September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಫೆ.21: ಗೆಳೆಯರ ಬಳಗ ನೇರೋಳ್ದ್ ಪಲ್ಕೆ ಮುರ ವತಿಯಿಂದ 13ನೇ ವರ್ಷದ ಸಾಮೂಹಿಕ ಶ್ರೀ ಶನೀಶ್ವರ ಪೂಜೆ

ಕನ್ಯಾಡಿ 1 ಗೆಳೆಯರ ಬಳಗ ನೇರೋಳ್ದ್ ಪಲ್ಕೆ ಮುರ ವತಿಯಿಂದ ವೇದಮೂರ್ತಿ ಶ್ರೀ ಅನಂತರಾಮ ಉಪಾಧ್ಯಾಯ ಇಂದಬೆಟ್ಟು ಇವರ ವೈದಿಕ ಮುಂದಾಳತ್ವದಲ್ಲಿ 13ನೇ ವರ್ಷದ ಸಾಮೂಹಿಕ ಶ್ರೀ ಶನೀಶ್ವರ ಪೂಜೆ ಫೆ.21ರಂದು ಸಂಜೆ 6ಕ್ಕೆ ನಡೆಯಲಿದೆ ಎಂದು ಸಮಿತಿ ಅಧ್ಯಕ್ಷ ನವೀನ್ ಶೆಟ್ಟಿ ನೇರೋಳ್ದ್ ಪಲ್ಕೆ ತಿಳಿಸಿದ್ದಾರೆ.

ಕಾರ್ಯಕ್ರಮಗಳು : ಸಂಜೆ ಗಂಟೆ 5-30ಕ್ಕೆ : ಶ್ರೀ ಶನೀಶ್ವರ ಪೂಜೆ ಪ್ರಾರಂಭ ರಾತ್ರಿ ಗಂಟೆ 7-00ಕ್ಕೆ ಮಹಾಪೂಜೆ , ರಾತ್ರಿ ಕುಣಿತ ಭಜನಾ ಕಾರ್ಯಕ್ರಮ, ಮೂಡಬಿದ್ರೆ ಶ್ರೀ ಜಗದ್ಗುರು ರಾಘವೇಂದ್ರ ಪೀಠ, ಕರಿಂಜೆ ಮಠದ ಪರಮಪೂಜ್ಯ ಶ್ರೀ ಮುಕ್ತಾನಂದ ಶ್ರೀ ಗಳವರು ದೀಪ ಪ್ರಜ್ವಲನೆಗೊಳಿಸಲಿದ್ದಾರೆ.

ರಾತ್ರಿ ಗಂಟೆ 8-00ಕ್ಕೆ ಆಹ್ವಾನಿತ ತಂಡಗಳಿಂದ ಕುಣಿತ ಭಜನೆ, ರಾತ್ರಿ ಗಂಟೆ 8-30ಕ್ಕೆ ಪ್ರಸಾದ ವಿತರಣೆ, ಸಾರ್ವಜನಿಕ ಅನ್ನಸಂತರ್ಪಣೆ. ರಾತ್ರಿ ಗಂಟೆ 9-00ಕ್ಕೆ ಮಂದಾರ ಕಲಾವಿದರು ಉಜಿರೆ ಇವರಿಂದ “ಮಾಯಾದ ತುಡರ್” ಎಂಬ ತುಳು ಭಕ್ತಿ ಪ್ರಧಾನ ಹಾಸ್ಯಮಯ ನಾಟಕ ನಡೆಯಲಿದೆ.

Related posts

ಗುರುವಾಯನಕೆರೆ: ಅರೆಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನಕ್ಕೆ ಬರೋಡ ಉದ್ಯಮಿ ಶಶಿಧರ್ ಶೆಟ್ಟಿ ಅವರಿಂದ ಅಭಿವೃದ್ಧಿ ಕಾಮಗಾರಿಗಳಿಗೆ ರೂ.50 ಲಕ್ಷ ದೇಣಿಗೆ

Suddi Udaya

ವೇಣೂರು ಎಕ್ಸೆಲ್ ಆಂಗ್ಲ ಮಾಧ್ಯಮ ಶಾಲೆ ಪ್ರಾರಂಭೋತ್ಸವ

Suddi Udaya

ನಾವೂರುನಲ್ಲಿ ಉಚಿತ ಹುಚ್ಚು ನಾಯಿ ರೋಗ ನಿರೋಧಕ ಲಸಿಕಾ ಶಿಬಿರ

Suddi Udaya

ಮಾದಕ ವಸ್ತುಗಳ ವಿರುದ್ಧ ಯುವ ಕಾಂಗ್ರೆಸ್‌ನಿಂದ ‘ಡ್ರಗ್ಸ್ ಮುಕ್ತ ಬೆಳ್ತಂಗಡಿ’ ಅಭಿಯಾನ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ತರಗತಿ ಕೊಠಡಿಗಳ ಸೂಚನಾ ಫಲಕದ ನಾವಿನ್ಯತೆ ಕಾರ್ಯಾಗಾರ

Suddi Udaya

ಎನ್.ಇ.ಟಿ. ನರ್ಸಿಂಗ್ ಕಾಲೇಜಿನಲ್ಲಿ ಬಿ.ಎಸ್.ಸಿ. ನರ್ಸಿಂಗ್ ವಿದ್ಯಾರ್ಥಿಗಳ ದೀಪ ಬೆಳಗಿಸುವಿಕೆ ಮತ್ತು ಪ್ರಮಾಣ ವಚನ ಸ್ವೀಕಾರ ಸಮಾರಂಭ

Suddi Udaya
error: Content is protected !!