ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕಾರಿಂಜ ಶ್ರೀ ವನಶಾಸ್ತಾರ ಮತ್ತು ವೀರಭದ್ರ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪ್ರಯುಕ್ತ ಉಗ್ರಾಣ , ಕಾರ್ಯಾಲಯ ಹಾಗೂ ಭಜನಾ ಕಾರ್ಯಕ್ರಮ ಉದ್ಘಾಟನೆ

ಉರುವಾಲು: ಕಾರಿಂಜ ಶ್ರೀ ವನಶಾಸ್ತಾರ ಮತ್ತು ವೀರಭದ್ರ ದೇವಸ್ಥಾನ ಬ್ರಹ್ಮ ಕಲಶೋತ್ಸವದ ಪ್ರಯುಕ್ತ ಉಗ್ರಾಣ ಮುಹೂರ್ತ ಕಾರ್ಯಕ್ರಮವನ್ನು ಕಣಿಯೂರು ರೈತ ಬಂಧು ಆಹಾರೋದ್ಯಮ ಮಾಲಕರು ಶಿವಶಂಕರ್ ನಾಯಕ್, ಕಾರ್ಯಾಲಯವನ್ನು ಜನಾರ್ದನ ಪೂಜಾರಿ ಕಡ್ತಿಲ, ಭಜನಾ ಕಾರ್ಯಕ್ರಮವನ್ನು ಕರಾಯ ಶ್ರೀ ಕೃಷ್ಣ ಭಜನಾ ಮಂಡಳಿ ಅಧ್ಯಕ್ಷ ಜಗದೀಶ ಶೆಟ್ಟಿ ಮೈರ ದೀಪ ಬೆಳಗಿಸಿ ಉದ್ಘಾಟಿಸಿದರು.

ನಂತರ ಆಹ್ವಾನಿತ‌ ತಂಡಗಳಿಂದ ಭಜನಾ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಯೋಗೀಶ್ ಪೂಜಾರಿ ಕಡ್ತಿಲ, ಕಾರ್ಯಾಧ್ಯಕ್ಷ ಸುನೀಲ್ ಅಣವು, ಜೀರ್ಣೋದ್ದಾರ ಸಮಿತಿಯ ಅಧ್ಯಕ್ಷ ದಾಸಪ್ಪ ಗೌಡ ಕೋಡಿಯಡ್ಕ, ವಿಜಯ ಕುಮಾರ್ ಕಲ್ಲಳಿಕೆ, ಡೀಕಮ್ಮ ಕೊರಗಪ್ಪ ಪೂಜಾರಿ ಕಾರಿಂಜ, ಪ್ರಸಾದ್ ಶೆಟ್ಟಿ ಕೆರ್ಪುಣಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಣಿಯೂರ ವಲಯ ಮೇಲ್ವಿಚಾರಕರಾದ ಶಿಲ್ಪಾ, ದೇವಸ್ಥಾನದ ಪದಾಧಿಕಾರಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಒಕ್ಕಲಿಗ ಗೌಡರ ಮಹಿಳಾ ವೇದಿಕೆಯ ನೇತೃತ್ವದಲ್ಲಿ ವರಮಹಾಲಕ್ಷ್ಮೀ ವ್ರತ ಪೂಜೆ

Suddi Udaya

ಅ. 25: ಬರೆಂಗಾಯದಲ್ಲಿ ಉಚಿತ ಆರೋಗ್ಯ ಶಿಬಿರ ಮತ್ತು ಬೃಹತ್ ರಕ್ತದಾನ ಶಿಬಿರ

Suddi Udaya

ಶ್ರೀ ರಾಮ ಕ್ಷೇತ್ರದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

Suddi Udaya

ನಿಡ್ಲೆ: ಬೂಡುಜಾಲು ನಿವಾಸಿ ವಿಶ್ವನಾಥ ಶೆಟ್ಟಿ ನಿಧನ

Suddi Udaya

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ಇದರ ಪದಗ್ರಹಣ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳಾಲು ಮಿನಂದೇಲು ಬಳಿ ಹೊತ್ತಿ ಉರಿದ ಸ್ಕೂಟಿ : ಚಿಕಿತ್ಸೆ ಫಲಕಾರಿಯಾಗದೆ ದಿಯಾನ್ ಸಾವು

Suddi Udaya
error: Content is protected !!