July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಂಗಳೂರಿನಲ್ಲಿ ನಡೆದ ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ತೋಟತ್ತಾಡಿ ಯುವಕ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

ಬೆಳ್ತಂಗಡಿ :ಬೆಂಗಳೂರಿನಲ್ಲಿ ನಡೆದ ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ತೋಟತ್ತಾಡಿ ನಿವಾಸಿ ಯುವಕ ಚಿಕಿತ್ಸೆಗೆ ಸ್ಪಂದಿಸದೆ ಫೆ.20 ರಂದು ಮೃತಪಟ್ಟಿದ್ದಾರೆ.

ಮೃತ ಯುವಕ ಬೆಳ್ತಂಗಡಿ ತಾಲೂಕಿನ ತೋಟತ್ತಾಡಿ ಗ್ರಾಮದ ನಿವಾಸಿ ಸನಲ್ ಆಂಟನಿ(25ವ.) ಎಂಬವರಾಗಿದ್ದಾರೆ. ಫೆ. 14ರಂದು ಬೆಂಗಳೂರಿನ ಬೆಳ್ಳೂರ್ ಕ್ರಾಸ್ ಬಳಿ ಸಂಭವಿಸಿದ ಅಪಘಾತದಲ್ಲಿ ಈತ ಗಂಭೀರವಾಗಿ ಗಾಯಗೊಂಡಿದ್ದು ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು ಆದ್ರೆ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ.

ಮೃತರು ತಂದೆ, ತಾಯಿ, ಪತ್ನಿ ಹಾಗೂ ಮಗು ಹಾಗೂ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.

Related posts

ನೆರಿಯದ ಶ್ವೇತಾರವರಿಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಉಚಿತ ಕಾಮೋಡ್ ವೀಲ್ ಚೇರ್ ವಿತರಣೆ.

Suddi Udaya

ವಲಯ ಮಟ್ಟದ ಪ್ರೌಢ ಶಾಲಾ ವಿಭಾಗದ ಪ್ರತಿಭಾ ಕಾರಂಜಿ ಸ್ಪರ್ಧೆ- ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿಯಲ್ಲಿ ಸರಣಿ ಕಳ್ಳತನ ಪ್ರಕರಣ: ಸ್ಥಳಕ್ಕೆ ಶ್ವಾನದಳ, ಬೆರಳಚ್ಚು ತಂಡದಿಂದ ಪರಿಶೀಲನೆ

Suddi Udaya

ಉಜಿರೆ ಶ್ರೀ ವನದುರ್ಗಾ ಶ್ರೀ ನಾಗರಕ್ತೇಶ್ವರಿ ಸಾನಿಧ್ಯ ಕ್ಷೇತ್ರದಲ್ಲಿ ದುರ್ಗಾಪೂಜೆ, ಆಶ್ಲೇಷ ಬಲಿ, ರಂಗಪೂಜೆ

Suddi Udaya

ಕಡಬದ ನವ ಜೀವನ ಸದಸ್ಯರಿಂದ ಧರ್ಮಸ್ಥಳದ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಭೇಟಿ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನ ಆಚರಣೆ

Suddi Udaya
error: Content is protected !!