಡ ಅಲೆಕ್ಕಿ, ಶಿವಪ್ಪ ಓಡಲ, ಅಶೋಕ್ ಮುಂಡತ್ತೋಡಿ, ಅಭಿಲಾಷ್‌ ಮುಂಡತ್ತೋಡಿ, ಸುಜಿತ್ ಪಂಚಳಿಕೆ, ಸಾತ್ವಿಕ್, ಗಿರೀಶ, ಪ್ರವೀಣ ಕೊಡಂಗೆ, ಕೃಷ್ಣ ನಾಯ್ಕ, ಕುಶಾಲಪ್ಪ ನಾಯ್ಕ ದೊಂಪದಪಲ್ಕೆ, ಲಕ್ಷ್ಮೀ ನಾರಾಯಣ ಭಟ್ ಓಡಲ, ರವೀಂದ್ರ ಕಾರಂತಧನ್ ರಾಜ್ ಶೆಟ್ಟಿ ದೊಂಪದಪಲ್ಕೆ ಶ್ರೀಧರ ಪೂಜಾರಿ ಅರಳಿ, ಅಭಿಷೇಕ್ ಕೂಡಿಗೆ, ನಾಗರಾಜ್ ಕಾಮತ್ ಓಡಲ, ಅರುಣ್ ಕುಮಾರ್ ಬನಸಿರಿ ಪೆರ್ಲ, ಸತೀಶ್ ನಿನ್ನಿಕಲ್ಲು ಮೊದಲಾದವರು ಭಾಗವಹಿಸಿದ್ದರು.

Related posts

ಬೆಳ್ತಂಗಡಿಯ ಮಾಜಿ ಶಾಸಕ ದಿ| ವಸಂತ ಬಂಗೇರಿಗೆ ಶ್ರೀ ರಾಘವೇಂದ್ರ ಮಠದ ವತಿಯಿಂದ ನುಡಿನಮನ

Suddi Udaya

ನೈನಾಡು ಗೆಳೆಯರ ಬಳಗ ಸೇವಾ ಸಂಸ್ಥೆ ವತಿಯಿಂದ ಪುಸ್ತಕ ವಿತರಣೆ, ಅನಾರೋಗ್ಯ ಪೀಡಿತರಿಗೆ ಸಹಾಯಧನ ಹಾಗೂ ಉನ್ನತ ಶಿಕ್ಷಣಕ್ಕೆ ಸಹಾಯಧನ ವಿತರಣೆ

Suddi Udaya

ಬೆಳಾಲು ಶ್ರೀ ಧ.ಮಂ. ಅನುದಾನಿತ ಪ್ರೌಢಶಾಲೆಯಲ್ಲಿ ವಾರ್ಷಿಕ ಪ್ರತಿಭಾ ದಿನಾಚರಣೆ

Suddi Udaya

ಬೆಳ್ತಂಗಡಿ: ವಾಣಿ ಪ.ಪೂ. ಕಾಲೇಜಿನ ಎನ್. ಎಸ್. ಎಸ್. ವಿದ್ಯಾರ್ಥಿ ತೇಜಸ್ ರಾಷ್ಟ್ರೀಯ ಭಾವೈಕ್ಯತಾ ಶಿಬಿರಕ್ಕೆ ಆಯ್ಕೆ

Suddi Udaya

ಭಾರತ್ ಕೋ ಆಪರೇಟಿವ್ ಬ್ಯಾಂಕ್ ಮುಂಬೈ ಲಿಮಿಟೆಡ್ ಇದರ ನೂತನ ನಿರ್ದೇಶಕರಾಗಿ ಮುಂಬಯಿ ಉದ್ಯಮಿ ನಾರಾಯಣ ಸುವರ್ಣ ಮರೋಡಿ ಆಯ್ಕೆ

Suddi Udaya

ತಾಲೂಕು ಮಟ್ಟದ ಕರಾಟೆ ಪಂದ್ಯಾಟ : ಸ್ಟಾರ್ ಲೈನ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!