37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕಾರಿಂಜ ಶ್ರೀ ವನಶಾಸ್ತಾರ ಮತ್ತು ವೀರಭದ್ರ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪ್ರಯುಕ್ತ ಉಗ್ರಾಣ , ಕಾರ್ಯಾಲಯ ಹಾಗೂ ಭಜನಾ ಕಾರ್ಯಕ್ರಮ ಉದ್ಘಾಟನೆ

ಉರುವಾಲು: ಕಾರಿಂಜ ಶ್ರೀ ವನಶಾಸ್ತಾರ ಮತ್ತು ವೀರಭದ್ರ ದೇವಸ್ಥಾನ ಬ್ರಹ್ಮ ಕಲಶೋತ್ಸವದ ಪ್ರಯುಕ್ತ ಉಗ್ರಾಣ ಮುಹೂರ್ತ ಕಾರ್ಯಕ್ರಮವನ್ನು ಕಣಿಯೂರು ರೈತ ಬಂಧು ಆಹಾರೋದ್ಯಮ ಮಾಲಕರು ಶಿವಶಂಕರ್ ನಾಯಕ್, ಕಾರ್ಯಾಲಯವನ್ನು ಜನಾರ್ದನ ಪೂಜಾರಿ ಕಡ್ತಿಲ, ಭಜನಾ ಕಾರ್ಯಕ್ರಮವನ್ನು ಕರಾಯ ಶ್ರೀ ಕೃಷ್ಣ ಭಜನಾ ಮಂಡಳಿ ಅಧ್ಯಕ್ಷ ಜಗದೀಶ ಶೆಟ್ಟಿ ಮೈರ ದೀಪ ಬೆಳಗಿಸಿ ಉದ್ಘಾಟಿಸಿದರು.

ನಂತರ ಆಹ್ವಾನಿತ‌ ತಂಡಗಳಿಂದ ಭಜನಾ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಯೋಗೀಶ್ ಪೂಜಾರಿ ಕಡ್ತಿಲ, ಕಾರ್ಯಾಧ್ಯಕ್ಷ ಸುನೀಲ್ ಅಣವು, ಜೀರ್ಣೋದ್ದಾರ ಸಮಿತಿಯ ಅಧ್ಯಕ್ಷ ದಾಸಪ್ಪ ಗೌಡ ಕೋಡಿಯಡ್ಕ, ವಿಜಯ ಕುಮಾರ್ ಕಲ್ಲಳಿಕೆ, ಡೀಕಮ್ಮ ಕೊರಗಪ್ಪ ಪೂಜಾರಿ ಕಾರಿಂಜ, ಪ್ರಸಾದ್ ಶೆಟ್ಟಿ ಕೆರ್ಪುಣಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಣಿಯೂರ ವಲಯ ಮೇಲ್ವಿಚಾರಕರಾದ ಶಿಲ್ಪಾ, ದೇವಸ್ಥಾನದ ಪದಾಧಿಕಾರಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ: ಪಹಣಿಗಳಿಗೆ ಆಧಾರ್ ಜೋಡನೆ ಆಂದೋಲನ

Suddi Udaya

ಕರ್ನಾಟಕ ರಾಜ್ಯ ಗಸ್ತು ಅರಣ್ಯ ಪಾಲಕರ ಮತ್ತು ಅರಣ್ಯ ವೀಕ್ಷಕರ ಸಂಘ ಮಂಗಳೂರು ವಿಭಾಗದ ವತಿಯಿಂದ ಪರಿಸರ ಪ್ರೇಮಿ ಸಚಿನ್ ಭಿಡೆ ಮುಂಡಾಜೆ ರವರಿಗೆ ಸನ್ಮಾನ

Suddi Udaya

ಧರ್ಮಸ್ಥಳ: ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಒಂದು ದಿನದ ಕರಡಿಪಾತ್ ಕಾರ್ಯಾಗಾರ

Suddi Udaya

ನಾಡಿನ ಪುಣ್ಯಕ್ಷೇತ್ರ ಧರ್ಮಸ್ಥಳಕ್ಕೆ ಪಾದಯಾತ್ರೆ ಮೂಲಕ ಸಾಗಿ ಬಂದ ಸಾವಿರ ಸಾವಿರ ಭಕ್ತರು ಶ್ರೀ ಕ್ಷೇತ್ರದ ಮುಖ್ಯ ದ್ವಾರದಲ್ಲಿ ಡಿ.ಹರ್ಷೆಂದ್ರ ಕುಮಾರ್ ರವರಿಂದ ಭಕ್ತರಿಗೆ ಭವ್ಯ ಸ್ವಾಗತ

Suddi Udaya

ನಾವೂರು ಸರಕಾರಿ ಪ್ರೌಢ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಎಸ್‌ಡಿಪಿಐ ಕುಂಟಿನಿ ಬ್ರಾಂಚ್ ಸಮಿತಿ ವತಿಯಿಂದ ಕುಂಟಿನಿ-ಕುತ್ರೊಟ್ಟು ರಸ್ತೆ ದುರಸ್ತಿ ಆಗ್ರಹಿಸಿ ಬೃಹತ್ ಪ್ರತಿಭಟನೆ

Suddi Udaya
error: Content is protected !!