25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕನ್ಯಾಡಿ ಸೇವಾನಿಕೇತನಕ್ಕೆ ಭೋರುಕಾ ಪವರ್ ಕಾರ್ಪೊರೇಷನ್ ಲಿಮಿಟೆಡ್‌ನ ಭೇಟಿ

ಕನ್ಯಾಡಿ : ಭೋರುಕಾ ಪವರ್ ಕಾರ್ಪೊರೇಷನ್ ಲಿಮಿಟೆಡ್‌ನ ಉಪಾಧ್ಯಕ್ಷ ಬಿ ರವಿಚಂದ್ರನ್ , ಸೀನಿಯರ್ ಡಿಜಿಎಂ ಗುರುರಾಜ್ ಕುಲಕರ್ಣಿ, ಸೀನಿಯರ್ ಮ್ಯಾನೇಜರ್ ಗಣೇಶ್ ಶೆಟ್ಟಿ, ಅಸಿಸ್ಟೆಂಟ್ ಮ್ಯಾನೇಜರ್ ಶ್ರೀಹರಿಯವರು ಫೆ. 20 ರಂದು ಕನ್ಯಾಡಿ ಸೇವಾನಿಕೇತನಕ್ಕೆ ಭೇಟಿ ನೀಡಿದರು.

ನೂತನ ಕಟ್ಟಡವನ್ನು ವೀಕ್ಷಿಸಿದ ನಂತರ ಸಂಸ್ಥೆಯ ಕಾರ್ಯಚಟುವಟಿಕೆಗಳ ಬಗ್ಗೆ ಮಾಹಿತಿ ತಿಳಿದು ಸಂತೋಷ ವ್ಯಕ್ತಪಡಿಸಿದರು. ಕನ್ಯಾಡಿಯಲ್ಲಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ನಿರ್ಮಾಣವಾಗುತ್ತಿರುವ ನೂತನ ಪುನಶ್ಚೇತನ ಕೇಂದ್ರದ ಕಟ್ಟಡಕ್ಕೆ ಸಹಕರಿಸುವಂತೆ ಮನವಿ ಮಾಡಲಾಯಿತು.

ಈ ಸಂದರ್ಭದಲ್ಲಿ ಸಂಸ್ಥೆಯ ಸಂಸ್ಥಾಪಕರಾದ ಕೆ. ವಿನಾಯಕ ರಾವ್, ಪ್ರಗತಿಪರ ಕೃಷಿಕರು ಮತ್ತು ಸಮಾಜ ಸೇವಕರಾದ ಗ್ರೇಸಿಯನ್ ವೇಗಸ್ ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Related posts

ಮೇ.31ಕ್ಕೆ ನಿವೃತ್ತರಾಗುತ್ತಿರುವ ಟೀಚರ್ಸ್ ಕೋಪರೇಟಿವ್ ಬ್ಯಾಂಕ್ ಮೆನೇಜರ್ ಲ| ರವೀಂದ್ರ ಶೆಟ್ಟಿ ಬಳಂಜ

Suddi Udaya

ರೋಟರಿ ಬೆಂಗಳೂರು ಇಂದಿರಾನಗರ, ರೋಟರಿ ಕ್ಲಬ್ ಬೆಳ್ತಂಗಡಿ ಮತ್ತು ರೋಟರಿ ಸೇವಾ ಟ್ರಸ್ಟ್ ಇದರ ವತಿಯಿಂದ ತಾಲೂಕಿನ ಬಡಕುಟುಂಬದ ಪ್ರತಿಭಾನ್ವಿತ 145 ವಿದ್ಯಾರ್ಥಿಗಳಿಗೆ ರೂ.10.26 ಲಕ್ಷ ವಿದ್ಯಾರ್ಥಿ ವೇತನ ವಿತರಣೆ

Suddi Udaya

ಬೆಳ್ತಂಗಡಿ ಪಶು ಆಸ್ಪತ್ರೆಯ ಅಂಬ್ಯುಲೆನ್ಸ್ ಶೆಡ್‌ನಲ್ಲಿ ವ್ಯಕ್ತಿಯ ಶವ ಪತ್ತೆ

Suddi Udaya

ಬೆಳ್ತಂಗಡಿ ಪ್ರತಿಷ್ಠಿತ ಬಿಲ್ಲವ ಗುತ್ತು ಮನೆಯಲ್ಲಿ ಶ್ರೀ ಕ್ಷೇತ್ರ ಗೆಜ್ಜೆ ಗಿರಿಯ ವಾರ್ಷಿಕ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕೊಕ್ಕಡ: ಇತ್ತೀಚೆಗೆ ನಿಧನರಾದ ತಿಮ್ಮಪ್ಪ ಗೌಡ ರವರ ಸವಿ ನೆನಪಿಗಾಗಿ ಪುತ್ರ ಗಣೇಶ್ ಗೌಡ ಕಲಾಯಿಯವರಿಂದ 800 ಹಣ್ಣಿನ ಗಿಡ ವಿತರಣೆ

Suddi Udaya

ಕೊರಂ ಕೊರತೆ : ಮೇಲಂತಬೆಟ್ಟು ಗ್ರಾಮ ಸಭೆ ಮುಂದೂಡಿಕೆ

Suddi Udaya
error: Content is protected !!