22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉರುವಾಲು : ಶ್ರೀ ವನಶಾಸ್ತಾರ ಮತ್ತು ಶ್ರೀ ವೀರಭದ್ರ ಸ್ವಾಮಿ ದೇವಸ್ಥಾನಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ. 2.50 ಲಕ್ಷ ಡಿ ಡಿ ಹಸ್ತಾಂತರ

ಉರುವಾಲು: ಕಾರಿಂಜ ಶ್ರೀ ವನಶಾಸ್ತಾರ ಮತ್ತು ಶ್ರೀ ವೀರಭದ್ರ ಸ್ವಾಮಿ ದೇವಸ್ಥಾನಕ್ಕೆ ಶ್ರೀಕ್ಷೇತ್ರ ಧರ್ಮಸ್ಥಳ ದಿಂದ ಮಂಜೂರಾದ ರೂ.2.50ಲಕ್ಷದ ಡಿ.ಡಿ ವಿತರಣೆಯನ್ನು ಜಿಲ್ಲಾ ನಿರ್ದೇಶಕರಾದ ದಿನೇಶ್.ಡಿ ಹಾಗೂ ಯೋಜನಾಧಿಕಾರಿ ಅಶೋಕ್ ರವರು ವಿತರಣೆ ಮಾಡಿದರು.

ಈ ಸಂದರ್ಭದಲ್ಲಿ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಯೋಗೀಶ್ ಪೂಜಾರಿ ಕಡ್ತಿಲ, ಕಾರ್ಯಾಧ್ಯಕ್ಷರು ಸುನಿಲ್ ಅಣವು ,ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ದಾಸಪ್ಪ ಗೌಡ ಕೋಡಿಯಡ್ಕ, ಆಡಳಿತ ಸಮಿತಿ ಅಧ್ಯಕ್ಷ ಕೊರಗಪ್ಪ ಪೂಜಾರಿ, ಪ್ರಧಾನ ಕಾರ್ಯದರ್ಶಿ ಯಶವಂತ್, ಜನದೀಶ್ ಶೆಟ್ಟಿ ಮೈರಾ ಕರಾಯ, ವಿಠಲ ಸಾಲ್ಯಾನ್, ಕೃಷ್ಣಪ್ರಸಾದ್, ನವಜೀವನ ಸಮಿತಿ ರಮೇಶ್, ಒಕ್ಕೂಟದ ಅಧ್ಯಕ್ಷರಾದ ಪ್ರಶಾಂತ್, ಮೋಹನ ಶೆಟ್ಟಿ,ವಲಯದ ಮೇಲ್ವಿಚಾರಕರಾದ ಶಿಲ್ಪಾ, ಸೇವಾಪ್ರತಿನಿಧಿಗಳಾದ ಸೀತಾರಾಮ ಆಳ್ವ,ಸವಿತಾ ಹಾಗೂ ಜೀರ್ಣೋದ್ದಾರ ಸಮಿತಿ ಹಾಗೂ ಬ್ರಹ್ಮಕಲಶೋತ್ಸವ ಸಮಿತಿ ಸದಸ್ಯರು ಮತ್ತು ಊರಿನ ನಮಸ್ತರು ಉಪಸ್ಥಿತರಿದ್ದರು.

Related posts

ಕನ್ಯಾಡಿ: ಪ್ರಗತಿಪರ ಕೃಷಿಕ ಬೊಲ್ಲೊಟ್ಟು ಬಾಬು ಶೆಟ್ಟಿ ನಿಧನ

Suddi Udaya

ಗುರುವಾಯನಕೆರೆ ರತ್ನಗಿರಿ ಸನ್ಯಾಸಿ ಗುಳಿಗ ದೈವದ ಸನ್ನಿಧಿಯಲ್ಲಿ ಕಳಶ ತಂಬಿಲ ಪರ್ವ

Suddi Udaya

ಚಲನಚಿತ್ರ ತಾರೆ ಡಿಂಪಲ್‌ ಕಪಾಡಿಯಾ ಧರ್ಮಸ್ಥಳ ಭೇಟಿ

Suddi Udaya

ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಹುಟ್ಟು ಹಬ್ಬದ ಪ್ರಯುಕ್ತ ಶ್ರೀ ಉಮಾಮಹೇಶ್ವರ ದೇವರಿಗೆ ಸೀಯಾಳ ಅಭಿಷೇಕ ಹಾಗೂ ವಿಶೇಷ ಪೂಜೆ

Suddi Udaya

ನಾರಾವಿ: ಹಿರ್ತೋಟ್ಟು ಮೀನಗುಂಡಿಗೆ ವಿಷ: ಅಪಾರ ಪ್ರಮಾಣದ ಮೀನುಗಳ ಸಾವು

Suddi Udaya

ಕೊಕ್ಕಡ ಜೇಸಿಐ ಕಪಿಲಾ ಘಟಕಕ್ಕೆ ವಲಯಾಧ್ಯಕ್ಷರ ಭೇಟಿ, ಘಟಕ ವೆಬ್ ಸೈಟ್ ಲೋಕಾರ್ಪಣೆ

Suddi Udaya
error: Content is protected !!