23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಅನುಗ್ರಹ ಆಂ.ಮಾ. ಶಾಲೆಯಲ್ಲಿ ಕಬ್ಸ್, ಬುಲ್ ಬುಲ್, ಸ್ಕೌಟ್ಸ್ ಗೈಡ್ಸ್ ವಿದ್ಯಾರ್ಥಿಗಳಿಂದ ಚಿಂತನಾ ದಿನಾಚರಣೆ


ಉಜಿರೆ: ಸ್ಕೌಟ್ಸ್ ಗೈಡ್ಸ್ ಸಂಸ್ಥೆಯ ಸ್ಥಾಪಕರಾದ ಲಾರ್ಡ್ ಬ್ಯಾಡನ್ ಪಾವೆಲ್ ಹಾಗೂ ಲೇಡಿ ಓಲಾನಾ ಬ್ಯಾಡನ್ ಪಾವೆಲ್ ಅವರ ಜನ್ಮ ದಿನದ ಸ್ಮರಣಾರ್ಥವಾಗಿ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕಬ್ಸ್, ಬುಲ್ ಬುಲ್, ಸ್ಕೌಟ್ಸ್ ಗೈಡ್ಸ್ ವಿದ್ಯಾರ್ಥಿಗಳಿಂದ ಚಿಂತನಾ ದಿನಾಚರಣೆಯನ್ನು ಆಚರಿಸಲಾಯಿತು.

ಶಾಲೆಯಲ್ಲಿ ಕಬ್ಸ್, ಬುಲ್ ಬುಲ್ ವಿದ್ಯಾರ್ಥಿಗಳಿಂದ ಸುಶಾವ್ಯ ಗೀತೆಗಳು ಹಾಗೂ ನೃತ್ಯವನ್ನು ಪ್ರದರ್ಶನ ಮಾಡಿದರು. ಬುಲ್ ಬುಲ್ ವಿದ್ಯಾರ್ಥಿನಿಯಾದ ಕುಮಾರಿ ಚರಿಷ್ಮ ದಿನದ ಮಹತ್ವವನ್ನು ತಿಳಿಸಿದರು. ಸ್ಕೌಟ್ ಗೈಡ್ಸ್ ವಿದ್ಯಾರ್ಥಿನಿಯರು ಪ್ರಾರ್ಥನೆ ಹಾಗೂ ದೇಶಭಕ್ತಿ ಗೀತೆಯನ್ನು ಹಾಡಿದರು. ಪ್ರಾಂಶುಪಾಲರಾದ ವಂದನೀಯ ಫಾ! ವಿಜಯ್ ಲೋಬೊ ಶುಭಹಾರೈಸಿದರು. ಸ್ಕೌಟ್ ವಿದ್ಯಾರ್ಥಿನಿಯಾದ ಕ್ಲೆರಿಷಾ ರೊಡ್ರಿಗಸ್ ಕಾರ್ಯಕ್ರಮವನ್ನು ನಿರೂಪಿಸಿ, ಸ್ಪರ್ಶಾ ಸ್ವಾಗತಿಸಿ, ವಂದಿಸಿದರು. ಈ ಕಾರ್ಯಕ್ರಮದಲ್ಲಿ ಸ್ಕೌಟ್ ಗೈಡ್ಸ್ ಶಿಕ್ಷಕ ಶಿಕ್ಷಕಿಯರು ಸಹಕರಿಸಿದರು.

Related posts

ಕಾಪಿನಡ್ಕ ಶಾಲೆಯಲ್ಲಿ ಬುಲ್ ಬುಲ್ ದಳ ಉದ್ಘಾಟನೆ

Suddi Udaya

ಬೆಳ್ತಂಗಡಿಯಲ್ಲಿ ‘ಮಾದಕ ವಸ್ತು ತಡೆ ಜಾಗೃತಿ ಬೃಹತ್ ಕಾಲ್ನಡಿಗೆ ಜಾಥಾ’

Suddi Udaya

ಜೇಸಿಐ ವಲಯ ಸಮ್ಮೇಳನ: ಜೆಸಿಐ ಬೆಳ್ತಂಗಡಿ ಮಂಜುಶ್ರೀಗೆ ಸಮಗ್ರ ಪ್ರಶಸ್ತಿ

Suddi Udaya

ಚಿಬಿದ್ರೆ: ಶತಾಯುಷಿ ಸೇಸು ನಿಧನ

Suddi Udaya

ವಿನೂತನ ಶೈಲಿಯಲ್ಲಿ ಪ್ಯಾಂಟ್ ಧರಿಸಿ ಬೆಳ್ತಂಗಡಿ ಸಂತೆಕಟ್ಟೆಗೆ ಬಂದ ಯುವಕ: ವಿಡಿಯೋ ಮಾಡಿ ಯುವಕನ ಪ್ಯಾಂಟ್ ನ್ನು ಸೂಜಿಯಿಂದ ಹೊಲಿದ ಕಿಡಿಗೇಡಿಗಳು: ನೊಂದ ಯುವಕ ಆತ್ಮಹತ್ಯೆಗೆ ಯತ್ನ

Suddi Udaya

ಬೆಳ್ತಂಗಡಿ ತಾ.ಪಂ. ನಲ್ಲಿ ಗೃಹಲಕ್ಷ್ಮಿ ನೋಂದಣಿ ವಿಶೇಷ ಶಿಬಿರ

Suddi Udaya
error: Content is protected !!