July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ : ಆಡಳಿತ ಸೌಧದಲ್ಲಿ ಸರ್ವಜ್ಞ ಜಯಂತಿ ಆಚರಣೆ

ಬೆಳ್ತಂಗಡಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಸರ್ವಜ್ಞ ಜಯಂತಿ ಆಚರಣೆ ತಾಲೂಕು ಆಡಳಿತ ಸೌಧದ ಸಭಾಂಗಣದಲ್ಲಿ ಫೆ. 20 ರಂದು ನಡೆಯಿತು.

ಈ ವೇಳೆ ತಹಶೀಲ್ದಾರ್ ಪೃಥ್ವಿ ಸಾನಿಕಂ, ಮೂಲ್ಯರ ಯಾನೆ ಕುಲಾಲರ ಸೇವಾ ಸಂಘದ ಅಧ್ಯಕ್ಷ, ಗೌರವಾಧ್ಯಕ್ಷ ಹರೀಶ್ ಕಾರಿಂಜ ಸಹಿತ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಉಪನ್ಯಾಸಕ ಸುಧೀರ್ ಹಲೇಜಿ ಪ್ರಧಾನ ಭಾಷಣ ಮಾಡಿದರು.

Related posts

ನಾವರ ದೇವಸ್ಥಾನದ ಬಳಿ ರಬ್ಬರ್ ತೋಟಕ್ಕೆ ಬೆಂಕಿ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ಕಲಾ ಪೋಷಕ ಸುಂದರ ಹೆಗ್ಡೆ ವೇಣೂರು ಇವರಿಗೆ ಸಾಧನಾಶ್ರೀ ಪ್ರಶಸ್ತಿ ಪ್ರದಾನ

Suddi Udaya

ಬೆಳಾಲು: ಕೊಲ್ಪಾಡಿ ಶಾಲೆಯಲ್ಲಿ ಗಿಡ ನೆಡುವ ಕಾರ್ಯಕ್ರಮ

Suddi Udaya

ವನ್ಯಜೀವಿ ವಿಭಾಗದಿಂದ ಹುಲಿ ಗಣತಿ ಹಿನ್ನೆಲೆ: ನಾಳೆಯಿಂದ ಗಡಾಯಿಕಲ್ಲು ಸೇರಿದಂತೆ ಫಾಲ್ಸ್ ಗಳು ಬಂದ್

Suddi Udaya

ಕೊಕ್ಕಡ ಆಟೋ ಚಾಲಕ ಶರತ್ ಕುಮಾರ್ ಕೆ ಹೃದಯಾಘಾತದಿಂದ ನಿಧನ

Suddi Udaya

ಮಡಂತ್ಯಾರು ಸಿಎ ಬ್ಯಾಂಕ್ ನೇತೃತ್ವದಲ್ಲಿ ದ.ಕ. ಜಿಲ್ಲಾ ಮಟ್ಟದ 72ನೇ ಸಹಕಾರ ಸಪ್ತಾಹಕ್ಕೆ ಚಾಲನೆ: ಮಡಂತ್ಯಾರು ನಗರದಲ್ಲಿ ಆದ್ದೂರಿಯ ಮೆರವಣಿಗೆ, ಸಾಧಕ 72 ಮಂದಿಗೆ ಕೃಷಿ ಸಿಂಧೂರ ಪ್ರಶಸ್ತಿ ಹಾಗೂ 86ಮಂದಿ ಸಾಧಕರಿಗೆ ಕ್ಷೀರ ರತ್ನ ಪ್ರಶಸ್ತಿ ಪ್ರದಾನ

Suddi Udaya
error: Content is protected !!