July 23, 2026
ಗ್ರಾಮಾಂತರ ಸುದ್ದಿವರದಿ

ಮಲವಂತಿಗೆ ಗ್ರಾಮ ಪಂಚಾಯತ್ ಗ್ರಾಮ ಸಭೆ

ಮಲವಂತಿಗೆ :ಗ್ರಾಮ ಪಂಚಾಯತ್ ನ 2025-26ನೇ ಸಾಲಿನ ದ್ವಿತೀಯ ಹಂತದ ಗ್ರಾಮ ಸಭೆ ಆಡಳಿತಾಧಿಕಾರಿ ಬೆಳ್ತಂಗಡಿ ವಲಯ ಅರಣ್ಯಧಿಕಾರಿ ಶರ್ಮಿಷ್ಠಾ ರವರ ಅಧ್ಯಕ್ಷತೆಯಲ್ಲಿ ಅನುದಾನಿತ ಖಾಸಗಿ ಹಿರಿಯ ಪ್ರಾಥಮಿಕ ಶಾಲಾ ವಠಾರದಲ್ಲಿ ಫೆ.21 ರಂದು ನಡೆಯಿತು.

ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಪ್ರಕಾಶ್‌ ಜೈನ್, ಉಪಾಧ್ಯಕ್ಷೆ ರೋಹಿಣಿ ಸದಸ್ಯರಾದ ದಿನೇಶ್, ಪವಿತ್ರ ಮತ್ತು ಗ್ರಾಮಸ್ಥರು, ಸಂಜೀವಿನಿ ಒಕ್ಕೂಟದ ಸದಸ್ಯರು, ಆಶಾಕಾರ್ಯಕರ್ತರು, ಅಂಗನವಾಡಿ ಕಾರ್ಯಕರ್ತೆಯರು, ಕಂದಾಯ ಇಲಾಖೆ ಅಧಿಕಾರಿ, ವೈದ್ಯಾಧಿಕಾರಿ, ಪಶು ಇಲಾಖೆ ಮತ್ತು ಮೆಸ್ಕಾಂ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.ಪಂಚಾಯತ್‌ ಅಭಿವೃದ್ಧಿ ಅಧಿಕಾರಿ ಮೋಹನ್ ಬಂಗೇರ ಸ್ವಾಗತಿಸಿ, ವಾರ್ಡ್ ಸಭೆಯಲ್ಲಿ ಬಂದ ಬೇಡಿಕೆ ಪ್ರಸ್ತಾಪಿಸಿ, ಪಂಚಾಯತ್‌ ಸಿಬ್ಬಂದಿ ಅಕ್ಷತಾ, ಅನುಪಾಲನ ವರದಿ ಪ್ರಸ್ತಾಪಿಸಿ, ಸಿಬ್ಬಂದಿ ಕಾಂತಿ ಜಮಾ ಖರ್ಚಿನ ಬಗ್ಗೆ ತಿಳಿಸಿದರು. ಸದಾಶಿವ ವಂದಿಸಿದರು.

Related posts

ಬೆಂಗಳೂರಿನ ಬಾಷ್ ಕಂಪೆನಿಯ ತಂಡ ಸೇವಾನಿಕೇತನಕ್ಕೆ ಭೇಟಿ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಎಚ್ ಐ ವಿ ಯ ಬಗ್ಗೆ ಮಾಹಿತಿ ಕಾರ್ಯಾಗಾರ

Suddi Udaya

ಧರ್ಮಸ್ಥಳ: ನಾರ್ಯ ತಂಗಾಯಿ ಅರಣ್ಯದಲ್ಲಿ ಬೆಂಕಿ

Suddi Udaya

ಬೆಳ್ತಂಗಡಿ: ಲಕ್ಷ್ಮೀ ಸ್ವೀಟ್ ಮತ್ತು ಕಾಂಡಿಮೆಂಟ್ಸ್ ಶುಭಾರಂಭ

Suddi Udaya

ನೆರಿಯ: ರಸ್ತೆ ರಿಪೇರಿ ಮಾಡಿ ಮಾದರಿಯಾದ ಅಧ್ಯಾಪಕ ತಮ್ಮಯ್ಯ

Suddi Udaya

ನಡ: ಮಂಚದಪಲ್ಕೆ ಚಂದ್ಕೂರು ನಿವಾಸಿ ಸುಮಂಗಳ ನಿಧನ

Suddi Udaya
error: Content is protected !!