25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕಾರಿಂಜ ಶ್ರೀ ವನಶಾಸ್ತಾರ ಮತ್ತು ವೀರಭದ್ರ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪ್ರಯುಕ್ತ ಉಗ್ರಾಣ , ಕಾರ್ಯಾಲಯ ಹಾಗೂ ಭಜನಾ ಕಾರ್ಯಕ್ರಮ ಉದ್ಘಾಟನೆ

ಉರುವಾಲು: ಕಾರಿಂಜ ಶ್ರೀ ವನಶಾಸ್ತಾರ ಮತ್ತು ವೀರಭದ್ರ ದೇವಸ್ಥಾನ ಬ್ರಹ್ಮ ಕಲಶೋತ್ಸವದ ಪ್ರಯುಕ್ತ ಉಗ್ರಾಣ ಮುಹೂರ್ತ ಕಾರ್ಯಕ್ರಮವನ್ನು ಕಣಿಯೂರು ರೈತ ಬಂಧು ಆಹಾರೋದ್ಯಮ ಮಾಲಕರು ಶಿವಶಂಕರ್ ನಾಯಕ್, ಕಾರ್ಯಾಲಯವನ್ನು ಜನಾರ್ದನ ಪೂಜಾರಿ ಕಡ್ತಿಲ, ಭಜನಾ ಕಾರ್ಯಕ್ರಮವನ್ನು ಕರಾಯ ಶ್ರೀ ಕೃಷ್ಣ ಭಜನಾ ಮಂಡಳಿ ಅಧ್ಯಕ್ಷ ಜಗದೀಶ ಶೆಟ್ಟಿ ಮೈರ ದೀಪ ಬೆಳಗಿಸಿ ಉದ್ಘಾಟಿಸಿದರು.

ನಂತರ ಆಹ್ವಾನಿತ‌ ತಂಡಗಳಿಂದ ಭಜನಾ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಯೋಗೀಶ್ ಪೂಜಾರಿ ಕಡ್ತಿಲ, ಕಾರ್ಯಾಧ್ಯಕ್ಷ ಸುನೀಲ್ ಅಣವು, ಜೀರ್ಣೋದ್ದಾರ ಸಮಿತಿಯ ಅಧ್ಯಕ್ಷ ದಾಸಪ್ಪ ಗೌಡ ಕೋಡಿಯಡ್ಕ, ವಿಜಯ ಕುಮಾರ್ ಕಲ್ಲಳಿಕೆ, ಡೀಕಮ್ಮ ಕೊರಗಪ್ಪ ಪೂಜಾರಿ ಕಾರಿಂಜ, ಪ್ರಸಾದ್ ಶೆಟ್ಟಿ ಕೆರ್ಪುಣಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಣಿಯೂರ ವಲಯ ಮೇಲ್ವಿಚಾರಕರಾದ ಶಿಲ್ಪಾ, ದೇವಸ್ಥಾನದ ಪದಾಧಿಕಾರಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ಕಿಲ್ಲೂರು‌ ನೂತನ ಮಸ್ಜಿದ್ ಗೆ ಖಾಝಿ ಕೂರತ್ ತಂಙಳ್ ರಿಂದ ಶಿಲಾನ್ಯಾಸ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಮಂಜುನಾಥ್ ಗೌಡ, ರಾಷ್ಟ್ರೀಯ ಯುವ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ನಿಗಮ್ ಭಂಡಾರಿ ಭೇಟಿ

Suddi Udaya

ಬೆಳ್ತಂಗಡಿ ತಾಲೂಕು ಜಿಪಿಟಿ ಶಿಕ್ಷಕರ ಸಂಘದ ವತಿಯಿಂದ ‘ಸ್ನೇಹ ಸಂಗಮ’ ಕಾರ್ಯಕ್ರಮ

Suddi Udaya

ಗೇರುಕಟ್ಟೆ : ಕೊರಂಜ ಭಾರಿ ಮಳೆಗೆ ಚರಂಡಿ ನೀರು ಮನೆಯೊಳಗೆ

Suddi Udaya

ತಣ್ಣೀರುಪಂತ: ಲಕ್ಷದೀಪೋತ್ಸವ ಪಾದಯಾತ್ರೆಯ ಪೂರ್ವಭಾವಿ ಸಭೆ

Suddi Udaya

ಕೊಯ್ಯೂರು ಗೌಡರ ಯಾನೆ ಒಕ್ಕಲಿಗರ ಸೇವಾ ಸಮಿತಿಯ ಮಹಾಸಭೆ ಹಾಗೂ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!