23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಫೆ.21: ಗೆಳೆಯರ ಬಳಗ ನೇರೋಳ್ದ್ ಪಲ್ಕೆ ಮುರ ವತಿಯಿಂದ 13ನೇ ವರ್ಷದ ಸಾಮೂಹಿಕ ಶ್ರೀ ಶನೀಶ್ವರ ಪೂಜೆ

ಕನ್ಯಾಡಿ 1 ಗೆಳೆಯರ ಬಳಗ ನೇರೋಳ್ದ್ ಪಲ್ಕೆ ಮುರ ವತಿಯಿಂದ ವೇದಮೂರ್ತಿ ಶ್ರೀ ಅನಂತರಾಮ ಉಪಾಧ್ಯಾಯ ಇಂದಬೆಟ್ಟು ಇವರ ವೈದಿಕ ಮುಂದಾಳತ್ವದಲ್ಲಿ 13ನೇ ವರ್ಷದ ಸಾಮೂಹಿಕ ಶ್ರೀ ಶನೀಶ್ವರ ಪೂಜೆ ಫೆ.21ರಂದು ಸಂಜೆ 6ಕ್ಕೆ ನಡೆಯಲಿದೆ ಎಂದು ಸಮಿತಿ ಅಧ್ಯಕ್ಷ ನವೀನ್ ಶೆಟ್ಟಿ ನೇರೋಳ್ದ್ ಪಲ್ಕೆ ತಿಳಿಸಿದ್ದಾರೆ.

ಕಾರ್ಯಕ್ರಮಗಳು : ಸಂಜೆ ಗಂಟೆ 5-30ಕ್ಕೆ : ಶ್ರೀ ಶನೀಶ್ವರ ಪೂಜೆ ಪ್ರಾರಂಭ ರಾತ್ರಿ ಗಂಟೆ 7-00ಕ್ಕೆ ಮಹಾಪೂಜೆ , ರಾತ್ರಿ ಕುಣಿತ ಭಜನಾ ಕಾರ್ಯಕ್ರಮ, ಮೂಡಬಿದ್ರೆ ಶ್ರೀ ಜಗದ್ಗುರು ರಾಘವೇಂದ್ರ ಪೀಠ, ಕರಿಂಜೆ ಮಠದ ಪರಮಪೂಜ್ಯ ಶ್ರೀ ಮುಕ್ತಾನಂದ ಶ್ರೀ ಗಳವರು ದೀಪ ಪ್ರಜ್ವಲನೆಗೊಳಿಸಲಿದ್ದಾರೆ.

ರಾತ್ರಿ ಗಂಟೆ 8-00ಕ್ಕೆ ಆಹ್ವಾನಿತ ತಂಡಗಳಿಂದ ಕುಣಿತ ಭಜನೆ, ರಾತ್ರಿ ಗಂಟೆ 8-30ಕ್ಕೆ ಪ್ರಸಾದ ವಿತರಣೆ, ಸಾರ್ವಜನಿಕ ಅನ್ನಸಂತರ್ಪಣೆ. ರಾತ್ರಿ ಗಂಟೆ 9-00ಕ್ಕೆ ಮಂದಾರ ಕಲಾವಿದರು ಉಜಿರೆ ಇವರಿಂದ “ಮಾಯಾದ ತುಡರ್” ಎಂಬ ತುಳು ಭಕ್ತಿ ಪ್ರಧಾನ ಹಾಸ್ಯಮಯ ನಾಟಕ ನಡೆಯಲಿದೆ.

Related posts

ಮುಂಡಾಜೆ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದ ಆಶ್ರಯದಲ್ಲಿ ಪ್ರತಿಭಾ ಪುರಸ್ಕಾರ, ಶೈಕ್ಷಣಿಕ ನಿಧಿ ವಿತರಣೆ

Suddi Udaya

ಉಜಿರೆ ಎಸ್. ಡಿ. ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ‘ಹ್ಯಾಪಿ ಕ್ಲಾಸ್ರೂಮ್’

Suddi Udaya

ದ.ಕ ಲೋಕಸಭಾ ಚುನಾವಣೆ: ವೀಕ್ಷಕರಾಗಿ ಹರೀಶ್ ಕುಮಾರ್ ನೇಮಕ

Suddi Udaya

ಪಡಂಗಡಿ: ಪಾದಚಾರಿಗೆ ಕಾರು ಡಿಕ್ಕಿ : ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya

ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ವಿಧ್ಯಾರ್ಥಿಗಳಿಂದ ಅದ್ವಿತೀಯ ಸಾಧನೆ: 593 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ನಲ್ಲಿ ಉತ್ತೀರ್ಣ, ವಿವಿಧ ವಿಷಯಗಳಲ್ಲಿ ನೂರಕ್ಕೆ ನೂರರಷ್ಟು ಅಂಕಗಳನ್ನು ಪಡೆದುಕೊಂಡು ಸಾಧನೆ: ಸಾಧಕ ವಿದ್ಯಾರ್ಥಿಗಳನ್ನು ಅಭಿನಂದಿಸಿದ ಕಾಲೇಜಿನ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್

Suddi Udaya

ಅಂತಾರಾಷ್ಟ್ರೀಯ ಸೇವಾ ಸಂಸ್ಥೆ ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಗುಂಡೇರಿಯಲ್ಲಿ ನೂತನವಾಗಿ ನಿರ್ಮಿಸಲಾದ ಕೇಳ್ಕರೇಶ್ವರ ಬಸ್ಸು ತಂಗುದಾಣ ಉದ್ಘಾಟನೆ

Suddi Udaya
error: Content is protected !!