22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಫೆ.21: ಸಹೋದರಿಯರಾದ ಧರಿತ್ರಿ ಭಿಡೆ ಹಾಗೂ ಹಂಸಿನಿ ಭಿಡೆ ಯವರ ಭರತನಾಟ್ಯ ರಂಗಪ್ರವೇಶ

ಬೆಳ್ತಂಗಡಿ: ಮಂಗಳೂರಿನ ನಾಟ್ಯಾರಾಧನಾ ಕಲಾ ಕೇಂದ್ರದ ನಿರ್ದೇಶಕಿ ಗುರು ವಿದುಷಿ ಸುಮಂಗಲಾ ರತ್ನಾಕರ್‌ರಾವ್ ಅವರ ವಿದ್ಯಾರ್ಥಿಗಳಾದ ಧರಿತ್ರಿ ಭಿಡೆ ಹಾಗೂ ಹಂಸಿನಿ ಭಿಡೆ ಇವರ ಭರತನಾಟ್ಯ ರಂಗಪ್ರವೇಶವು ಫೆ. 21ರಂದು ಉಜಿರೆಯ ಎಸ್.ಡಿ.ಎಂ ಕಾಲೇಜಿನ ಇಂದ್ರಪ್ರಸ್ಥ ಸಭಾಂಗಣದಲ್ಲಿ ನಡೆಯಲಿದೆ.

ಕಾರ್ಯಕ್ರಮದಲ್ಲಿ ಬೆಂಗಳೂರಿನ ಅಭಿನವ ಡಾನ್ಸ್ ಕಂಪೆನಿಯ ನಿರುಪಮಾ ಮತ್ತು ರಾಜೇಂದ್ರ ಟಿ.ಡಿ, ನಾಟ್ಯಾಂಜಲಿ ಕಲಾ ಅಕಾಡಮಿ ಸುರತ್ಕಲ್‌ನ ವಿದ್ವಾನ್ ಚಂದ್ರಶೇಖರ ನಾವಡ, ಎಸ್.ಡಿ.ಎಂ. ಸೊಸೈ ಟಿಯ ಕಾರ್ಯದರ್ಶಿಗಳಾದ ಸತೀಶ್ಚಂದ್ರ, ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ಆಡಳಿತ ಮೊಕ್ತೇಸರರಾಗಿರುವ ಶರತ್ ಕೃಷ್ಣ ಪಡ್ಡೆಟ್ನಾಯರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಧರಿತ್ರಿ ಮತ್ತು ಹಂಸಿನಿ ಬೆಳ್ತಂಗಡಿಯ ಕಲ್ಮಂಜ ನಿವಾಸಿ, ಸುದ್ದಿ ಉದಯ ಪತ್ರಿಕಾ ವಿತರಕರಾದ ಧನಂಜಯ ಭಿಡೆ ಹಾಗೂ ಚಿತ್ರಾ ಭಿಡೆ ದಂಪತಿಯ ಪುತ್ರಿಯರು.

Related posts

ವೇಣೂರು: ಅಕ್ರಮ ಮರಳು ಸಾಗಟ: ರೂ.6 ಸಾವಿರ ಮೌಲ್ಯದ ಮರಳು ವಶಪಡಿಸಿಕೊಂಡ ವೇಣೂರು ಪೊಲೀಸರು

Suddi Udaya

ಮೇಲಂತಬೆಟ್ಟು : ವಿದ್ಯುತ್ ಕೇಬಲ್ ನಲ್ಲಿ ಕಾಣಿಸಿಕೊಂಡ ಬೆಂಕಿ

Suddi Udaya

ಮದ್ದಡ್ಕ ಶ್ರೀರಾಮ ಭಜನಾ ಮಂದಿರದಲ್ಲಿ ಶ್ರೀರಾಮ ನವಮಿ ಉತ್ಸವ

Suddi Udaya

ವೇಣೂರು ವಲಯದಲ್ಲಿ ಧರ್ಮಸ್ಥಳ ಲಕ್ಷ ದೀಪೋತ್ಸವದ ಪಾದಯಾತ್ರೆ ಸಮಾಲೋಚನಾ ಸಭೆ ಮತ್ತು ಪದಾಧಿಕಾರಿಗಳ ಆಯ್ಕೆ

Suddi Udaya

ಈ ಬಾರಿಯ ಲೋಕಸಭಾ ಚುನಾವಣೆ ಭಾರತದ ಭವಿಷ್ಯವನ್ನು ನಿರ್ಧಾರ ಮಾಡುವ ನಿರ್ಣಾಯಕವಾದಂತಹ ಚುನಾವಣೆ: ಪ್ರತಾಪ್ ಸಿಂಹ ನಾಯಕ್

Suddi Udaya

ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ: ಆರೋಪಿ ಮೇಲೆ ಪೋಕ್ಸೋ ಪ್ರಕರಣ ದಾಖಲು

Suddi Udaya
error: Content is protected !!