25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವಾಲಿಬಾಲ್ ಪಂದ್ಯಾಟ: ಚಂದ್ರಶೇಖರ ಗೌಡ ಕೊಯ್ಯೂರು ದ್ವಿತೀಯ ಸ್ಥಾನ

ಬೆಳ್ತಂಗಡಿ : ಕೇರಳದ ತಿರುವನಂತಪುರದಲ್ಲಿ ನಡೆದ ಅಲ್ ಇಂಡಿಯಾ ಎಲೆಕ್ಟ್ರಿಸಿಟಿ ಸ್ಪೋರ್ಟ್ಸ್ ಕಂಟ್ರೋಲ್ ಬೋರ್ಡ್ ಆಯೋಜನೆಯಲ್ಲಿ ಪುರುಷರ ವಾಲಿಬಾಲ್ ಪಂದ್ಯಾಕೂಟದಲ್ಲಿ ಬಂದಾರು ಗ್ರಾಮದ ಪವರ್ ಮ್ಯಾನ್ ಆಗಿರುವ ಚಂದ್ರಶೇಖರ

ಗೌಡ ಮಾವಿನಕಟ್ಟೆ ಕೊಯ್ಯೂರು ಇವರು ಕರ್ನಾಟಕ ಕೆಪಿಟಿಸಿಯಲ್ ಕರ್ನಾಟಕ ತಂಡಕ್ಕೆ ಆಯ್ಕೆಯಾಗಿ ಪಂದ್ಯಾಟದಲ್ಲಿ ದ್ವಿತೀಯ ಸ್ಥಾನ ಪಡೆದುಕೊಂಡಿರುತ್ತಾರೆ. 47 ವರ್ಷಗಳ ನಂತರ ಕರ್ನಾಟಕ ತಂಡ ದ್ವೀತಿಯ ಸ್ಥಾನವನ್ನು ತಣ್ಣದಾಗಿಸಿಕೊಂಡಿದೆ.

Related posts

ಸೌತಡ್ಕ: ಶ್ರೀ ಮಹಾಗಣಪತಿ ದೇವಸ್ಥಾನದ ಕಾಣಿಕೆ ಡಬ್ಬಿಯಲ್ಲಿನ ಹಣ ಎಣಿಕೆ ರಾಷ್ಟ್ರೀಕೃತ ಬ್ಯಾಂಕ್‌ ಸಿಬ್ಬಂದಿಗಳಿಂದಲೇ ಗೋಲ್‌ಮಾಲ್

Suddi Udaya

ಗೇರುಕಟ್ಟೆ: ಕೊರಂಜ ನಿವಾಸಿ ದೇವಕಿ ಆಳ್ವ ನಿಧನ

Suddi Udaya

ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಹಾಗೂ ಪ್ರಜಾಪ್ರಭುತ್ವ ವೇದಿಕೆ ಬೆಳ್ತಂಗಡಿ ವತಿಯಿಂದ ಕೋಲ್ಕತ್ತಾದ ಮೆಡಿಕಲ್ ವಿದ್ಯಾರ್ಥಿನಿ ಹತ್ಯೆ ಪ್ರಕರಣ ಖಂಡಿಸಿ ಪಂಜಿನ ಮೆರವಣಿಗೆ

Suddi Udaya

ಬೆಳ್ತಂಗಡಿ ಪೊಲೀಸ್ ಠಾಣೆಯ ಪೊಲೀಸ್‌ ಇನ್ಸೆಕ್ಟ‌ರ್ ಆಗಿ ಬಸಲಿಂಗಯ್ಯ ಜಿ. ಸುಬ್ರಪುರಮಠ್ ನೇಮಕ

Suddi Udaya

ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ-ಓಪರೇಟಿವ್ ಸೊಸೈಟಿಯಲ್ಲಿ ರೂ. 986 ಕೋಟಿ ಒಟ್ಟು ವ್ಯವಹಾರ, ರೂ.12.01 ಕೋಟಿ ನಿವ್ವಳ ಲಾಭ

Suddi Udaya

ಕಲ್ಮಂಜ ಗ್ರಾಮ ಪಂಚಾಯತಿನ ದ್ವಿತೀಯ ಸುತ್ತಿನ ಗ್ರಾಮ ಸಭೆ

Suddi Udaya
error: Content is protected !!