25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕನ್ಯಾಡಿ ಸೇವಾನಿಕೇತನಕ್ಕೆ ಭೋರುಕಾ ಪವರ್ ಕಾರ್ಪೊರೇಷನ್ ಲಿಮಿಟೆಡ್‌ನ ಭೇಟಿ

ಕನ್ಯಾಡಿ : ಭೋರುಕಾ ಪವರ್ ಕಾರ್ಪೊರೇಷನ್ ಲಿಮಿಟೆಡ್‌ನ ಉಪಾಧ್ಯಕ್ಷ ಬಿ ರವಿಚಂದ್ರನ್ , ಸೀನಿಯರ್ ಡಿಜಿಎಂ ಗುರುರಾಜ್ ಕುಲಕರ್ಣಿ, ಸೀನಿಯರ್ ಮ್ಯಾನೇಜರ್ ಗಣೇಶ್ ಶೆಟ್ಟಿ, ಅಸಿಸ್ಟೆಂಟ್ ಮ್ಯಾನೇಜರ್ ಶ್ರೀಹರಿಯವರು ಫೆ. 20 ರಂದು ಕನ್ಯಾಡಿ ಸೇವಾನಿಕೇತನಕ್ಕೆ ಭೇಟಿ ನೀಡಿದರು.

ನೂತನ ಕಟ್ಟಡವನ್ನು ವೀಕ್ಷಿಸಿದ ನಂತರ ಸಂಸ್ಥೆಯ ಕಾರ್ಯಚಟುವಟಿಕೆಗಳ ಬಗ್ಗೆ ಮಾಹಿತಿ ತಿಳಿದು ಸಂತೋಷ ವ್ಯಕ್ತಪಡಿಸಿದರು. ಕನ್ಯಾಡಿಯಲ್ಲಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ನಿರ್ಮಾಣವಾಗುತ್ತಿರುವ ನೂತನ ಪುನಶ್ಚೇತನ ಕೇಂದ್ರದ ಕಟ್ಟಡಕ್ಕೆ ಸಹಕರಿಸುವಂತೆ ಮನವಿ ಮಾಡಲಾಯಿತು.

ಈ ಸಂದರ್ಭದಲ್ಲಿ ಸಂಸ್ಥೆಯ ಸಂಸ್ಥಾಪಕರಾದ ಕೆ. ವಿನಾಯಕ ರಾವ್, ಪ್ರಗತಿಪರ ಕೃಷಿಕರು ಮತ್ತು ಸಮಾಜ ಸೇವಕರಾದ ಗ್ರೇಸಿಯನ್ ವೇಗಸ್ ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Related posts

ಜೀವಜಲಕ್ಕಾಗಿ ಕೆರೆಗಳ ಪುನಶ್ಚೇತನ : ಧರ್ಮಸ್ಥಳ ಯೋಜನೆಯಿಂದ ಒಂದೇ ವರ್ಷದಲ್ಲಿ ರಾಜ್ಯದ 160 ಕೆರೆಗಳಿಗೆ ಕಾಯಕಲ್ಪ

Suddi Udaya

ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜಿಲ್ಲಾ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ

Suddi Udaya

ಬೆಳ್ತಂಗಡಿಯ ಮೂರು ವಕೀಲರ ಕಚೇರಿಗೆ, ಒಂದು ಇಂಜಿನಿಯರ್ ಆಫೀಸ್‌ಗೆ ಕುಂಕುಮ ?

Suddi Udaya

ಬಂದಾರು: ಮಾನಸಿಕ ಅಸ್ವಸ್ಥರಾದ ವೇದಾವತಿರವರನ್ನು ಗುಂಡೂರಿ ಸೇವಾಶ್ರಮಕ್ಕೆ ಸೇರ್ಪಡೆ

Suddi Udaya

ಚಾರ್ಮಾಡಿ ಘಾಟ್ ರಾಷ್ಟ್ರೀಯ ಹೆದ್ದಾರಿಯನ್ನು ದ್ವಿಪಥವನ್ನಾಗಿ ಅಭಿವೃದ್ಧಿಪಡಿಸಲು ಕೇಂದ್ರ ಸರ್ಕಾರದಿಂದ ರೂ. 343.74 ಕೋಟಿ ಅನುದಾನ ಬಿಡುಗಡೆ: ಸಂಸದ ಕ್ಯಾ. ಬ್ರಿಜೇಶ್ ಚೌಟ

Suddi Udaya

ಬದಿಯಡ್ಕದಲ್ಲಿ ಕಾರು ಅಪಘಾತ: ಬೆಳ್ತಂಗಡಿಯ ಇಬ್ಬರು ಪ್ರಾಣಾಪಾಯದಿಂದ ಪಾರು

Suddi Udaya
error: Content is protected !!