22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸುಲ್ಕೇರಿ ಶ್ರೀರಾಮ ಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್ ಉದ್ಘಾಟನೆ

ಸುಲ್ಕೇರಿ : ಕೇಂದ್ರದ ಸಂಸದ ನಿಧಿಯಿಂದ ಡಾ| ಡಿ. ವೀರೇಂದ್ರ ಹೆಗ್ಗಡೆಯವರು ಮಂಜೂರು ಮಾಡಿಸಿದ್ದ ರೂ.150000 ಮೌಲ್ಯದ ಸ್ಮಾಟ್೯ ಕ್ಲಾಸ್ ನ್ನು ಸುಲ್ಕೇರಿ ಶ್ರೀರಾಮ ಶಾಲೆಯಲ್ಲಿ ನಾರಾವಿ ವಲಯದ ಮೇಲ್ವಿಚಾರಕಿ ವಿಶಾಲ ಕೆ ಉದ್ಧಾಟನೆ ಮಾಡಿದರು.

ನಾರಾವಿ ವಲಯದಲ್ಲಿ 6 ಶಾಲೆಗಳಿಗೆ ಸ್ಮಾರ್ಟ್ ಕ್ಲಾಸ್ ಬಿಡುಗಡೆ ಆಗಿದೆ. ಈ ಸಂದರ್ಭದಲ್ಲಿ ಒಕ್ಕೂಟದ ಅಧ್ಯಕ್ಷರು ಯಶೋಧರ ಪೂಜಾರಿ, ಗ್ರಾಮಸಮಿತಿ ಅಧ್ಯಕ್ಷರು ರಾಮಶೆಟ್ಟಿ, ಜನಜಾಗೃತಿ ಸದಸ್ಯರಾದ ಸದಾನಂದ ಗೌಡ, ಒಕ್ಕೂಟದ ಕಾರ್ಯದರ್ಶಿ ಸುಜಾತ, ಗ್ರಾಮ ಪಂಚಾಯತ್ ಸದಸ್ಯರಾದ ನಾರಾಯಣ ಪೂಜಾರಿ, ಶಾಲಾ ಗೌರವ ಅಧ್ಯಕ್ಷ ಗಣೇಶ ಹೆಗ್ಡೆ, ಅಧ್ಯಕ್ಷ ರಾಜು ಪೂಜಾರಿ, ಮುಖ್ಯಶಿಕ್ಷಕ ಪ್ರಮೋದ್ ಹಾಗೂ , ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಸೇವಾಪ್ರತಿನಿಧಿ ಮಮತಾಶೆಟ್ಟಿ ಉಪಸ್ಥಿತರಿದ್ದರು.

Related posts

ಪುತ್ತೂರು ಪೊಲೀಸರಿಂದ ಸಾವಿರಾರು ರೂ.ಮೌಲ್ಯದ ಅಕ್ರಮ ಗಾಂಜಾ ಸಾಗಾಟ ಪತ್ತೆ: 106 ಕಿ.ಗ್ರಾಂ ಗಾಂಜಾ ಸಹಿತ ಚಾಮಾ೯ಡಿಯ ಅಬ್ದುಲ್ ಸಾದಿಕ್ ಹಾಗೂ ರಫೀಕ್ ಬಂಧನ

Suddi Udaya

ತೆಂಕಕಾರಾಂದೂರು ಗ್ರಾಮದಲ್ಲೊಂದು ಕೇಳುವವರಿಲ್ಲದ ಅಂಬೇಡ್ಕರ್ ಭವನ: ಗಾಳಿ ಮಳೆಗೆ ಮೇಲ್ಛಾವಣಿ ಕುಸಿದರು ಗಮನಿಸಿದ ಸಂಬಂಧಪಟ್ಟ ಇಲಾಖೆ: ನೂತನ ಅಂಬೇಡ್ಕರ್ ಭವನ ನಿರ್ಮಿಸಿ ಅಥವಾ ದುರಸ್ತಿಗೊಳಿಸುವಂತೆ ಅಶ್ರಫ್ ಕಟ್ಟೆಯವರಿಂದ ಮನವಿ

Suddi Udaya

ಇಂದಬೆಟ್ಟುವಿನಲ್ಲಿ ದನದ ಕೊಟ್ಟಿಗೆ, ರಬ್ಬರ್ ಸ್ಮೋಕ್ ಹೌಸ್ ಗೆ ಆಕಸ್ಮಿಕ ಬೆಂಕಿ ತಗುಲಿ ಅಪಾರ ಹಾನಿ

Suddi Udaya

ನಿಡ್ಲೆ: ಯಕ್ಷ ಧ್ರುವ ಪಟ್ಲ ಫೌಂಡೇಶನ್ ವತಿಯಿಂದ ನಾಟ್ಯ ತರಬೇತಿ ಶಿಕ್ಷಣ ಅಭಿಯಾನ

Suddi Udaya

ಕಳಿಯ ಗ್ರಾಮದ ವಾರ್ಡ್ ಗಳಲ್ಲಿ ಅಗತ್ಯವಿದ್ದ ಸ್ಥಳಗಳಲ್ಲಿ ಗ್ರಾಮ ಪಂಚಾಯತಿನ 15ನೇ ಹಣಕಾಸು ಯೋಜನೆಯಲ್ಲಿ ಸೋಲಾರ್ ದೀಪ ಅಳವಡಿಕೆ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ರೂ. 25,000 ಸಹಾಯಧನ ವಿತರಣೆ

Suddi Udaya
error: Content is protected !!