23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸುಲ್ಕೇರಿ ಶ್ರೀರಾಮ ಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್ ಉದ್ಘಾಟನೆ

ಸುಲ್ಕೇರಿ : ಕೇಂದ್ರದ ಸಂಸದ ನಿಧಿಯಿಂದ ಡಾ| ಡಿ. ವೀರೇಂದ್ರ ಹೆಗ್ಗಡೆಯವರು ಮಂಜೂರು ಮಾಡಿಸಿದ್ದ ರೂ.150000 ಮೌಲ್ಯದ ಸ್ಮಾಟ್೯ ಕ್ಲಾಸ್ ನ್ನು ಸುಲ್ಕೇರಿ ಶ್ರೀರಾಮ ಶಾಲೆಯಲ್ಲಿ ನಾರಾವಿ ವಲಯದ ಮೇಲ್ವಿಚಾರಕಿ ವಿಶಾಲ ಕೆ ಉದ್ಧಾಟನೆ ಮಾಡಿದರು.

ನಾರಾವಿ ವಲಯದಲ್ಲಿ 6 ಶಾಲೆಗಳಿಗೆ ಸ್ಮಾರ್ಟ್ ಕ್ಲಾಸ್ ಬಿಡುಗಡೆ ಆಗಿದೆ. ಈ ಸಂದರ್ಭದಲ್ಲಿ ಒಕ್ಕೂಟದ ಅಧ್ಯಕ್ಷರು ಯಶೋಧರ ಪೂಜಾರಿ, ಗ್ರಾಮಸಮಿತಿ ಅಧ್ಯಕ್ಷರು ರಾಮಶೆಟ್ಟಿ, ಜನಜಾಗೃತಿ ಸದಸ್ಯರಾದ ಸದಾನಂದ ಗೌಡ, ಒಕ್ಕೂಟದ ಕಾರ್ಯದರ್ಶಿ ಸುಜಾತ, ಗ್ರಾಮ ಪಂಚಾಯತ್ ಸದಸ್ಯರಾದ ನಾರಾಯಣ ಪೂಜಾರಿ, ಶಾಲಾ ಗೌರವ ಅಧ್ಯಕ್ಷ ಗಣೇಶ ಹೆಗ್ಡೆ, ಅಧ್ಯಕ್ಷ ರಾಜು ಪೂಜಾರಿ, ಮುಖ್ಯಶಿಕ್ಷಕ ಪ್ರಮೋದ್ ಹಾಗೂ , ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಸೇವಾಪ್ರತಿನಿಧಿ ಮಮತಾಶೆಟ್ಟಿ ಉಪಸ್ಥಿತರಿದ್ದರು.

Related posts

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಕ್ಕಳ ಬೇಸಿಗೆ ಶಿಬಿರ ಸಮ್ಮರ್ ಪ್ಯಾರಡೈಸ್ ಉದ್ಘಾಟನಾ ಸಮಾರಂಭ

Suddi Udaya

ಉಜಿರೆ ಎಸ್ ಡಿ ಎಂ ಕಾಲೇಜಿನಲ್ಲಿ ಯಕ್ಷಧ್ವನಿ ಲಹರಿ ತಿಂಗಳ ಕಾರ್ಯಕ್ರಮ

Suddi Udaya

ಮೇಲಂತಬೆಟ್ಟು : ಪ್ರೇಮಾ ಅವರಿಗೆ “ವಾತ್ಸಲ್ಯ” ಮನೆ ಹಸ್ತಾಂತರ

Suddi Udaya

ಶಿರ್ಲಾಲು ಗರಡಿ – ಜಾತ್ರಾ ಮಹೋತ್ಸವದ ಪೂರ್ವಭಾವಿ ಸಭೆ

Suddi Udaya

ರಾಷ್ಟ್ರೀಯ ಮಟ್ಟದ ಭಾರ ಎತ್ತುವಿಕೆ ಸ್ಪರ್ಧೆಯಲ್ಲಿ ಭಾಗವಹಿಸಲು ಹಿಮಾಚಲ ಪ್ರದೇಶಕ್ಕೆ ತೆರಳಲಿರುವ ಬಂದಾರು ಕೆ ತೇಜಸ್ವಿನಿ ಪೂಜಾರಿ ರವರಿಗೆ ಬೆಳ್ತಂಗಡಿ ಶ್ರೀ ನಾರಾಯಣಗುರು ಸ್ವಾಮಿ ಸೇವಾ ಸಂಘದ ವತಿಯಿಂದ ಆರ್ಥಿಕ ನೆರವು

Suddi Udaya

ಚಾರ್ಮಾಡಿ: ಪ್ರಪಾತಕ್ಕೆ ಉರುಳಿ ಬಿದ್ದ ಟಾಟಾ ಎ.ಸಿ ವಾಹನ: ಚಾಲಕ ಪ್ರಾಣಾಪಾಯದಿಂದ ಪಾರು

Suddi Udaya
error: Content is protected !!