22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಜನಾರ್ದನ ದೇವಸ್ಥಾನದ ಬ್ರಹ್ಮಕಲಶೋತ್ಸವ ; ಕಿರಿಯಾಡಿ ಭಜನಾ ಮಂಡಳಿ ಸದಸ್ಯರಿಂದ ಶ್ರಮದಾನ

ಉಜಿರೆ: ಬಹು ನಿರೀಕ್ಷಿತ ಉಜಿರೆಯ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಮಾ.3 ರಿಂದ ನಡೆಯಲಿರುವ ಬ್ರಹ್ಮಕಲಶೋತ್ಸವದ ಅಂಗವಾಗಿ ಕಿರಿಯಾಡಿ ಶ್ರೀ ಉಮಾಮಹೇಶ್ವರ ಭಜನಾ ಮಂಡಳಿ ಸದಸ್ಯರು ಶ್ರಮದಾನ ನಡೆಸಿದರು.

ಶ್ರಮದಾನದಲ್ಲಿ ರವಿಚಂದ್ರ ಚಕ್ಕಿತ್ತಾಯ ಆ‌ರ್.ಎಂ, ರಾಘವೇಂದ್ರ ಕಾರಂತ, ಧರ್ಣಪ್ಪ ಗೌಡ, ಭಗೀರಥ, ಗಿರೀಶ, ಸತೀಶ್ ಗೌಡ, ಚಂದ್ರಕಾಂತ ಗೌಡ, ಶೈಲಿಶ್ , ಸೀತಾರಾಮ ಗೌಡ ಕೂಡಿಗೆ, ಕೃಷ್ಣಪ್ರಸಾದ್ ಮೂಡಯಿಬೆಟ್ಟು, ನಿತಿನ್ ಪೋಳ, ವಿಶ್ವನಾಥ ಗೌಡ ಪೋಳ, ಚಂದ್ರಶೇಖರ ನಿನ್ನಿಕಲ್ಲು, ಮೋಹನ್ ನಾಯರ್, ಅಪ್ಪು ನಾಯ‌ರ್, ಕೃಷ್ಣಪ್ಪ ನಾಯ್ಕ, ಗೌತಮ್, ಈಶ್ವರ ಗೌಡ ಪೆರಾಲ್ಡಪಲ್ಕೆ, ನಾರಾಯಣ ಪೂಜಾರಿ, ಭೀಮಗುಡ್ಡೆ, ಕೂಸಪ್ಪ ಗೌಡ ಕಕ್ಕರಬೆಟ್ಟು, ಶ್ರೀಧರ ಬಂಗೇರ ಕಕ್ಕರಬೆಟ್ಟು, ಶ್ರೀಧರ ಶೆಟ್ಟಿ, ಸತೀಶ್ ಗೌಡ ಕುಮೇರು, ಕೃಷ್ಣಪ್ಪ ಗೌಡ ಬರೆಮೇಲು, ಶ್ರೀಧರ ಪೂಜಾರಿ ಕಕ್ಕರಬೆಟ್ಟು, ಪರಮೇಶ್ವರ ನಾಯರ್, ಯನ್ವಿತ್, ನಾಯ್ಕ, ನಾರಾಯಣ ನಾಯ್ಕ, ರಮೇಶ ಕಿರಿಯಾಡಿ, ರಾಘವ ದಾಸ್, ಬೇಬಿ ಪೂಜಾರಿ ಕಿರಿಯಾಡಿ, ತಾರನಾಥ, ವಿಠಲ ನಾಯ್ಕ, ಶೀನಪ್ಪ ಗೌಡ ಅಲೆಕ್ಕಿ, ಶಿವಪ್ಪ ಓಡಲ, ಅಶೋಕ್ ಮುಂಡತ್ತೋಡಿ, ಅಭಿಲಾಷ್‌ ಮುಂಡತ್ತೋಡಿ, ಸುಜಿತ್ ಪಂಚಳಿಕೆ, ಸಾತ್ವಿಕ್, ಗಿರೀಶ, ಪ್ರವೀಣ ಕೊಡಂಗೆ, ಕೃಷ್ಣ ನಾಯ್ಕ, ಕುಶಾಲಪ್ಪ ನಾಯ್ಕ ದೊಂಪದಪಲ್ಕೆ, ಲಕ್ಷ್ಮೀ ನಾರಾಯಣ ಭಟ್ ಓಡಲ, ರವೀಂದ್ರ ಕಾರಂತಧನ್ ರಾಜ್ ಶೆಟ್ಟಿ ದೊಂಪದಪಲ್ಕೆ ಶ್ರೀಧರ ಪೂಜಾರಿ ಅರಳಿ, ಅಭಿಷೇಕ್ ಕೂಡಿಗೆ, ನಾಗರಾಜ್ ಕಾಮತ್ ಓಡಲ, ಅರುಣ್ ಕುಮಾರ್ ಬನಸಿರಿ ಪೆರ್ಲ, ಸತೀಶ್ ನಿನ್ನಿಕಲ್ಲು ಮೊದಲಾದವರು ಭಾಗವಹಿಸಿದ್ದರು.

Related posts

ಗ್ರಾಮಗಳಲ್ಲಿ ಕಿರು ಉದ್ದಿಮೆಗಳ ಮೂಲಕ ಲಕ್ಷಾಂತರ ಸ್ವ ಉದ್ಯೋಗಗಳನ್ನು ಸೃಷ್ಟಿಸಿದ ಗ್ರಾಮಾಭಿವೃದ್ಧಿ ಯೋಜನೆಗೆ ‘ಬಿ.ಸಿ. ಮಾದರಿಯ ಶ್ರೇಷ್ಠ ಎಂ.ಎಸ್.ಎಂ.ಇ. ಪೋಷಕ ಸಂಸ್ಥೆ’ ಪ್ರಶಸ್ತಿ

Suddi Udaya

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ ಶಾರದೋತ್ಸವ ಅಂಗವಾಗಿ ವಾಲಿಬಾಲ್ ಪಂದ್ಯಾಟದ ಉದ್ಘಾಟನೆ

Suddi Udaya

ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ: ಉರುವಾಲು ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಗೆ ಹಲವು ಪ್ರಶಸ್ತಿ

Suddi Udaya

ಮೊಬೈಲ್ ಕಳವಾದರೆ ವಾಟ್ಸಪ್ ನಲ್ಲಿ ಹಾಯ್ ಕಳುಹಿಸಿದರೆ ಪತ್ತೆಗೆ ಪ್ರಯತ್ನ

Suddi Udaya

ಪಡಂಗಡಿ ಗ್ರಾ.ಪಂ. ಅಧ್ಯಕ್ಷರಾಗಿ ಪ್ರಶಾಂತ್ ಸುವರ್ಣ, ಉಪಾಧ್ಯಕ್ಷರಾಗಿ ಪಿ.ಎನ್ ವಸಂತಿ ಅವಿರೋಧ ಆಯ್ಕೆ

Suddi Udaya

ಗೌಡರ ಯಾನೆ ಒಕ್ಕಲಿಗ ಗ್ರಾಮ ಸಮಿತಿ ಹಾಗೂ ಶಿಶಿಲ ಗ್ರಾಮದ ಬೈಲುವಾರು ಸಮಿತಿಯ ಪದಾಧಿಕಾರಿಗಳ ಸಭೆ

Suddi Udaya
error: Content is protected !!