22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಫೆ.21: ಗೆಳೆಯರ ಬಳಗ ನೇರೋಳ್ದ್ ಪಲ್ಕೆ ಮುರ ವತಿಯಿಂದ 13ನೇ ವರ್ಷದ ಸಾಮೂಹಿಕ ಶ್ರೀ ಶನೀಶ್ವರ ಪೂಜೆ

ಕನ್ಯಾಡಿ 1 ಗೆಳೆಯರ ಬಳಗ ನೇರೋಳ್ದ್ ಪಲ್ಕೆ ಮುರ ವತಿಯಿಂದ ವೇದಮೂರ್ತಿ ಶ್ರೀ ಅನಂತರಾಮ ಉಪಾಧ್ಯಾಯ ಇಂದಬೆಟ್ಟು ಇವರ ವೈದಿಕ ಮುಂದಾಳತ್ವದಲ್ಲಿ 13ನೇ ವರ್ಷದ ಸಾಮೂಹಿಕ ಶ್ರೀ ಶನೀಶ್ವರ ಪೂಜೆ ಫೆ.21ರಂದು ಸಂಜೆ 6ಕ್ಕೆ ನಡೆಯಲಿದೆ ಎಂದು ಸಮಿತಿ ಅಧ್ಯಕ್ಷ ನವೀನ್ ಶೆಟ್ಟಿ ನೇರೋಳ್ದ್ ಪಲ್ಕೆ ತಿಳಿಸಿದ್ದಾರೆ.

ಕಾರ್ಯಕ್ರಮಗಳು : ಸಂಜೆ ಗಂಟೆ 5-30ಕ್ಕೆ : ಶ್ರೀ ಶನೀಶ್ವರ ಪೂಜೆ ಪ್ರಾರಂಭ ರಾತ್ರಿ ಗಂಟೆ 7-00ಕ್ಕೆ ಮಹಾಪೂಜೆ , ರಾತ್ರಿ ಕುಣಿತ ಭಜನಾ ಕಾರ್ಯಕ್ರಮ, ಮೂಡಬಿದ್ರೆ ಶ್ರೀ ಜಗದ್ಗುರು ರಾಘವೇಂದ್ರ ಪೀಠ, ಕರಿಂಜೆ ಮಠದ ಪರಮಪೂಜ್ಯ ಶ್ರೀ ಮುಕ್ತಾನಂದ ಶ್ರೀ ಗಳವರು ದೀಪ ಪ್ರಜ್ವಲನೆಗೊಳಿಸಲಿದ್ದಾರೆ.

ರಾತ್ರಿ ಗಂಟೆ 8-00ಕ್ಕೆ ಆಹ್ವಾನಿತ ತಂಡಗಳಿಂದ ಕುಣಿತ ಭಜನೆ, ರಾತ್ರಿ ಗಂಟೆ 8-30ಕ್ಕೆ ಪ್ರಸಾದ ವಿತರಣೆ, ಸಾರ್ವಜನಿಕ ಅನ್ನಸಂತರ್ಪಣೆ. ರಾತ್ರಿ ಗಂಟೆ 9-00ಕ್ಕೆ ಮಂದಾರ ಕಲಾವಿದರು ಉಜಿರೆ ಇವರಿಂದ “ಮಾಯಾದ ತುಡರ್” ಎಂಬ ತುಳು ಭಕ್ತಿ ಪ್ರಧಾನ ಹಾಸ್ಯಮಯ ನಾಟಕ ನಡೆಯಲಿದೆ.

Related posts

ಬಂದಾರು: ಶ್ರೀಧರ ಪೂಜಾರಿಯವರ ಮನೆಯ ಹಿಂಬದಿಯ ಗುಡ್ಡ ಕುಸಿತ

Suddi Udaya

ಕೊಕ್ಕಡ ಸ. ಪ್ರೌಢಶಾಲೆಯಲ್ಲಿ ಅ.3 ರಿಂದ ಅ.9 ರವರೆಗೆ ಎನ್ ಎಸ್ ಎಸ್ ವಾರ್ಷಿಕ ವಿಶೇಷ ಶಿಬಿರ

Suddi Udaya

ಬೈಕ್ ಅಪಘಾತ: ಚಿಕಿತ್ಸೆ ಫಲಕಾರಿಯಾಗದೆ ಬೆಳಾಲಿನ ಶೀನಪ್ಪ ಗೌಡ ನಿಧನ

Suddi Udaya

ಇಂದಿನಿಂದ ದ.ಕ ಜಿಲ್ಲೆಯಲ್ಲಿ ವಿಧಾನಸಭೆ ಚುನಾವಣೆಗೆ ನಾಮಪತ್ರಗಳ ಸ್ವೀಕಾರ ಆರಂಭ: ಜಿಲ್ಲಾಧಿಕಾರಿ

Suddi Udaya

ಶಿಬಾಜೆ: ಮೊಂಟೆತಡ್ಕ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಚೌತಿ- ನವರಾತ್ರಿಯ ಬಗ್ಗೆ ಪೂರ್ವಭಾವಿ ಸಭೆ

Suddi Udaya

ಹಿಂದೂ ರಾಷ್ಟ್ರ ಸಮನ್ವಯ ಸಮಿತಿಯ ವತಿಯಿಂದ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಬೆಳ್ತಂಗಡಿ ಉಪ ತಹಶೀಲ್ದಾರರ ಮೂಲಕ ರಾಜ್ಯಪಾಲರಿಗೆ ಮನವಿ

Suddi Udaya
error: Content is protected !!